ETV Bharat / state

ಕೋವಿಡ್-19 ಕರ್ತವ್ಯದಲ್ಲಿದ್ದ ಚಿಕ್ಕಬಳ್ಳಾಪುರ ವೈದ್ಯ ಸಾವು - ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯ

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಚಿಕ್ಕಬಳ್ಳಾಪುರ ವೈದ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆ
author img

By

Published : Apr 16, 2020, 5:58 PM IST

ಚಿಕ್ಕಬಳ್ಳಾಪುರ: ಕೊರೊನಾ ಕರ್ತವ್ಯದಲ್ಲಿದ್ದ ಚಿಕ್ಕಬಳ್ಳಾಪುರ ಜಿಲ್ಲಾ ಸರ್ಜನ್ ಹೃದಯಾಘಾತಕ್ಕೆ ಒಳಗಾಗಿ ಇಂದು ಬೆಂಗಳೂರಿನ ಎಸ್ಟಾರ್‌ ಸಿಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಡಾ.ಅನಿಲ್ ಕುಮಾರ್ (51) ಮೃತ. ಏಪ್ರಿಲ್​​ 8ರಂದು ಹೃದಯಘಾತಕ್ಕೆ ಒಳಗಾದ ಪರಿಣಾಮ ಬೆಂಗಳೂರಿನ ಎಸ್ಟಾರ್ ಸಿಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಇಂದು ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ್ದಾರೆ.

ಅನಿಲ್​ ಕುಮಾರ್​ ಅವರು ಕೊರನಾ ಸೊಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ ಮೆಚ್ಚುಗೆ ಪಡೆದುಕೊಂಡಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

ಚಿಕ್ಕಬಳ್ಳಾಪುರ: ಕೊರೊನಾ ಕರ್ತವ್ಯದಲ್ಲಿದ್ದ ಚಿಕ್ಕಬಳ್ಳಾಪುರ ಜಿಲ್ಲಾ ಸರ್ಜನ್ ಹೃದಯಾಘಾತಕ್ಕೆ ಒಳಗಾಗಿ ಇಂದು ಬೆಂಗಳೂರಿನ ಎಸ್ಟಾರ್‌ ಸಿಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಡಾ.ಅನಿಲ್ ಕುಮಾರ್ (51) ಮೃತ. ಏಪ್ರಿಲ್​​ 8ರಂದು ಹೃದಯಘಾತಕ್ಕೆ ಒಳಗಾದ ಪರಿಣಾಮ ಬೆಂಗಳೂರಿನ ಎಸ್ಟಾರ್ ಸಿಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಇಂದು ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ್ದಾರೆ.

ಅನಿಲ್​ ಕುಮಾರ್​ ಅವರು ಕೊರನಾ ಸೊಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ ಮೆಚ್ಚುಗೆ ಪಡೆದುಕೊಂಡಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.