ETV Bharat / state

ವಾಲ್ಮೀಕಿ ಸಮುದಾಯದ ಕಾಮಗಾರಿ ಮಂದಗತಿ: ಅಧಿಕಾರಿಗಳಿಗೆ ಕೃಷ್ಣಾರೆಡ್ಡಿ ತರಾಟೆ - latest news of chickballaapura

ವಾಲ್ಮೀಕಿ ಸಮುದಾಯದ ಕಾಮಗಾರಿ ವಿಳಂಬವಾಗಲು ಕಾರಣ ಏನು ಎಂದು ಶಾಸಕ ಕೃಷ್ಣಾರೆಡ್ಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಾಲ್ಮೀಕಿ ಸಮುದಾಯದ ಕಾಮಗಾರಿ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಎಂ ಕೃಷ್ಣಾರೆಡ್ಡಿ
author img

By

Published : Oct 5, 2019, 1:50 PM IST

ಚಿಕ್ಕಬಳ್ಳಾಪುರ: ವಾಲ್ಮೀಕಿ ಸಮುದಾಯದ ಕಾಮಗಾರಿ ವಿಳಂಬವಾಗಲು ಕಾರಣ ಏನು ಎಂದು ಶಾಸಕ ಕೃಷ್ಣಾರೆಡ್ಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಾಲ್ಮೀಕಿ ಸಮುದಾಯದ ಕಾಮಗಾರಿ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಎಂ ಕೃಷ್ಣಾರೆಡ್ಡಿ

ಪ್ರವಾಸೋದ್ಯಮ ಸಚಿವರ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿಳಂಭವಾಗಲು ಕಾರಣ ಏನು? ಎಷ್ಟು ಸಮಯ ಬೇಕು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಗುರುವಾರದಂದು ನಡೆದ ವಾಲ್ಮೀಕಿ ಸಮುದಾಯದ ಪೂರ್ವಭಾವಿ ಸಭೆಯಲ್ಲಿ, ಅಂಬೇಡ್ಕರ್ ಭವನ ಸೇರಿದಂತೆ ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಯನ್ನು 10 ವರ್ಷಗಳು ಕಳೆದರೂ ಸಹ ಪೂರ್ಣವಾಗಿಲ್ಲ ಎಂದು ಸಮುದಾಯದ ಮುಖಂಡರು ಅಧಿಕಾರಿಗಳ ಕೊರಳು ಪಟ್ಟಿ ಹಿಡಿದು ಪ್ರಶ್ನೆ ಕೇಳಿದ್ದರು. ಇದು ಶಾಸಕರ ಗಮನಕ್ಕೆ ಬಂದಿತ್ತು.

ಸದ್ಯ ಇದೇ ವಿಚಾರದ ಕುರಿತು ಸಭೆಯಲ್ಲಿ ಚಿಂತಾಮಣಿ ಕ್ಷೇತ್ರದ ಶಾಸಕ, ಅಧಿಕಾರಿಗಳಿಗೆ ಪ್ರಶ್ನೆ ಕೇಳಿ ಚಳಿ ಬಿಡಿಸಿದ್ದಾರೆ. ಹಣ ಬಿಡುಗಡೆಯಾದ್ರೂ ಇನ್ನೂ ಕಾಮಾಗಾರಿಗಳು ಮಾತ್ರ ಪೂರ್ಣಗೊಳ್ಳುತ್ತಿಲ್ಲ. ಇದಕ್ಕೆ ಕಾರಣವೇನೆಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ವಾಲ್ಮೀಕಿ ಸಮುದಾಯದ ಕಾಮಗಾರಿ ವಿಳಂಬವಾಗಲು ಕಾರಣ ಏನು ಎಂದು ಶಾಸಕ ಕೃಷ್ಣಾರೆಡ್ಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಾಲ್ಮೀಕಿ ಸಮುದಾಯದ ಕಾಮಗಾರಿ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಎಂ ಕೃಷ್ಣಾರೆಡ್ಡಿ

ಪ್ರವಾಸೋದ್ಯಮ ಸಚಿವರ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿಳಂಭವಾಗಲು ಕಾರಣ ಏನು? ಎಷ್ಟು ಸಮಯ ಬೇಕು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಗುರುವಾರದಂದು ನಡೆದ ವಾಲ್ಮೀಕಿ ಸಮುದಾಯದ ಪೂರ್ವಭಾವಿ ಸಭೆಯಲ್ಲಿ, ಅಂಬೇಡ್ಕರ್ ಭವನ ಸೇರಿದಂತೆ ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಯನ್ನು 10 ವರ್ಷಗಳು ಕಳೆದರೂ ಸಹ ಪೂರ್ಣವಾಗಿಲ್ಲ ಎಂದು ಸಮುದಾಯದ ಮುಖಂಡರು ಅಧಿಕಾರಿಗಳ ಕೊರಳು ಪಟ್ಟಿ ಹಿಡಿದು ಪ್ರಶ್ನೆ ಕೇಳಿದ್ದರು. ಇದು ಶಾಸಕರ ಗಮನಕ್ಕೆ ಬಂದಿತ್ತು.

ಸದ್ಯ ಇದೇ ವಿಚಾರದ ಕುರಿತು ಸಭೆಯಲ್ಲಿ ಚಿಂತಾಮಣಿ ಕ್ಷೇತ್ರದ ಶಾಸಕ, ಅಧಿಕಾರಿಗಳಿಗೆ ಪ್ರಶ್ನೆ ಕೇಳಿ ಚಳಿ ಬಿಡಿಸಿದ್ದಾರೆ. ಹಣ ಬಿಡುಗಡೆಯಾದ್ರೂ ಇನ್ನೂ ಕಾಮಾಗಾರಿಗಳು ಮಾತ್ರ ಪೂರ್ಣಗೊಳ್ಳುತ್ತಿಲ್ಲ. ಇದಕ್ಕೆ ಕಾರಣವೇನೆಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Intro:ಕಳೆದ ದಿನವಷ್ಟೇ ವಾಲ್ಮೀಕಿ ಸಮುದಾಯದ ಪೂರ್ವಭಾವಿ ಸಭೆಯಲ್ಲಿ ಅಂಬೇಡ್ಕರ್ ಭವನ ಸೇರಿದಂತೆ ವಾಲ್ಮೀಕಿ ಸಮುದಾಯ ಭವಮದ ಕಾಮಾಗಾರಿಯನ್ನು 10 ವರ್ಷಗಳು ಕಳೆದ್ರು ಇನ್ನೂ ಪೂರ್ಣವಾಗದ ಹಿನ್ನಲೇ ಸಮುದಾಯದ ಮುಖಂಡ ಅಧಿಕಾರಿಯ ಕೊರಳು ಪಟ್ಟಿ ಹಿಡಿದು ಪ್ತಶ್ನೆ ಕೇಳಿದ ಘಟನೆ ದೊಡ್ಡ ಸುದ್ದಿ ಯಾಗಿತ್ತು.




Body:ಸದ್ಯ ಇಂದು ಪ್ರವಾಸೋದ್ಯಮ ಸಚಿವರು ಜಿಲ್ಲೆಯಲ್ಲಿ ಪ್ತವಾಸಿ ತಾಣಗಳ ಅಭಿವೃದ್ಧಿಯ ಬಗ್ಗೆ ಜಿಲ್ಲಾಡಳಿತ ಭವನದಲ್ಲಿ ಸಭೆಯನ್ನು ಏರ್ಪಡಿಸಿದ್ದು ಚಿಂತಾಮಣಿ ಶಾಸಕ ಎಂ ಕೃಷ್ಣಾರೆಡ್ಡಿ ವಾಲ್ಮೀಕಿ ಸಮುದಾಯದ ಕಾಮಾಗಾರಿ ಕಳೆದ 6 ವರ್ಷಗಳಿಂದ ನಡೆಯತ್ತಿದ್ದು ಇನ್ನೂ ಪೂರ್ಣಗೊಂಡಿಲ್ಲಾ.ಯಾಕೆ ಎಂದು ಅಧಿಕಾರಿಗಳಿಗೆ ಪ್ರಶ್ನೆಮಾಡಿದರು.

ನೆನ್ನೆಯಷ್ಟೇ ಪೂರ್ವಭಾವಿ ಸಭೆಯಲ್ಲಿ ಅಧಿಕಾರ ಗಳು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರ ನಡುವೆ ದೊಡ್ಡಮಟ್ಟದ ವಾಗ್ವಾದ ನಡೆದಿದ್ದು ಶಾಸಕರ ಗಮನಕ್ಕೆ ಬಂದಿತ್ತು.ಸದ್ಯ ಇದೇ ವಿಚಾರವನ್ನು ಚಿಂತಾಮಣಿ ಕ್ಷೇತ್ರದ ಶಾಸಕ ಅಧಿಕಾರಿಗಳಿಗೆ ಪ್ರಶ್ನೆಕೇಳಿ ಚಳಿ ಬಿಡಿಸಿದ್ದಾರೆ.ಹಣ ಬಿಡುಗಡೆಯಾದ್ರು ಇನ್ನೂ ಕಾಮಾಗಾರಿಗಳು ಮಾತ್ರ ಪೂರ್ಣಗೊಳ್ಳುತ್ತಿಲ್ಲಾ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದ್ದಾರೆ.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.