ETV Bharat / state

ಗ್ರಾಮೀಣ ಭಾಗದ ಜನರಿಗೆ ಪೌಷ್ಟಿಕ ಆಹಾರದ ಜಾಗೃತಿ ಅಗತ್ಯ.. ಆರೋಗ್ಯಾಧಿಕಾರಿ ಪ್ರತಿಪಾದನೆ - we have to give protein food for pregnant ladies

ಚಿಕ್ಕಬಳ್ಳಾಪುರದ ಗುಡಿಬಂಡೆಯಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಲಾಗಿದ್ದ ಪೋಷನ್​ ಅಭಿಯಾನ ಕಾರ್ಯಕ್ರಮವನ್ನು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ಉದ್ಘಾಟಿಸಿದರು.

ಡಾ.ನರಸಿಂಹಮೂರ್ತಿ
author img

By

Published : Sep 13, 2019, 11:04 AM IST

ಗುಡಿಬಂಡೆ: ಗ್ರಾಮೀಣ ಭಾಗದ ಜನತೆಗೆ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಕೊರತೆಯಿದ್ದು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಅವರಿಗೆ ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ನೀಡಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಗ್ರಾಮೀಣ ಭಾಗಗಳಲ್ಲಿ ಪೌಷ್ಟಿಕಾಂಶಗಳುಳ್ಳ ಆಹಾರವನ್ನು ಬೆಳೆಯುತ್ತಿದ್ದರು. ಸಿರಿಧಾನ್ಯಗಳನ್ನು ಗರ್ಭಿಣಿಯರಿಗೆ ಹೆಚ್ಚಾಗಿ ನೀಡುತ್ತಿದ್ದರು. ಸ್ಥಳೀಯವಾಗಿ ದೊರೆಯುವ ಹಣ್ಣು ಹಂಪಲುಗಳನ್ನು ನೀಡುತ್ತಿದ್ದರು. ಆದರೆ, ಇತ್ತೀಚೆಗೆ ಆ ಪದ್ದತಿ ಕಣ್ಮರೆಯಾಗುತ್ತಿದೆ ಎಂದರು.

ಮಸಾಲೆಯುಕ್ತ, ರಾಸಾಯನಿಕ ವಸ್ತುಗಳಿಂದ ಕೂಡಿದ ಆಹಾರ ಮಾರುಕಟ್ಟೆಗೆ ಧಾವಿಸಿರುವುದರಿಂದ ಅದನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಗರ್ಭಿಣಿಯರು ಪೌಷ್ಟಿಕಾಂಶದ ಕೊರತೆ ಎದುರಿಸುತ್ತಿದ್ದಾರೆ. ಆದ್ದರಿಂದ ಸ್ಥಳೀಯವಾಗಿ ದೊರೆಯುವಂತಹ ಪೌಷ್ಟಿಕಾಂಶಗಳುಳ್ಳ ಆಹಾರವನ್ನು ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡಬೇಕೆಂದರು.

ಗುಡಿಬಂಡೆ: ಗ್ರಾಮೀಣ ಭಾಗದ ಜನತೆಗೆ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಕೊರತೆಯಿದ್ದು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಅವರಿಗೆ ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ನೀಡಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಗ್ರಾಮೀಣ ಭಾಗಗಳಲ್ಲಿ ಪೌಷ್ಟಿಕಾಂಶಗಳುಳ್ಳ ಆಹಾರವನ್ನು ಬೆಳೆಯುತ್ತಿದ್ದರು. ಸಿರಿಧಾನ್ಯಗಳನ್ನು ಗರ್ಭಿಣಿಯರಿಗೆ ಹೆಚ್ಚಾಗಿ ನೀಡುತ್ತಿದ್ದರು. ಸ್ಥಳೀಯವಾಗಿ ದೊರೆಯುವ ಹಣ್ಣು ಹಂಪಲುಗಳನ್ನು ನೀಡುತ್ತಿದ್ದರು. ಆದರೆ, ಇತ್ತೀಚೆಗೆ ಆ ಪದ್ದತಿ ಕಣ್ಮರೆಯಾಗುತ್ತಿದೆ ಎಂದರು.

ಮಸಾಲೆಯುಕ್ತ, ರಾಸಾಯನಿಕ ವಸ್ತುಗಳಿಂದ ಕೂಡಿದ ಆಹಾರ ಮಾರುಕಟ್ಟೆಗೆ ಧಾವಿಸಿರುವುದರಿಂದ ಅದನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಗರ್ಭಿಣಿಯರು ಪೌಷ್ಟಿಕಾಂಶದ ಕೊರತೆ ಎದುರಿಸುತ್ತಿದ್ದಾರೆ. ಆದ್ದರಿಂದ ಸ್ಥಳೀಯವಾಗಿ ದೊರೆಯುವಂತಹ ಪೌಷ್ಟಿಕಾಂಶಗಳುಳ್ಳ ಆಹಾರವನ್ನು ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡಬೇಕೆಂದರು.

Intro:ಗ್ರಾಮೀಣ ಜನರಿಗೆ ಪೌಷ್ಟಿಕ ಆಹಾರದ ಬಗ್ಗೆ Body:ಗ್ರಾಮೀಣ ಭಾಗದ ಜನತೆಗೆ ಪೌಷ್ಟಿಕ ಆಹಾರಾದ ಬಗ್ಗೆ Conclusion:ಗುಡಿಬಂಡೆ: ಗ್ರಾಮೀಣ ಭಾಗದ ಜನತೆಗೆ ಪೌಷ್ಟಿಕ ಆಹಾರಾದ ಬಗ್ಗೆ ಮಾಹಿತಿಯ ಕೊರತೆಯಿದ್ದು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಅವರಿಗೆ ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ನೀಡಬೇಕೆಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ಸಲಹೆ ನೀಡಿದರು.
         ತಾಲ್ಲೂಕಿನ ಹಂಪಸಂದ್ರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆಯಿಂದ ಆಯೋಜಿಸಲಾಗಿದ್ದ ಪೆÇೀಷಣ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಗ್ರಾಮೀಣ ಭಾಗಗಳಲ್ಲಿ ಪೌಷ್ಟಿಕಾಂಶಗಳುಳ್ಳ ಆಹಾರವನ್ನು ಬೆಳೆಯುತ್ತಿದ್ದರು. ಸಿರಿಧಾನ್ಯಗಳನ್ನು ಗರ್ಭಿಣಿಯರಿಗೆ ಹೆಚ್ಚಾಗಿ ನೀಡುತ್ತಿದ್ದರು. ಸ್ಥಳೀಯವಾಗಿ ದೊರೆಯುವ ಹಣ್ಣು ಹಂಪಲುಗಳನ್ನು ನೀಡುತ್ತಿದ್ದರು. ಆದರೆ ಇತ್ತಿಚಿಗೆ ಮಸಾಲೆಯುಕ್ತ, ರಾಸಾಯನಿಕ ವಸ್ತುಗಳಿಂದ ಕೂಡಿದ ಆಹಾರ ಮಾರುಕಟ್ಟೆಗೆ ಧಾವಿಸಿರುವುದರಿಂದ ಅದನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಗರ್ಭಿಣಿಯರು ಪೌಷ್ಟಿಕಾಂಶದ ಕೊರತೆ ಎದುರಿಸುತ್ತಿದ್ದಾರೆ. ಆದ್ದರಿಂದ ಸ್ಥಳೀಯವಾಗಿ ದೊರೆಯುವಂತಹ ಪೌಷ್ಟಿಕಾಂಶಗಳುಳ್ಳ ಆಹಾರವನ್ನು ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡಬೇಕೆಂದರು.
         ಕಾರ್ಯಕ್ರಮದಲ್ಲಿ ಹಂಪಸಂದ್ರ ಗ್ರಾ.ಪಂ. ವ್ಯಾಪ್ತಿಯ ಗರ್ಭಿಣೀಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ವೇಳೆ ಹಂಪಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯ ಡಾ.ಮಧುಕರ್, ಸಿಬ್ಬಂದಿಯಾದ ಗೀತಾಂಜಲಿ, ಯಾಸ್ಮೀನ್, ಆಶಾ ಕಾರ್ಯಕರ್ತೆಯರು ಭಾಗಿಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.