ETV Bharat / state

ಬಿರುಸಿನ ಮಳೆ: ಕುರಿ ಕಾಯುತ್ತಿದ್ದ ವ್ಯಕ್ತಿ ಸಿಡಿಲಿಗೆ ಬಲಿ

ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಕುರಿ ಮೇಯಿಸಲು ಹೋಗಿದ್ದ ವೇಳೆ ಸಿಡಿಲು ಬಡಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.

author img

By

Published : Apr 9, 2019, 7:58 PM IST

ರೇವಣ್ಣ (40) ಮೃತ ವ್ಯಕ್ತಿ

ಚಿಕ್ಕಮಗಳೂರು: ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಸಿಡಿಲಿನ ಅಬ್ಬರಕ್ಕೆ ಕಡೂರು ತಾಲೂಕಿನಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಕೋಡಿಹಳ್ಳಿಯ ರೇವಣ್ಣ (40) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.

ರೇವಣ್ಣ ಕುರಿ ಕಾಯುತ್ತಿದ್ದಾಗ ಸಿಡಿಲು ಬಡಿದಿದ್ದರಿಂದ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿದು ಸ್ಥಳಕ್ಕೆ ಯಗಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಬಗ್ಗೆ ದೂರು ದಾಖಲು ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು: ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಸಿಡಿಲಿನ ಅಬ್ಬರಕ್ಕೆ ಕಡೂರು ತಾಲೂಕಿನಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಕೋಡಿಹಳ್ಳಿಯ ರೇವಣ್ಣ (40) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.

ರೇವಣ್ಣ ಕುರಿ ಕಾಯುತ್ತಿದ್ದಾಗ ಸಿಡಿಲು ಬಡಿದಿದ್ದರಿಂದ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿದು ಸ್ಥಳಕ್ಕೆ ಯಗಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಬಗ್ಗೆ ದೂರು ದಾಖಲು ಮಾಡಿಕೊಂಡಿದ್ದಾರೆ.

Intro:R_kn_ckm_04_090419_sidilu saavu_Rajakumar_ckm_av

ಚಿಕ್ಕಮಗಳೂರು;-


ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಇದೆ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನಪ್ಪಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಈ ದುರಂತ ನಡೆದಿದೆ. ರೇವಣ್ಣ (40) ಕುರಿ ಕಾಯುವ ವೇಳೆ ಸಾವನ್ನಪ್ಪಿದು ಕಡೂರು ತಾಲೂಕಿನ ಪಿ.ಕೋಡಿಹಳ್ಳಿಯಲ್ಲಿ ಈ ದುರಂತ ನಡೆದಿದೆ. ಸ್ಥಳಕ್ಕೆ ಯಗಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.Body:R_kn_ckm_04_090419_sidilu saavu_Rajakumar_ckm_av

ಚಿಕ್ಕಮಗಳೂರು;-


ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಇದೆ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನಪ್ಪಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಈ ದುರಂತ ನಡೆದಿದೆ. ರೇವಣ್ಣ (40) ಕುರಿ ಕಾಯುವ ವೇಳೆ ಸಾವನ್ನಪ್ಪಿದು ಕಡೂರು ತಾಲೂಕಿನ ಪಿ.ಕೋಡಿಹಳ್ಳಿಯಲ್ಲಿ ಈ ದುರಂತ ನಡೆದಿದೆ. ಸ್ಥಳಕ್ಕೆ ಯಗಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.Conclusion:R_kn_ckm_04_090419_sidilu saavu_Rajakumar_ckm_av

ಚಿಕ್ಕಮಗಳೂರು;-


ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಇದೆ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನಪ್ಪಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಈ ದುರಂತ ನಡೆದಿದೆ. ರೇವಣ್ಣ (40) ಕುರಿ ಕಾಯುವ ವೇಳೆ ಸಾವನ್ನಪ್ಪಿದು ಕಡೂರು ತಾಲೂಕಿನ ಪಿ.ಕೋಡಿಹಳ್ಳಿಯಲ್ಲಿ ಈ ದುರಂತ ನಡೆದಿದೆ. ಸ್ಥಳಕ್ಕೆ ಯಗಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.