ETV Bharat / state

ಚಿಕ್ಕಮಗಳೂರು: ಪುಂಡನ ಕಿರುಕುಳದಿಂದ ನೊಂದು ಬಾಲಕಿ ನೇಣಿಗೆ ಶರಣು - girl sucide for bullying

ಶಾಲೆಗೆ ಹೋಗಿ ಬರುವಾಗ ರೇಗಿಸಿ ಚುಡಾಯಿಸುತ್ತಿದ್ದು, ಮನೆಯಲ್ಲಿ ಈ ವಿಷಯ ತಿಳಿಸಿದ್ರೂ ಏನೂ ಪ್ರಯೋಜನವಾಗದ ಕಾರಣ ಪೂರ್ಣಿಮ ಎಂಬ ಬಾಲಕಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ನೇಣಿಗೆ ಶರಣು
ನೇಣಿಗೆ ಶರಣು
author img

By

Published : Mar 9, 2021, 6:03 PM IST

ಚಿಕ್ಕಮಗಳೂರು: ವ್ಯಕ್ತಿಯೋರ್ವ ನಿತ್ಯ ಮಾನಸಿಕ ಕಿರುಕುಳ ನೀಡುತ್ತಿದ್ದ ಕಾರಣ ಬಾಲಕಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ.

ಪೂರ್ಣಿಮ (16) ಮೃತ ಬಾಲಕಿ. ಈಕೆ ಶಾಲೆಗೆ ಹೋಗುವ ವೇಳೆ ರಂಗನಾಥ್ ಶೆಟ್ಟಿ ಎಂಬ ಆರೋಪಿ ಮಾನಸಿಕ ಕಿರುಕುಳ ನೀಡುತ್ತಿದ್ದ. ಮನೆಯಲ್ಲಿ ಈ ವಿಷಯ ತಿಳಿಸಿದ್ರೂ ಪ್ರಯೋಜನವಾಗದ ಕಾರಣ ಬಾಲಕಿ ನೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಪುಂಡನ ಕಿರುಕುಳಕ್ಕೆ ನೊಂದು 16ರ ಬಾಲಕಿ ನೇಣಿಗೆ ಶರಣು

ಈ ಸಂಬಂಧ ಪೂರ್ಣಿಮಾ ತಂದೆ ಲಕ್ಷ್ಮಣ ಶೆಟ್ಟಿ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಜಮೀನು ವಿವಾದ: ದುದ್ದ ಪೊಲೀಸ್ ಠಾಣೆಗೆ ಆಗಮಿಸಿದ ರಾಕಿ ಬಾಯ್​​​

ಚಿಕ್ಕಮಗಳೂರು: ವ್ಯಕ್ತಿಯೋರ್ವ ನಿತ್ಯ ಮಾನಸಿಕ ಕಿರುಕುಳ ನೀಡುತ್ತಿದ್ದ ಕಾರಣ ಬಾಲಕಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ.

ಪೂರ್ಣಿಮ (16) ಮೃತ ಬಾಲಕಿ. ಈಕೆ ಶಾಲೆಗೆ ಹೋಗುವ ವೇಳೆ ರಂಗನಾಥ್ ಶೆಟ್ಟಿ ಎಂಬ ಆರೋಪಿ ಮಾನಸಿಕ ಕಿರುಕುಳ ನೀಡುತ್ತಿದ್ದ. ಮನೆಯಲ್ಲಿ ಈ ವಿಷಯ ತಿಳಿಸಿದ್ರೂ ಪ್ರಯೋಜನವಾಗದ ಕಾರಣ ಬಾಲಕಿ ನೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಪುಂಡನ ಕಿರುಕುಳಕ್ಕೆ ನೊಂದು 16ರ ಬಾಲಕಿ ನೇಣಿಗೆ ಶರಣು

ಈ ಸಂಬಂಧ ಪೂರ್ಣಿಮಾ ತಂದೆ ಲಕ್ಷ್ಮಣ ಶೆಟ್ಟಿ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಜಮೀನು ವಿವಾದ: ದುದ್ದ ಪೊಲೀಸ್ ಠಾಣೆಗೆ ಆಗಮಿಸಿದ ರಾಕಿ ಬಾಯ್​​​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.