ETV Bharat / state

2 ಕಾರುಗಳ ಮಧ್ಯೆ ಡಿಕ್ಕಿ: ಸಿಗಂದೂರಿನಿಂದ ವಾಪಸ್ಸಾಗುತ್ತಿದ್ದ ಮೂವರ ದುರ್ಮರಣ

ಚಿಕ್ಕಮಗಳೂರಿನಲ್ಲಿಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂರು ಮಂದಿ ಮೃತಪಟ್ಟಿದ್ದಾರೆ.

author img

By

Published : Apr 19, 2019, 2:22 PM IST

ರಸ್ತೆ ಅಪಘಾತದಲ್ಲಿ ಮೂವರ ಸಾವು

ಚಿಕ್ಕಮಗಳೂರು: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂರು ಮಂದಿ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಶಿವಪುರ ಡಾಬಾ ಬಳಿ ತಡರಾತ್ರಿ ನಡೆದಿದೆ.

Accident
ರಸ್ತೆ ಅಪಘಾತದಲ್ಲಿ ಮೂವರ ಸಾವು

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಮೂಲದ ಮುನಿರಾಜು (65), ಜ್ಯೋತಿ (14 ) ಹಾಗೂ ಸುಬ್ಬಲಕ್ಷ್ಮಿ (60) ಎಂಬುವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Accident
ರಸ್ತೆ ಅಪಘಾತದಲ್ಲಿ ಮೂವರ ಸಾವು

ಸಿಗಂದೂರು ದೇವಾಲಯದಿಂದ ಶಿಡ್ಲಘಟ್ಟಕ್ಕೆ ಮರಳುವಾಗ ರಾಷ್ಟ್ರೀಯ ಹೆದ್ದಾರಿ 206ರ ಶಿವಪುರದಲ್ಲಿ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೀರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Accident
ರಸ್ತೆ ಅಪಘಾತದಲ್ಲಿ ಮೂವರ ಸಾವು

ಚಿಕ್ಕಮಗಳೂರು: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂರು ಮಂದಿ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಶಿವಪುರ ಡಾಬಾ ಬಳಿ ತಡರಾತ್ರಿ ನಡೆದಿದೆ.

Accident
ರಸ್ತೆ ಅಪಘಾತದಲ್ಲಿ ಮೂವರ ಸಾವು

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಮೂಲದ ಮುನಿರಾಜು (65), ಜ್ಯೋತಿ (14 ) ಹಾಗೂ ಸುಬ್ಬಲಕ್ಷ್ಮಿ (60) ಎಂಬುವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Accident
ರಸ್ತೆ ಅಪಘಾತದಲ್ಲಿ ಮೂವರ ಸಾವು

ಸಿಗಂದೂರು ದೇವಾಲಯದಿಂದ ಶಿಡ್ಲಘಟ್ಟಕ್ಕೆ ಮರಳುವಾಗ ರಾಷ್ಟ್ರೀಯ ಹೆದ್ದಾರಿ 206ರ ಶಿವಪುರದಲ್ಲಿ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೀರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Accident
ರಸ್ತೆ ಅಪಘಾತದಲ್ಲಿ ಮೂವರ ಸಾವು
Intro:R_kn_ckm_01_190419_Accident_Rajakumar_ckm_av


ಚಿಕ್ಕಮಗಳೂರು : -

ಚಿಕ್ಕಮಗಳೂರಿನಲ್ಲಿ ಅಪಘಾತವಾಗಿದೆ. ಟವೇರಾ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂರು ಮಂದಿ ದುರ್ಮರಣ ಹೊಂದಿದ್ದಾರೆ.
ತರೀಕೆರೆ ತಾಲೂಕಿನ ಶಿವಪುರ ಡಾಬಾ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ರು ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪಿದ್ದಾರೆ. ಮುನಿರಾಜು 65, ಜ್ಯೋತಿ 14 ಹಾಗೂ ಸುಬ್ಬಲಕ್ಷ್ಮಿ 60 ಮೃತರು ವ್ಯಕ್ತಿಗಳಗಿದ್ದು
ಸಿಗಂದೂರು ದೇವಾಲಯದಿಂದ ಶಿಡ್ಲಘಟ್ಟಕ್ಕೆ ಹೋಗುವಾಗ ಈ ದುರಂತ ಘಟನೆ ಜರುಗಿದೆ.
ಮೃತರು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಮೂಲದವರಾಗಿದ್ದು ರಾಷ್ಟ್ರೀಯ ಹೆದ್ದಾರಿ 206ರ ಶಿವಪುರದಲ್ಲಿ ಅವಘಡ ಸಂಭವಿಸಿದೆ.
ಬೀರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿದ್ದಾರೆ...Body:R_kn_ckm_01_190419_Accident_Rajakumar_ckm_av


ಚಿಕ್ಕಮಗಳೂರು : -

ಚಿಕ್ಕಮಗಳೂರಿನಲ್ಲಿ ಅಪಘಾತವಾಗಿದೆ. ಟವೇರಾ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂರು ಮಂದಿ ದುರ್ಮರಣ ಹೊಂದಿದ್ದಾರೆ.
ತರೀಕೆರೆ ತಾಲೂಕಿನ ಶಿವಪುರ ಡಾಬಾ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ರು ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪಿದ್ದಾರೆ. ಮುನಿರಾಜು 65, ಜ್ಯೋತಿ 14 ಹಾಗೂ ಸುಬ್ಬಲಕ್ಷ್ಮಿ 60 ಮೃತರು ವ್ಯಕ್ತಿಗಳಗಿದ್ದು
ಸಿಗಂದೂರು ದೇವಾಲಯದಿಂದ ಶಿಡ್ಲಘಟ್ಟಕ್ಕೆ ಹೋಗುವಾಗ ಈ ದುರಂತ ಘಟನೆ ಜರುಗಿದೆ.
ಮೃತರು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಮೂಲದವರಾಗಿದ್ದು ರಾಷ್ಟ್ರೀಯ ಹೆದ್ದಾರಿ 206ರ ಶಿವಪುರದಲ್ಲಿ ಅವಘಡ ಸಂಭವಿಸಿದೆ.
ಬೀರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿದ್ದಾರೆ...Conclusion:R_kn_ckm_01_190419_Accident_Rajakumar_ckm_av


ಚಿಕ್ಕಮಗಳೂರು : -

ಚಿಕ್ಕಮಗಳೂರಿನಲ್ಲಿ ಅಪಘಾತವಾಗಿದೆ. ಟವೇರಾ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂರು ಮಂದಿ ದುರ್ಮರಣ ಹೊಂದಿದ್ದಾರೆ.
ತರೀಕೆರೆ ತಾಲೂಕಿನ ಶಿವಪುರ ಡಾಬಾ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ರು ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪಿದ್ದಾರೆ. ಮುನಿರಾಜು 65, ಜ್ಯೋತಿ 14 ಹಾಗೂ ಸುಬ್ಬಲಕ್ಷ್ಮಿ 60 ಮೃತರು ವ್ಯಕ್ತಿಗಳಗಿದ್ದು
ಸಿಗಂದೂರು ದೇವಾಲಯದಿಂದ ಶಿಡ್ಲಘಟ್ಟಕ್ಕೆ ಹೋಗುವಾಗ ಈ ದುರಂತ ಘಟನೆ ಜರುಗಿದೆ.
ಮೃತರು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಮೂಲದವರಾಗಿದ್ದು ರಾಷ್ಟ್ರೀಯ ಹೆದ್ದಾರಿ 206ರ ಶಿವಪುರದಲ್ಲಿ ಅವಘಡ ಸಂಭವಿಸಿದೆ.
ಬೀರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿದ್ದಾರೆ...

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.