ETV Bharat / state

33.33 ಲಕ್ಷ ರೂ. ಮುಖ್ಯಮಂತ್ರಿ ಪರಿಹಾರ ನಿಧಿಗೆ

author img

By

Published : Apr 16, 2020, 4:59 PM IST

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಸಾರ್ವಜನಿಕರಿಂದ ಸಂಗ್ರಹಿಸಿದ 33.33 ಲಕ್ಷ ರೂ. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಯಿತು.

Chief Minister Relief Fund
33.33 ಲಕ್ಷ ಮುಖ್ಯಮಂತ್ರಿ ಪರಿಹಾರ ನಿಧಿಗೆ

ಚಿಕ್ಕಮಗಳೂರು: ಕೋವಿಡ್-19 ಸೋಂಕು ತಡೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 33.33 ಲಕ್ಷ ರೂ.ಗಳನ್ನ ಜಿಲ್ಲೆಯ ಕಡೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಸಾರ್ವಜನಿಕರು ಶಾಸಕರಿಗೆ ನೀಡಿದ್ದರು, ಆ ಹಣವನ್ನು ಡಿಡಿ ಮೂಲಕ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್​ ಅವರಿಗೆ ಹಸ್ತಾಂತರಿಸಿದರು.

Chief Minister Relief Fund
33.33 ಲಕ್ಷ ಮುಖ್ಯಮಂತ್ರಿ ಪರಿಹಾರ ನಿಧಿಗೆ

ಶಾಸಕ ಬೆಳ್ಳಿ ಪ್ರಕಾಶ್ ಅವರಿಗೆ ಕಡೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸೇರಿದಂತೆ, ಸುಮಾರು 32 ಜನರು ಧನ ಸಹಾಯ ಮಾಡಿದ್ದರು.

ಚಿಕ್ಕಮಗಳೂರು: ಕೋವಿಡ್-19 ಸೋಂಕು ತಡೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 33.33 ಲಕ್ಷ ರೂ.ಗಳನ್ನ ಜಿಲ್ಲೆಯ ಕಡೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಸಾರ್ವಜನಿಕರು ಶಾಸಕರಿಗೆ ನೀಡಿದ್ದರು, ಆ ಹಣವನ್ನು ಡಿಡಿ ಮೂಲಕ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್​ ಅವರಿಗೆ ಹಸ್ತಾಂತರಿಸಿದರು.

Chief Minister Relief Fund
33.33 ಲಕ್ಷ ಮುಖ್ಯಮಂತ್ರಿ ಪರಿಹಾರ ನಿಧಿಗೆ

ಶಾಸಕ ಬೆಳ್ಳಿ ಪ್ರಕಾಶ್ ಅವರಿಗೆ ಕಡೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸೇರಿದಂತೆ, ಸುಮಾರು 32 ಜನರು ಧನ ಸಹಾಯ ಮಾಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.