ETV Bharat / state

ಚಿಕ್ಕಮಗಳೂರಿನಲ್ಲಿ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು - ತರೀಕೆರೆಯಲ್ಲಿ ಸರ್ಕಾರಿ ಅಪರ ಅಭಿಯೋಜಕರ ಮೇಲೆ ಅಪರಿಚಿತರಿಂದ ಹಲ್ಲೆ

ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಅಪರಿಚಿತರು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ
author img

By

Published : Oct 15, 2019, 11:42 PM IST

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆಯಲ್ಲಿ ಸರ್ಕಾರಿ ಅಪರ ಅಭಿಯೋಜಕರ ಮೇಲೆ ಅಪರಿಚಿತರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಅಧಿಕಾರಿ ಸುರೇಶ್ ಚಂದ್ರ ಮೇಲೆ ಹಲ್ಲೆ ಮಾಡಲಾಗಿದ್ದು, ಅಪರಿಚಿತರು ನಗರದ ನ್ಯಾಯಾಲಯದ ಹೊರಭಾಗದಲ್ಲಿ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸದ್ಯ ಗಾಯಾಳು ಸುರೇಶ್ ಚಂದ್ರರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆಯಲ್ಲಿ ಸರ್ಕಾರಿ ಅಪರ ಅಭಿಯೋಜಕರ ಮೇಲೆ ಅಪರಿಚಿತರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಅಧಿಕಾರಿ ಸುರೇಶ್ ಚಂದ್ರ ಮೇಲೆ ಹಲ್ಲೆ ಮಾಡಲಾಗಿದ್ದು, ಅಪರಿಚಿತರು ನಗರದ ನ್ಯಾಯಾಲಯದ ಹೊರಭಾಗದಲ್ಲಿ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸದ್ಯ ಗಾಯಾಳು ಸುರೇಶ್ ಚಂದ್ರರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Kn_Ckm_01_Halle aropa_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಸರ್ಕಾರಿ ಅಪರ ಅಭಿಯೋಜಕರ ಮೇಲೆ ಅಪರಿಚಿತರಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಈ ಆರೋಪ ಕೇಳಿ ಬಂದಿದ್ದು ಸರ್ಕಾರಿ ಅಪರ ಅಭಿಯೋಜಕ ಸುರೇಶ್ ಚಂದ್ರ ಮೇಲೆ ಹಲ್ಲೆ ಮಾಡಲಾಗಿದೆ. ಯಾರೋ ಅಪರಿಚಿತ ವ್ಯಕ್ತಿಗಳು ಸುರೇಶ್ ಚಂದ್ರ ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದು ತರೀಕೆರೆ ನ್ಯಾಯಾಲಯದ ಹೊರಭಾಗದಲ್ಲಿ ಅಪರಿಚಿತರಿಂದ ಈ ಘಟನೆ ನಡೆದಿದೆ. ಕಾರಿನಲ್ಲಿ ಮನೆಗೆ ಹೊರಟಾಗ ಹಲ್ಲೆಯಾಗಿದ್ದು ಹಲ್ಲೆ ನಡೆಸಿ ಅಪರಿಚಿತರು ಪರಾರಿಯಾಗಿದ್ದಾರೆ. ಗಾಯಾಳು ಸುರೇಶ್ ಚಂದ್ರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಸ್ಥಳಕ್ಕೆ ತರೀಕೆರೆ ಡಿವೈಎಸ್ಪಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಈ ಕುರಿತು ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ......

Conclusion:ರಾಜಕುಮಾರ್......
ಈ ಟಿವಿ ಭಾರತ್...
ಚಿಕ್ಕಮಗಳೂರು.....

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.