ETV Bharat / state

ಮನೆ ಮನೆಗೆ ತೆರಳಿ ಕಿಟ್ ವಿತರಿಸಿದ​ ಅಲ್ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ

ಬಾಳೆಹೊನ್ನೂರು ಮಸೀದಿಕೆರೆ ಅಲ್ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಟಿ.ಎಂ.ನಾಸೀರ್ ಅವರು ತಮ್ಮ ವಾಹನದ ಮೂಲಕ ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ದಿನಸಿ ಪದಾರ್ಥಗಳ ಕಿಟ್​ಗಳನ್ನು ವಿತರಿಸುತ್ತಿದ್ದಾರೆ.

author img

By

Published : Apr 25, 2020, 7:01 PM IST

Groceries kit   distribute
ಅಲ್ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಟಿ.ಎಂ.ನಾಸೀರ್ ಅವರಿಂದ ಕಿಟ್ ವಿತರಣೆ

ಚಿಕ್ಕಮಗಳೂರು: ಜಿಲ್ಲೆಯ ಎನ್​ಆರ್​ಪುರ ತಾಲೂಕಿನ ಬಾಳೆಹೊನ್ನೂರು ಮಸೀದಿಕೆರೆ ಅಲ್ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಟಿ.ಎಂ.ನಾಸೀರ್ ಅವರು ಅಸಹಾಯಕ ಸ್ಥಿತಿಯಲ್ಲಿರುವ ಜನರಿಗೆ ಆಹಾರ ಪದಾರ್ಥಗಳ ಕಿಟ್​ಗಳನ್ನು ವಿತರಿಸುತ್ತಿದ್ದಾರೆ.

ಅಲ್ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಟಿ.ಎಂ.ನಾಸೀರ್ ಅವರಿಂದ ಕಿಟ್ ವಿತರಣೆ

ಲಾಕ್​ಡೌನ್​ನಿಂದಾಗಿ ಕಳೆದ ಒಂದು ತಿಂಗಳಿಂದ ಕಾರ್ಮಿಕರು, ಬಡವರು, ನಿರ್ಗತಿಕರು ತತ್ತರಿಸಿ ಹೋಗಿದ್ದಾರೆ. ನಿತ್ಯದ ಆಹಾರ ಹಾಗೂ ಪಡಿತರ ಸರಿಯಾಗಿ ಸಿಗದೇ ಕಂಗಾಲಾಗಿದ್ದು, ಇವರಿಗೆ ಅನುಕೂಲವಾಗಲೆಂದು 6 ಸಾವಿರಕ್ಕೂ ಅಧಿಕ ತರಕಾರಿ ಮತ್ತು ದಿನಸಿ ವಸ್ತುಗಳ ಕಿಟ್​ ಅನ್ನು ಅವರು​ ವಿತರಿಸಿದರು.

ತಮ್ಮ ವಾಹನದ ಮೂಲಕ ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ದಿನಸಿ ಪದಾರ್ಥಗಳ ಕಿಟ್​ಗಳನ್ನು ನೀಡುತ್ತಿರುವ ಇವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.

ಚಿಕ್ಕಮಗಳೂರು: ಜಿಲ್ಲೆಯ ಎನ್​ಆರ್​ಪುರ ತಾಲೂಕಿನ ಬಾಳೆಹೊನ್ನೂರು ಮಸೀದಿಕೆರೆ ಅಲ್ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಟಿ.ಎಂ.ನಾಸೀರ್ ಅವರು ಅಸಹಾಯಕ ಸ್ಥಿತಿಯಲ್ಲಿರುವ ಜನರಿಗೆ ಆಹಾರ ಪದಾರ್ಥಗಳ ಕಿಟ್​ಗಳನ್ನು ವಿತರಿಸುತ್ತಿದ್ದಾರೆ.

ಅಲ್ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಟಿ.ಎಂ.ನಾಸೀರ್ ಅವರಿಂದ ಕಿಟ್ ವಿತರಣೆ

ಲಾಕ್​ಡೌನ್​ನಿಂದಾಗಿ ಕಳೆದ ಒಂದು ತಿಂಗಳಿಂದ ಕಾರ್ಮಿಕರು, ಬಡವರು, ನಿರ್ಗತಿಕರು ತತ್ತರಿಸಿ ಹೋಗಿದ್ದಾರೆ. ನಿತ್ಯದ ಆಹಾರ ಹಾಗೂ ಪಡಿತರ ಸರಿಯಾಗಿ ಸಿಗದೇ ಕಂಗಾಲಾಗಿದ್ದು, ಇವರಿಗೆ ಅನುಕೂಲವಾಗಲೆಂದು 6 ಸಾವಿರಕ್ಕೂ ಅಧಿಕ ತರಕಾರಿ ಮತ್ತು ದಿನಸಿ ವಸ್ತುಗಳ ಕಿಟ್​ ಅನ್ನು ಅವರು​ ವಿತರಿಸಿದರು.

ತಮ್ಮ ವಾಹನದ ಮೂಲಕ ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ದಿನಸಿ ಪದಾರ್ಥಗಳ ಕಿಟ್​ಗಳನ್ನು ನೀಡುತ್ತಿರುವ ಇವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.