ETV Bharat / state

ಬಣಕಲ್ ಆರೋಗ್ಯಧಿಕಾರಿ ಸಾವು: ಗುಮಾನಿ ವ್ಯಕ್ತಪಡಿಸಿದ ಕುಟುಂಬಸ್ಥರು - ಬಣಕಲ್ ಆರೋಗ್ಯಧಿಕಾರಿ ಸಾವು

ಮೂಡಿಗೆರೆ ತಾಲೂಕಿನ ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸ್ವಗೃಹದಲ್ಲಿ ಮೃತಪಟ್ಟಿದ್ದು, ಇವರ ಸಾವು ಅನುಮಾನಾಸ್ಪದವಾಗಿದೆ ಎಂದು ರವಿ ಕುಟುಂಬದ ಸದಸ್ಯರು ಸಂಶಯ ವ್ಯಕ್ತಪಡಿಸಿದ್ದಾರೆ.

ಬಣಕಲ್ ಆರೋಗ್ಯಧಿಕಾರಿ ಸಾವು
Banagal Heath office died in chikkamagalore
author img

By

Published : Jan 26, 2020, 11:48 PM IST

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಆರೋಗ್ಯಧಿಕಾರಿ ಸ್ವಗೃಹದಲ್ಲಿಯೇ ಸಾವನ್ನಪ್ಪಿದ್ದು, ಇದು ಅನುಮಾನಾಸ್ಪದವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರವಿ (54) ಸ್ವಗೃಹದಲ್ಲಿ ಮೃತಪಟ್ಟಿದ್ದು, ಇವರ ಸಾವಿನ ಕುರಿತು ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.

ವೈದ್ಯಾಧಿಕಾರಿಯ ಮೃತದೇಹವನ್ನು ಮೂಡಿಗೆರೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತ ದೇಹವನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಕುಟುಂಬಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಜಗಳವನ್ನು ತಡೆದು ರವಿ ಅವರ ತಾಯಿಗೆ ಮೃತದೇಹ ಹಸ್ತಾಂತರಿಸಿದರು. ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರವಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.

ಈ ಕುರಿತು ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಆರೋಗ್ಯಧಿಕಾರಿ ಸ್ವಗೃಹದಲ್ಲಿಯೇ ಸಾವನ್ನಪ್ಪಿದ್ದು, ಇದು ಅನುಮಾನಾಸ್ಪದವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರವಿ (54) ಸ್ವಗೃಹದಲ್ಲಿ ಮೃತಪಟ್ಟಿದ್ದು, ಇವರ ಸಾವಿನ ಕುರಿತು ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.

ವೈದ್ಯಾಧಿಕಾರಿಯ ಮೃತದೇಹವನ್ನು ಮೂಡಿಗೆರೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತ ದೇಹವನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಕುಟುಂಬಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಜಗಳವನ್ನು ತಡೆದು ರವಿ ಅವರ ತಾಯಿಗೆ ಮೃತದೇಹ ಹಸ್ತಾಂತರಿಸಿದರು. ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರವಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.

ಈ ಕುರಿತು ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Intro:Kn_Ckm_05_Doctor_Death_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಆರೋಗ್ಯ ಕೇಂದ್ರದ ಆರೋಗ್ಯಧಿಕಾರಿ ಸ್ವಗೃಹದಲ್ಲಿಯೇ ಅನುಮಾಸ್ವಾದವಾಗಿ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ.ಮೂಡಿಗೆರೆ ತಾಲೂಕಿನ ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧೀಕಾರಿ ರವಿ (54) ಅವರು ಆರೋಗ್ಯ ಕೇಂದ್ರದ ಪಕ್ಕದಲ್ಲಿಯೇ ಇರುವ ಸ್ವಗೃಹದಲ್ಲಿ ಮೃತ ಪಟ್ಟಿದ್ದು ಇವರ ಸಾವು ಅನುಮಾನಸ್ವಾದವಾಗಿದೆ ಎಂದೂ ರವಿ ಕುಟುಂಬದ ಸದಸ್ಯರು ಸಂಶಯ ವ್ಯಕ್ತಪಡಿಸಿದ್ದಾರೆ.ನಂತರ ಮೃತ ದೇಹವನ್ನು ಮೂಡಿಗೆರೆ ತಾಲೂಕಿನ ಸರ್ಕಾರಿ ಆಸ್ವತ್ರೆಗೆ ರವಾನೆ ಮಾಡಲಾಗಿದ್ದು ಮೃತ ದೇಹವನ್ನು ತೆಗೆದುಕೊಂಡು ಹೋಗುವ ಬಗ್ಗೆ ಕುಟುಂಬದ ಸದಸ್ಯರಲ್ಲಿ ಮಾತಿನ ಚಕಮಕಿ ಆಸ್ವತ್ರೆಯ ಆವರಣದಲ್ಲಿಯೇ ನಡೆದಿದ್ದು ರವಿ ಅವರ ಪತ್ನಿ ಹಾಗೂ ಸೋದರಿಯರು ರವಿ ಅವರ ಹುಟ್ಟೂರು ಕೋಲಾರದ ಶ್ರೀನಿವಾಸ ಪುರ ಗ್ರಾಮಕ್ಕೆ ತೆಗೆದುಕೊಂಡು ಹೋಗೋಣ ಎಂದೂ ಮನವಿ ಮಾಡಿದರೇ ರವಿ ಅವರ ತಾಯಿ ನೆಲೆಸಿರುವ ಬೆಂಗಳೂರಿಗೆ ಮೃತ ದೇಹ ತೆಗೆದುಕೊಂಡು ಹೋಗೋಣ ಎಂಬ ಮಾತಿ ಚಕಮಕಿ ನಡೆದಿದೆ.ನಂತರ ಬಣಕಲ್ ಪೋಲಿಸರು ಈ ಜಗಳದ ಮಧ್ಯೆ ಪ್ರವೇಶ ಮಾಡಿ ರವಿ ಅವರ ತಾಯಿಗೆ ಮೃತ ದೇಹ ಹಸ್ತಾಂತರ ಮಾಡಿದ್ದು ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ರವಿ ಅವರ ಸಾವಿನ ಕುರಿತು ಬಣಕಲ್ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು ಈ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ....

Conclusion:ರಾಜಕುಮಾರ್.....
ಈ ಟಿವಿ ಭಾರತ್.....
ಚಿಕ್ಕಮಗಳೂರು.....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.