ETV Bharat / state

ಭೀಕರ ಅಪಘಾತ: ಬೆಚ್ಚಿ ಬೀಳಿಸುವಂತಿದೆ ಸಿಸಿಟಿವಿ ವಿಡಿಯೋ - ಚಿಕ್ಕಮಗಳೂರಿನಲ್ಲಿ ಬೈಕ್​ ಅಪಘಾತ

ಪಾತ್ರೆ ತುಂಬಿಕೊಂಡು ಹೋಗುತ್ತಿದ್ದ ಬೈಕ್​ಗೆ ಹಿಂಬದಿಯಿಂದ ರಭಸವಾಗಿ ಬೈಕ್ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್ ಗ್ರಾಮದಲ್ಲಿ ಜರುಗಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಅಪಘಾತದ ದೃಶ್ಯ ಭೀಕರವಾಗಿದೆ.

ಚಿಕ್ಕಮಗಳೂರಿನಲ್ಲಿ ಬೈಕ್​ ಅಪಘಾತ
author img

By

Published : Nov 11, 2019, 11:05 AM IST

ಚಿಕ್ಕಮಗಳೂರು: ಪಾತ್ರೆ ತುಂಬಿಕೊಂಡು ಹೋಗುತ್ತಿದ್ದ ಬೈಕ್​ಗೆ ಹಿಂಬದಿಯಿಂದ ರಭಸವಾಗಿ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್ ಗ್ರಾಮದಲ್ಲಿ ಜರುಗಿದೆ.

ಚಿಕ್ಕಮಗಳೂರಿನಲ್ಲಿ ಬೈಕ್​ ಅಪಘಾತ

ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಾತ್ರೆ ವ್ಯಾಪಾರಿ ಶಿವಾಜಿರಾವ್ ಎಂಬುವರ ಬೈಕ್​ಗೆ ಹೆರಾಲ್ಡ್ ಎಂಬ ವ್ಯಕ್ತಿ ವೇಗವಾಗಿ ಬಂದು ಗುದ್ದಿದ್ದಾನೆ. ಪರಿಣಾಮ ಶಿವಾಜಿರಾವ್​ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಬಾಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಮಗಳೂರು: ಪಾತ್ರೆ ತುಂಬಿಕೊಂಡು ಹೋಗುತ್ತಿದ್ದ ಬೈಕ್​ಗೆ ಹಿಂಬದಿಯಿಂದ ರಭಸವಾಗಿ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್ ಗ್ರಾಮದಲ್ಲಿ ಜರುಗಿದೆ.

ಚಿಕ್ಕಮಗಳೂರಿನಲ್ಲಿ ಬೈಕ್​ ಅಪಘಾತ

ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಾತ್ರೆ ವ್ಯಾಪಾರಿ ಶಿವಾಜಿರಾವ್ ಎಂಬುವರ ಬೈಕ್​ಗೆ ಹೆರಾಲ್ಡ್ ಎಂಬ ವ್ಯಕ್ತಿ ವೇಗವಾಗಿ ಬಂದು ಗುದ್ದಿದ್ದಾನೆ. ಪರಿಣಾಮ ಶಿವಾಜಿರಾವ್​ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಬಾಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:Kn_Ckm_02_Bike accident_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಪಾತ್ರೆ ತುಂಬಿಕೊಂಡು ಹೋಗುತ್ತಿದ್ದ ಬೈಕ್ ಗೆ ಹಿಂಬದಿಯಿಂದಾ ಬಂದ ಬೈಕ್ ಸವಾರ ರಭಸವಾಗಿ ಡಿಕ್ಕಿ ಹೊಡೆದು ಇಬ್ಬರೂ ಬೈಕ್ ಸವಾರರು ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಅಪಘಾತವಾದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.ಪಾತ್ರೆ ವ್ಯಾಪಾರಿ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಅತಿ ವೇಗವಾಗಿ ಬಂದ ಇನ್ನೋಬ್ಬ ಬೈಕ್ ಸವಾರ ಪಾತ್ರೆ ವ್ಯಾಪಾರಿ ಶಿವಾಜಿ ರಾವ್ ಎಂಬುವರ ಬೈಕ್ ಗೆ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ಮೂರು ಜನರು ಹಾರಿ ಕೆಳಗೆ ಬಿದ್ದಿದ್ದು ಪಾತ್ರೆ ವ್ಯಾಪರಿ ಶಿವಾಜಿ ರಾವ್ ಗೆ ಗಂಭೀರವಾಗಿ ಗಾಯವಾಗಿದೆ. ಹೆರಾಲ್ಡ್ ಎಂಬ ವ್ಯಕ್ತಿ ಹಿಂಬದಿಯಿಂದಾ ಬಂದು ಡಿಕ್ಕಿ ಹೊಡೆದಿದ್ದು ಆತನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡ ಶಿವಾಜಿರಾವ್ ನನ್ನು ಸ್ಥಳೀಯ ಆಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು ಬಾಳೂರು ಪೋಲಿಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ......

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.