ETV Bharat / state

ಕೀಲು ನೋವಿನಿಂದ ಬಳಲುತ್ತಿರುವ ಗ್ರಾಮಸ್ಥರ ಯೋಗಕ್ಷೇಮ ವಿಚಾರಿಸಿದ ಸಿ.ಟಿ.ರವಿ

author img

By

Published : May 25, 2019, 6:04 PM IST

ತಾಲೂಕಿನ ತಿಮ್ಮನಹಳ್ಳಿ ಗ್ರಾಮಕ್ಕೆ ಶಾಸಕ ಸಿ.ಟಿ.ರವಿ ಭೇಟಿ ನೀಡಿ ಕೀಲು ನೋವಿನಿಂದ ಬಳಲುತ್ತಿರುವ ಗ್ರಾಮಸ್ಥರ ಯೋಗಕ್ಷೇಮ ವಿಚಾರಿಸಿದರು.

ಸಿ.ಟಿ.ರವಿ

ಚಿಕ್ಕಮಗಳೂರು: ತಾಲೂಕಿನ ತಿಮ್ಮನಹಳ್ಳಿ ಗ್ರಾಮಕ್ಕೆ ಶಾಸಕ ಸಿ.ಟಿ.ರವಿ ಭೇಟಿ ನೀಡಿ ಕೀಲು ನೋವಿನಿಂದ ಬಳಲುತ್ತಿರುವ ಗ್ರಾಮಸ್ಥರ ಯೋಗಕ್ಷೇಮ ವಿಚಾರಿಸಿದರು.

ಕಳೆದ 23 ದಿನಗಳಿಂದ ಈ ಕಾಯಿಲೆ ಒಬ್ಬರಿಂದೊಬ್ಬರಿಗೆ ಹರಡುತ್ತ ಬಂದಿದೆ ಎಂಬ ಮಾಹಿತಿಯನ್ನು ವೈದ್ಯರು ಶಾಸಕ ಸಿ.ಟಿ.ರವಿ ಅವರಿಗೆ ನೀಡಿದ್ದು, ಈ ಗ್ರಾಮದಲ್ಲಿರುವ 120 ಮನೆಗಳಲ್ಲೂ ಈ ಕಾಯಿಲೆ ಹರಡಿದೆ. ಎಲ್ಲ ಮನೆಗಳಲ್ಲೂ ಒಬ್ಬರಲ್ಲ ಒಬ್ಬರು ರೋಗಿಗಳಿದ್ದಾರೆ. ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡು ಗ್ರಾಮಸ್ಥರ ಬಗ್ಗೆ ಎಚ್ಚರ ವಹಿಸಿ ಕಾಯಿಲೆ ಗುಣಪಡಿಸುವಂತೆ ಸೂಚನೆ ನೀಡಿದರು.

ಈ ವೇಳೆ ರೋಗಿಗಳ ಜೊತೆ ಚರ್ಚಿಸಿ ನಿಮಗೆ ಯಾವುದೆ ರೀತಿಯ ಸಮಸ್ಯೆ ಬಾರದಂತೆ ಆರೋಗ್ಯ ಕಾಪಾಡಿಕೊಳ್ಳಲು ಮುಂಜಾಗೃತ ಕ್ರಮದ ಬಗ್ಗೆ ಯೋಚಿಸಿ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಲು ಜಿಲ್ಲಾಡಳಿತದೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

ಚಿಕ್ಕಮಗಳೂರು: ತಾಲೂಕಿನ ತಿಮ್ಮನಹಳ್ಳಿ ಗ್ರಾಮಕ್ಕೆ ಶಾಸಕ ಸಿ.ಟಿ.ರವಿ ಭೇಟಿ ನೀಡಿ ಕೀಲು ನೋವಿನಿಂದ ಬಳಲುತ್ತಿರುವ ಗ್ರಾಮಸ್ಥರ ಯೋಗಕ್ಷೇಮ ವಿಚಾರಿಸಿದರು.

ಕಳೆದ 23 ದಿನಗಳಿಂದ ಈ ಕಾಯಿಲೆ ಒಬ್ಬರಿಂದೊಬ್ಬರಿಗೆ ಹರಡುತ್ತ ಬಂದಿದೆ ಎಂಬ ಮಾಹಿತಿಯನ್ನು ವೈದ್ಯರು ಶಾಸಕ ಸಿ.ಟಿ.ರವಿ ಅವರಿಗೆ ನೀಡಿದ್ದು, ಈ ಗ್ರಾಮದಲ್ಲಿರುವ 120 ಮನೆಗಳಲ್ಲೂ ಈ ಕಾಯಿಲೆ ಹರಡಿದೆ. ಎಲ್ಲ ಮನೆಗಳಲ್ಲೂ ಒಬ್ಬರಲ್ಲ ಒಬ್ಬರು ರೋಗಿಗಳಿದ್ದಾರೆ. ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡು ಗ್ರಾಮಸ್ಥರ ಬಗ್ಗೆ ಎಚ್ಚರ ವಹಿಸಿ ಕಾಯಿಲೆ ಗುಣಪಡಿಸುವಂತೆ ಸೂಚನೆ ನೀಡಿದರು.

ಈ ವೇಳೆ ರೋಗಿಗಳ ಜೊತೆ ಚರ್ಚಿಸಿ ನಿಮಗೆ ಯಾವುದೆ ರೀತಿಯ ಸಮಸ್ಯೆ ಬಾರದಂತೆ ಆರೋಗ್ಯ ಕಾಪಾಡಿಕೊಳ್ಳಲು ಮುಂಜಾಗೃತ ಕ್ರಮದ ಬಗ್ಗೆ ಯೋಚಿಸಿ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಲು ಜಿಲ್ಲಾಡಳಿತದೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

Intro:R_Kn_Ckm_05_25_Mla Ct Ravi visit_Rajkumar_Ckm_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮಕ್ಕೆ ಶಾಸಕ ಸಿ.ಟಿ.ರವಿ ಬೇಟಿ ನೀಡಿ ಕೀಲು ನೋವಿನಿಂದ ಬಳಲುತ್ತಿರುವ ಗ್ರಾಮಸ್ಥರ ಯೋಗಕ್ಷೇಮ ವಿಚಾರಿಸಿದರು. ಇದೇ ಸಂದರ್ಭದಲ್ಲಿ ರೋಗಿಗಳ ಜೊತೆ ಚರ್ಚಿಸಿ ನಿಮ್ಮಗೆ ಯಾವುದೆ ರೀತಿಯಾ ಸಮಸ್ಯೆ ಬಾರದಂತೆ ಆರೋಗ್ಯ ಕಾಪಾಡಿಕೊಳ್ಳಲು ತೆಗೆದುಕೊಳ್ಳಬಹುದಾದ ಮುಂಜಾಗೃತ ಕ್ರಮದ ಬಗ್ಗೆ ಯೋಚಿಸಿ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಲು ಜಿಲ್ಲಾಡಳಿತದೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದ್ದರು. ರಕ್ತಪರೀಕ್ಷೆಯ ವರದಿ ಪ್ರಕಾರ ಡೆಂಗ್ಯೂ ಅಥವಾ ಚಿಕೂನ್ ಗುನ್ಯ ಎರಡು ಇಲ್ಲ ಎಂಬುದನ್ನು ವೈದ್ಯರು ಹೇಳಿದ್ದು, ಈ ಖಾಯಿಲೆಯ ನಿರ್ಧಿಷ್ಟತೆಯನ್ನು ತಿಳಿಯಿರಿ. ಏಕೆ ಇದು ಹರಡುತ್ತಿದೆ ಎಂಬುದನ್ನು ಪತ್ತೆ ಹಚ್ಚಿ ಅದರಿಂದ ನೋವಿನಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡಿ ಅವರು ಬೇಗಾ ಗುಣಮುಖರಾಗಲು ಅನುಕೂಲವಾಗುತ್ತದೆ ಎಂದೂ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಕಳೆದ 23 ದಿನಗಳಿಂದ ಈ ಖಾಯಿಲೆ ಒಬ್ಬರಿಂದೊಬ್ಬರಿಗೆ ಹರಡುತ್ತಾ ಬಂದಿದೆ ಎಂಬ ಮಾಹಿತಿಯನ್ನು ವೈದ್ಯರು ಶಾಸಕ ಸಿ ಟಿ ರವಿ ಅವರಿಗೆ ಮಾಹಿತಿ ನೀಡಿದ್ದು, ಈ ಗ್ರಾಮದಲ್ಲಿರುವ 120 ಮನೆಗಳಲ್ಲೂ ಈ ಕಾಯಿಲೆ ಹರಡಿದೆ. ಎಲ್ಲ ಮನೆಗಳಲ್ಲೂ ಒಬ್ಬರಲ್ಲ ಒಬ್ಬರು ರೋಗಿಗಳಿದ್ದಾರೆ ಎಂಬ ಮಾಹಿತಿಯನ್ನು ಆರೋಗ್ಯಧಿಕಾರಿಗಳು ನೀಡಿದರು. ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡು ಗ್ರಾಮಸ್ಥರ ಬಗ್ಗೆ ಎಚ್ಚರ ವಹಿಸಿ ಖಾಯಿಲೆ ಗುಣ ಪಡಿಸುವಂತೆ ಸೂಚನೆ ನೀಡಿದರು. ಈ ಕುರಿತು ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಈ ಸಮಸ್ಯೆಗೆ ಶೀಘ್ರ ಪರಿಹಾರ ಹುಡುಕುತ್ತೇವೆ ಎಂದೂ ಗ್ರಾಮಸ್ಥರಿಗೆ ಭರವಸೆ ನೀಡಿದರು......Conclusion:ರಾಜಕುಮಾರ್....
ಈಟಿವಿ ಭಾರತ್....
ಚಿಕ್ಕಮಗಳೂರು....

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.