ETV Bharat / state

ಅಯ್ಯನಕೆರೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಸಚಿವ ಸಿ.ಟಿ ರವಿ

author img

By

Published : Oct 2, 2019, 5:49 PM IST

ಚಿಕ್ಕಮಗಳೂರು ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಗೂ ಅತ್ಯಂತ ದೊಡ್ಡ ಕೆರೆ ಎಂದೇ ಪ್ರಖ್ಯಾತಿ ಪಡೆದುಕೊಂಡಿರುವ ಅಯ್ಯನ ಕೆರೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಸಚಿವ ಸಿ ಟಿ ರವಿ, ವಿಧಾನ ಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ  ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಕೆರೆಗೆ ಬಾಗಿನ ಅರ್ಪಿಸಿದ್ರು.

ಅಯ್ಯನಕೆರೆಗೆ ವಿಶೇಷ ಪೂಜೆಯೊಂದಿಗೆ ಬಾಗಿನ ಅರ್ಪಿಸಿದ ಸಿಟಿ ರವಿ

ಚಿಕ್ಕಮಗಳೂರು: ಅಯ್ಯನ ಕೆರೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಸಚಿವ ಸಿ ಟಿ ರವಿ ಹಾಗೂ ವಿಧಾನ ಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ, ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಕೆರೆಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ್ರು.

ಅಯ್ಯನಕೆರೆಗೆ ವಿಶೇಷ ಪೂಜೆಯೊಂದಿಗೆ ಬಾಗಿನ ಅರ್ಪಿಸಿದ ಸಚಿವ ಸಿಟಿ ರವಿ

ಸುಮಾರು 2,036 ಎಕರೆಗೂ ಅಧಿಕ ವಿಸ್ತೀರ್ಣ ಹೊಂದಿರುವ ಅಯ್ಯನ ಕೆರೆ ಜಿಲ್ಲೆಯ ಕಡೂರು ತಾಲೂಕಿನ ಜೀವಕೆರೆಯಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಮಳೆ ಇಲ್ಲದೆ ಬರಗಾಲಕ್ಕೆ ತುತ್ತಾಗಿರುವ ಸುತ್ತಮುತ್ತಲ ಪ್ರದೇಶದಲ್ಲಿ ಈ ವರ್ಷ ಕೆರೆ ಕೋಡಿ ಬಿದ್ದಿರುವುದರಿಂದ ನಿಟ್ಟುಸಿರು ಜನರು ಬಿಟ್ಟಿದ್ದಾರೆ.

ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಸಚಿವ ಸಿ ಟಿ ರವಿ, ಈ ವರ್ಷ ಅಯ್ಯನ ಕೆರೆ ತುಂಬಿ ಹರಿದಿದ್ದು, ಆ ಕಾರಣಕ್ಕಾಗಿ ಗಂಗಮ್ಮನಿಗೆ ಪೂಜೆ ಸಲ್ಲಿಸಿದ್ದೇವೆ. ಪ್ರತಿ ವರ್ಷದಂತೆ ಈ ಬಾರಿಯೂ ಕೆರೆಯೊಡಲು ತುಂಬಿದ್ದು, ಭವಿಷ್ಯದಲ್ಲೂ ಇದೇ ರೀತಿ ತುಂಬಿ ಹರಿಯಲಿ ಎಂದು ಆಶಿಸಿದ್ರು. ಕೆರೆ ಅಭಿವೃದ್ದಿ ಕಾರ್ಯಕ್ಕಾಗಿ 2 ಕೋಟಿ ರೂ ಹಣ ಬಿಡುಗಡೆ ಮಾಡಿದ್ದು, ಪಕ್ಕದಲ್ಲಿರುವ ಶಕುನ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ 1.5 ಕೋಟಿ ರೂ ಹಣ ಬಿಡುಗಡೆ ಮಾಡಲಾಗಿದೆ ಎಂದರು.

ಚಿಕ್ಕಮಗಳೂರು: ಅಯ್ಯನ ಕೆರೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಸಚಿವ ಸಿ ಟಿ ರವಿ ಹಾಗೂ ವಿಧಾನ ಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ, ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಕೆರೆಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ್ರು.

ಅಯ್ಯನಕೆರೆಗೆ ವಿಶೇಷ ಪೂಜೆಯೊಂದಿಗೆ ಬಾಗಿನ ಅರ್ಪಿಸಿದ ಸಚಿವ ಸಿಟಿ ರವಿ

ಸುಮಾರು 2,036 ಎಕರೆಗೂ ಅಧಿಕ ವಿಸ್ತೀರ್ಣ ಹೊಂದಿರುವ ಅಯ್ಯನ ಕೆರೆ ಜಿಲ್ಲೆಯ ಕಡೂರು ತಾಲೂಕಿನ ಜೀವಕೆರೆಯಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಮಳೆ ಇಲ್ಲದೆ ಬರಗಾಲಕ್ಕೆ ತುತ್ತಾಗಿರುವ ಸುತ್ತಮುತ್ತಲ ಪ್ರದೇಶದಲ್ಲಿ ಈ ವರ್ಷ ಕೆರೆ ಕೋಡಿ ಬಿದ್ದಿರುವುದರಿಂದ ನಿಟ್ಟುಸಿರು ಜನರು ಬಿಟ್ಟಿದ್ದಾರೆ.

ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಸಚಿವ ಸಿ ಟಿ ರವಿ, ಈ ವರ್ಷ ಅಯ್ಯನ ಕೆರೆ ತುಂಬಿ ಹರಿದಿದ್ದು, ಆ ಕಾರಣಕ್ಕಾಗಿ ಗಂಗಮ್ಮನಿಗೆ ಪೂಜೆ ಸಲ್ಲಿಸಿದ್ದೇವೆ. ಪ್ರತಿ ವರ್ಷದಂತೆ ಈ ಬಾರಿಯೂ ಕೆರೆಯೊಡಲು ತುಂಬಿದ್ದು, ಭವಿಷ್ಯದಲ್ಲೂ ಇದೇ ರೀತಿ ತುಂಬಿ ಹರಿಯಲಿ ಎಂದು ಆಶಿಸಿದ್ರು. ಕೆರೆ ಅಭಿವೃದ್ದಿ ಕಾರ್ಯಕ್ಕಾಗಿ 2 ಕೋಟಿ ರೂ ಹಣ ಬಿಡುಗಡೆ ಮಾಡಿದ್ದು, ಪಕ್ಕದಲ್ಲಿರುವ ಶಕುನ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ 1.5 ಕೋಟಿ ರೂ ಹಣ ಬಿಡುಗಡೆ ಮಾಡಲಾಗಿದೆ ಎಂದರು.

Intro:Kn_Ckm_03_Ayyanakere bhagina_pkg_7202347
Body:
ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಗೂ ಜಿಲ್ಲೆಯ ಅತ್ಯಂತ ದೊಡ್ಡ ಕೆರೆ ಎಂದೇ ಪ್ರಖ್ಯಾತಿ ಪಡೆದುಕೊಂಡಿರುವ ಅಯ್ಯನ ಕರೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಸಚಿವ ಸಿ ಟಿ ರವಿ ಹಾಗೂ ವಿಧಾನ ಪರಿಷತ್ ನ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಅವರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಕೆರೆಗೆ ವಿಶೇಷ ಪೂಜೆಯನ್ನು ಸಲ್ಲಿಸುವುದರ ಮೂಲಕ ಬಾಗಿನ ಅರ್ಪಣೆ ಮಾಡಿದರು. ಸುಮಾರು 2036 ಎಕರೆಗೂ ಅಧಿಕ ವಿಸ್ತೀರ್ಣ ಹೊಂದಿರುವ ಅಯ್ಯನ ಕೆರೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಹಾಗೂ ಚಿಕ್ಕಮಗಳೂರು ತಾಲೂಕಿನ ಜೀವ ಕೆರೆ. ಕಳೆದ ನಾಲ್ಕು ವರ್ಷಗಳಿಂದ ಮಳೆ ಇಲ್ಲದೆ ಬರಗಾಲಕ್ಕೆ ತುತ್ತಾಗಿರುವ ಸುತ್ತ ಮುತ್ತಲ ಪ್ರದೇಶದಲ್ಲಿ ಈ ವರ್ಷ ಅಯ್ಯನ ಕೆರೆ ಕೋಡಿ ಬಿದ್ದಿರುವುದರಿಂದ ನಿಟ್ಟುಸಿರು ಬಿಟ್ಟಿದ್ದಾರೆ.ಕೆರೆಗೆ ಭಾಗೀನ ಅರ್ಪಣೆ ಮಾಡಿ ಮಾತನಾಡಿದ ಸಚಿವ ಸಿ ಟಿ ರವಿ ಈ ವರ್ಷ ಅಯ್ಯನ ಕೆರೆ ತುಂಬಿ ಹರಿದಿದ್ದು ಆ ಕಾರಣಕ್ಕಾಗಿ ಗಂಗಮ್ಮನಿಗೆ ಪೂಜೆ ಮಾಡುವ ಕೆಲಸ ಮಾಡಿದ್ದು ಉಪಕಾರಿ ಆಗಿರೋರಿಂದ ಸ್ಮರಿಸೋದು ಭಾರತೀಯ ಸಂಸ್ಕೃತಿ.ಪ್ರತಿ ವರ್ಷದಂತೆ ಈ ವರ್ಷವೂ ಕೆರೆ ತುಂಬಿ ಹರಿದಿದ್ದು ಪ್ರತಿ ವರ್ಷ ಇದೇ ರೀತಿ ತುಂಬಿ ಹರಿಯಲಿ ಎಂದೂ ಹೇಳಿದರು. ಇಲ್ಲಿನ ಅಭಿವೃದ್ದಿ ಕಾರ್ಯಕ್ಕಾಗಿ 2 ಕೋಟಿ ಹಣ ಬಿಡುಗಡೆ ಮಾಡಿದ್ದು ಪಕ್ಕದಲ್ಲಿರುವ ಶಕುನ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ 1.5 ಕೋಟಿ ಹಣ ಬಿಡುಗಡೆ ಮಾಡಿದ್ದೇನೆ ಎಂದೂ ಹೇಳಿದರು.....

byte:-1 ಸಿ ಟಿ ರವಿ.....ಸಚಿವ

Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.