ETV Bharat / state

ಶೃಂಗೇರಿಯಲ್ಲಿ 5ನೇ ದಿನಕ್ಕೆ ಕಾಲಿಟ್ಟ ಚಂಡಿಕಾ ಯಾಗ: ಶಾರದಾಂಬೆ ಸನ್ನಿಧಾನಕ್ಕೆ ಹೆಚ್​ಡಿಡಿ ಕುಟುಂಬ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬ ಹಮ್ಮಿಕೊಂಡಿರುವ ಸಹಸ್ರ ಚಂಡಿಯಾಗ ಕಾರ್ಯಕ್ರಮದ ಕೊನೆಯ ದಿನವಾದ ಇಂದು ಯಾಗದ ಪೂರ್ಣಾಹುತಿಯಲ್ಲಿ ಹೆಚ್​.ಡಿ ದೇವೇಗೌಡ ಕುಟುಂಬದ ಎಲ್ಲಾ ಸದಸ್ಯರು ಭಾಗವಹಿಸಲಿದ್ದಾರೆ.

author img

By

Published : Jan 21, 2020, 12:12 PM IST

Sharadambe
ಶೃಂಗೇರಿ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶಾರದಾ ಪೀಠದಲ್ಲಿ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ಕುಟುಂಬ ಹಮ್ಮಿಕೊಂಡಿರುವ ಚಂಡಿಕಾ ಯಾಗ ಐದನೇ ದಿನಕ್ಕೆ ಕಾಲಿಟ್ಟಿದೆ.

ಶೃಂಗೇರಿ ಶಾರದಾಂಬೆ ಸನ್ನಿಧಾನ

ಇಂದು ಐದನೇ ದಿನದ ಚಂಡಿಕಾ ಯಾಗ ಶೃಂಗೇರಿಯ ಶಾರದಾ ಪೀಠದ ಆವರಣದ ಯಾಗ ಶಾಲೆಯಲ್ಲಿ ನಡೆಯುತ್ತಿದ್ದು ಇಂದು ನಡೆಯುವ ಯಾಗದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಕೂಡ ಭಾಗವಹಿಸಲಿದ್ದಾರೆ.

ಈಗಾಗಲೇ ಹೆಚ್​.ಡಿ ರೇವಣ್ಣ ಹಾಗೂ ಅನಿತಾ ಕುಮಾರಸ್ವಾಮಿ ಶೃಂಗೇರಿ ಪೀಠಕ್ಕೆ ಆಗಮಿಸಿದ್ದಾರೆ. ಈಗಾಗಲೇ ನೂರಾರು ಪುರೋಹಿತರು ಯಾಗ ಶಾಲೆಗೆ ಆಗಮಿಸಿದ್ದು ಐದನೇ ದಿನದ ಯಾಗದ ಸರ್ವ ಸಿದ್ಧತೆ ಮಾಡಿ ಕೊಳ್ಳಲಾಗುತ್ತಿದೆ. ಈಗಾಗಲೇ ಯಾಗ ಶಾಲೆಗೆ ಆಗಮಿಸಿರುವ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಶಾರದಾಂಬ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಇಂದು ಯಾಗದ ಪೂರ್ಣಾಹುತಿ ನಡೆಯಲಿದ್ದು ಹೆಚ್​.ಡಿ ದೇವೇಗೌಡ ಕುಟುಂಬದ ಎಲ್ಲಾ ಸದಸ್ಯರು ಭಾಗವಹಿಸಲಿದ್ದಾರೆ. ಚಂಡಿಕಾಯಾಗದ ಪೂರ್ಣಾವಧಿ ಕಾರ್ಯಕ್ರಮ ಮುಗಿಸಿಕೊಂಡು ಮಂಗಳೂರಿನ ಕಡೆ ಹೆಚ್​ಡಿಕೆ ಪ್ರಯಾಣ ಬೆಳೆಸಲಿದ್ದಾರೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶಾರದಾ ಪೀಠದಲ್ಲಿ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ಕುಟುಂಬ ಹಮ್ಮಿಕೊಂಡಿರುವ ಚಂಡಿಕಾ ಯಾಗ ಐದನೇ ದಿನಕ್ಕೆ ಕಾಲಿಟ್ಟಿದೆ.

ಶೃಂಗೇರಿ ಶಾರದಾಂಬೆ ಸನ್ನಿಧಾನ

ಇಂದು ಐದನೇ ದಿನದ ಚಂಡಿಕಾ ಯಾಗ ಶೃಂಗೇರಿಯ ಶಾರದಾ ಪೀಠದ ಆವರಣದ ಯಾಗ ಶಾಲೆಯಲ್ಲಿ ನಡೆಯುತ್ತಿದ್ದು ಇಂದು ನಡೆಯುವ ಯಾಗದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಕೂಡ ಭಾಗವಹಿಸಲಿದ್ದಾರೆ.

ಈಗಾಗಲೇ ಹೆಚ್​.ಡಿ ರೇವಣ್ಣ ಹಾಗೂ ಅನಿತಾ ಕುಮಾರಸ್ವಾಮಿ ಶೃಂಗೇರಿ ಪೀಠಕ್ಕೆ ಆಗಮಿಸಿದ್ದಾರೆ. ಈಗಾಗಲೇ ನೂರಾರು ಪುರೋಹಿತರು ಯಾಗ ಶಾಲೆಗೆ ಆಗಮಿಸಿದ್ದು ಐದನೇ ದಿನದ ಯಾಗದ ಸರ್ವ ಸಿದ್ಧತೆ ಮಾಡಿ ಕೊಳ್ಳಲಾಗುತ್ತಿದೆ. ಈಗಾಗಲೇ ಯಾಗ ಶಾಲೆಗೆ ಆಗಮಿಸಿರುವ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಶಾರದಾಂಬ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಇಂದು ಯಾಗದ ಪೂರ್ಣಾಹುತಿ ನಡೆಯಲಿದ್ದು ಹೆಚ್​.ಡಿ ದೇವೇಗೌಡ ಕುಟುಂಬದ ಎಲ್ಲಾ ಸದಸ್ಯರು ಭಾಗವಹಿಸಲಿದ್ದಾರೆ. ಚಂಡಿಕಾಯಾಗದ ಪೂರ್ಣಾವಧಿ ಕಾರ್ಯಕ್ರಮ ಮುಗಿಸಿಕೊಂಡು ಮಂಗಳೂರಿನ ಕಡೆ ಹೆಚ್​ಡಿಕೆ ಪ್ರಯಾಣ ಬೆಳೆಸಲಿದ್ದಾರೆ.

Intro:Kn_ckm_01_Yaga_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶಾರದಾ ಪೀಠದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕುಟುಂಬ ಹಮ್ಮಿಕೊಂಡಿರುವ ಚಂಡಿ ಯಾಗ ಐದನೇ ದಿನಕ್ಕೆ ಕಾಲಿಟ್ಟಿದೆ. ಇಂದು ಐದನೇ ದಿನದ ಚಂಡಿ ಯಾಗ ಶೃಂಗೇರಿಯ ಶಾರದಾ ಪೀಠದ ಆವರಣದ ಯಾಗ ಶಾಲೆಯಲ್ಲಿ ನಡೆಯುತ್ತಿದ್ದು ಇಂದು ನಡೆಯುವ ಯಾಗದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೂಡ ಭಾಗವಹಿಸಲಿದ್ದಾರೆ. ಈಗಾಗಲೇ ಹೆಚ್ ಡಿ ರೇವಣ್ಣ ಹಾಗೂ ಅನಿತಾ ಕುಮಾರಸ್ವಾಮಿ ಶೃಂಗೇರಿ ಪೀಠಕ್ಕೆ ಆಗಮಿಸಿದ್ದಾರೆ. ಈಗಾಗಲೇ ನೂರಾರು ಪುರೋಹಿತರು ಯಾಗ ಶಾಲೆಗೆ ಆಗಮಿಸಿದ್ದು ಐದನೇ ದಿನದ ಯಾಗದ ಸರ್ವ ಸಿದ್ಧತೆ ಮಾಡಿ ಕೊಳ್ಳಲಾಗುತ್ತಿದೆ. ಈಗಾಗಲೇ ಯಾಗ ಶಾಲೆಗೆ ಆಗಮಿಸಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಶಾರದಾಂಬ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಇಂದು ಯಾಗದ ಪೂರ್ಣಾಹುತಿ ನಡೆಯಲಿದ್ದು ಎಚ್ ಡಿ ದೇವೇಗೌಡ ಕುಟುಂಬದ ಎಲ್ಲಾ ಸದಸ್ಯರು ಯಾಗದ ಪೂರ್ಣಹುತಿ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಇಂದು ಚಂಡಿ ಯಾಗದ ಪೂರ್ಣಾವಧಿ ಕಾರ್ಯಕ್ರಮ ಮುಗಿಸಿಕೊಂಡು ಮಂಗಳೂರಿನ ಕಡೆ ಹೆಚ್ ಡಿ ಕುಮಾರಸ್ವಾಮಿ ಪ್ರಯಾಣ ಬೆಳೆಸಲಿದ್ದಾರೆ...

Conclusion:ರಾಜಕುಮಾರ್....
ಈಟಿವಿ ಭಾರತ್...
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.