ETV Bharat / state

ಸದ್ಯಕ್ಕಿಲ್ಲ ಚಾರ್ಮಾಡಿ ಘಾಟ್ ರಸ್ತೆ ಸಂಚಾರ

author img

By

Published : Aug 15, 2019, 10:52 AM IST

ಮಹಾಮಳೆಯ ಹೊಡೆತಕ್ಕೆ ಚಾರ್ಮಾಡಿ ಘಾಟ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಅಲ್ಲಿಲ್ಲ ರಸ್ತೆ ಮಳೆಗೆ ಕೊಚ್ಚಿ ಹೋಗಿದೆ.

ಚಾರ್ಮಾಡಿ ಘಾಟ್ ಬಂದ್

ಚಿಕ್ಕಮಗಳೂರು: ಸತತ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಬಳಿ ಗುಡ್ಡ ಕುಸಿತದ ಪ್ರಕರಣಗಳು ಜಾಸ್ತಿ ಆಗಿದೆ. ಚಾರ್ಮಾಡಿ ಘಾಟಿನಲ್ಲಿ ಮೂರು ನಾಲ್ಕು ಭಾಗದಲ್ಲಿ ರಸ್ತೆ ಕುಸಿತ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.

ಸದ್ಯಕ್ಕಿಲ್ಲ ಚಾರ್ಮಾಡಿ ಘಾಟ್ ರಸ್ತೆ ಸಂಚಾರ

ಮಹಾಮಳೆಯ ಹೊಡೆತಕ್ಕೆ ಚಾರ್ಮಾಡಿ ಘಾಟ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಅಲ್ಲಿಲ್ಲ ರಸ್ತೆ ಮಳೆಗೆ ಕೊಚ್ಚಿ ಹೋಗಿದೆ.ಇದರಿಂದ ಸಂಚಾರಕ್ಕೆ ಮುಕ್ತವಾಗಲು ಇನ್ನು ಒಂದು ತಿಂಗಳು ಬೇಕು ಎಂದು ಹಾಸನದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯಾಧಿಕಾರಿ ಅರ್ಚನಾ ಹೇಳಿದ್ದಾರೆ.

ಸದ್ಯಕ್ಕೆ ಚಾರ್ಮಾಡಿ ಘಾಟ್​ನಲ್ಲಿ ಎಂಟಕ್ಕೂ ಹೆಚ್ಚು ಜೆಸಿಬಿಗಳಿಂದ ತೆರವು ಕಾರ್ಯಾಚರಣೆ ನಡೆಯತ್ತಿದೆ. ಇದರಿಂದ ರಸ್ತೆ ಸಂಚಾರ ಬಂದ್ ಆಗಿದ್ದು, ಸದ್ಯಕ್ಕೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧರ್ಮಸ್ಥಳ ಸಂಪರ್ಕ ಕಡಿತವಾಗಿದೆ.

ಚಿಕ್ಕಮಗಳೂರು: ಸತತ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಬಳಿ ಗುಡ್ಡ ಕುಸಿತದ ಪ್ರಕರಣಗಳು ಜಾಸ್ತಿ ಆಗಿದೆ. ಚಾರ್ಮಾಡಿ ಘಾಟಿನಲ್ಲಿ ಮೂರು ನಾಲ್ಕು ಭಾಗದಲ್ಲಿ ರಸ್ತೆ ಕುಸಿತ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.

ಸದ್ಯಕ್ಕಿಲ್ಲ ಚಾರ್ಮಾಡಿ ಘಾಟ್ ರಸ್ತೆ ಸಂಚಾರ

ಮಹಾಮಳೆಯ ಹೊಡೆತಕ್ಕೆ ಚಾರ್ಮಾಡಿ ಘಾಟ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಅಲ್ಲಿಲ್ಲ ರಸ್ತೆ ಮಳೆಗೆ ಕೊಚ್ಚಿ ಹೋಗಿದೆ.ಇದರಿಂದ ಸಂಚಾರಕ್ಕೆ ಮುಕ್ತವಾಗಲು ಇನ್ನು ಒಂದು ತಿಂಗಳು ಬೇಕು ಎಂದು ಹಾಸನದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯಾಧಿಕಾರಿ ಅರ್ಚನಾ ಹೇಳಿದ್ದಾರೆ.

ಸದ್ಯಕ್ಕೆ ಚಾರ್ಮಾಡಿ ಘಾಟ್​ನಲ್ಲಿ ಎಂಟಕ್ಕೂ ಹೆಚ್ಚು ಜೆಸಿಬಿಗಳಿಂದ ತೆರವು ಕಾರ್ಯಾಚರಣೆ ನಡೆಯತ್ತಿದೆ. ಇದರಿಂದ ರಸ್ತೆ ಸಂಚಾರ ಬಂದ್ ಆಗಿದ್ದು, ಸದ್ಯಕ್ಕೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧರ್ಮಸ್ಥಳ ಸಂಪರ್ಕ ಕಡಿತವಾಗಿದೆ.

Intro:Kn_Ckm_01_Charmadi road closed_av_7202347
Body:
ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಮತ್ತು ಚಾರ್ಮಾಡಿಘಾಟಿಯಲ್ಲಿ ಆಗಿದ್ದ ಮೇಘ ಸ್ವೋಟ ಮಲೆನಾಡಿನ ಜನರನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದೆ. ನಿದ್ದೆಯಲ್ಲಿಯೂ ಆ ದೃಶ್ಯ ನೋಡಿದರೇ ಮಲೆನಾಡಿನ ಜನರು ಬೆಚ್ಚಿ ಬೀಳುತ್ತಿದ್ದು ಭಯದಿಂದಾ ಮೂಲೆ ಸೇರುವಂತಾಗಿದೆ. ಮಲೆನಾಡಿನಲ್ಲಿ ಬಿದ್ದ ದೈತ್ಯ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಸತತ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಬಳಿ ಗುಡ್ಡ ಕುಸಿತದ ಪ್ರಕರಣಗಳು ಜಾಸ್ತಿ ಆಗಿದೆ. ಚಾರ್ಮಾಡಿ ಘಾಟಿಯಲ್ಲಿ ಮೂರು ನಾಲ್ಕು ಭಾಗದಲ್ಲಿ ರಸ್ತೆ ಕುಸಿತ ಹಾಗೂ ಗುಡ್ಡ ಕುಸಿತ ಆದ ಕಾರಣದಿಂದಾ ಸದ್ಯಕ್ಕಿಲ್ಲ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಮಹಾಮಳೆಯ ಹೊಡೆತಕ್ಕೆ ಚಾರ್ಮಾಡಿ ಘಾಟ್ ರಸ್ತೆ ಸಂಪೂರ್ಣವಾಗಿ ಹಾನಿಯಾಗಿದ್ದು ಅಲ್ಲಿಲ್ಲ ರಸ್ತೆ ಮಳೆಗೆ ಕೊಚ್ಚಿ ಹೋಗಿದೆ.ಇದರಿಂದ ಸಂಚಾರಕ್ಕೆ ಮುಕ್ತವಾಗಲು ಇನ್ನು ಒಂದು ತಿಂಗಳು ಬೇಕು ಎನ್ನುವ ಸ್ಥಿತಿ ಇಲ್ಲಿ ನಿರ್ಮಾಣ ಆಗಿದೆ. ಸದ್ಯಕ್ಕೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಎಂಟಕ್ಕೂ ಹೆಚ್ಚು ಜೆಸಿಬಿಗಳಿಂದ ತೆರವು ಕಾರ್ಯಾಚರಣೆ ನಡೆಯತ್ತಿದೆ. ಇದರಿಂದ ರಸ್ತೆ ಸಂಚಾರ ಬಂದ್ ಆಗಿದ್ದು ಸದ್ಯಕ್ಕೆ ಚಿಕ್ಕಮಗಳೂರು - ದಕ್ಷಿಣ ಕನ್ನಡ, ಧರ್ಮಸ್ಥಳ ಸಂಪರ್ಕ ಕಡಿತವಾಗಿದೆ.ಇದರಿಂದ ಸಾವಿರಾರೂ ಜನರು ಸಮಸ್ಯೆಗೆ ಒಳಗಾಗಲಿದ್ದು ಏನು ಮಾಡದ ಪರಿಸ್ಥಿತಿ ಎದುರಾಗಿದೆ.

byte:-1 ಅರ್ಚನ......... ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯಾಧಿಕಾರಿ ಹಾಸನ

Conclusion:ರಾಜಕುಮಾರ್....
ಈ ಟಿವಿ ಭಾರತ್......
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.