ETV Bharat / state

4 ಸಿಬ್ಬಂದಿಗೆ ಸೋಂಕು ದೃಢ; ಚಿಕ್ಕಮಗಳೂರು ಎಸ್​ಪಿ ಹೋಂ ಕ್ವಾರಂಟೈನ್

author img

By

Published : Aug 27, 2020, 6:14 PM IST

ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 4 ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಹೋಂ ಕ್ವಾರಂಟೈನ್ ಆಗಿದ್ದಾರೆ.

SP Akshay Machindra
SP Akshay Machindra

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿದ್ದು ಜನರ ನಿದ್ದೆಗೆಡಿಸಿದೆ. ಹೌದು, ನಿನ್ನೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ರವರು ಹೋಂ ಕ್ವಾರಂಟೈನ್ ಆದ ಬೆನ್ನಲ್ಲೇ, ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಕೂಡಾ ಹೋಂ ಕ್ವಾರಂಟೈನ್ ಆಗಿದ್ದಾರೆ.

ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 4 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ, ಅವರ ಜೊತೆ ಪ್ರಾಥಮಿಕ ಸಂಪರ್ಕವಿದ್ದ ಜಿಲ್ಲಾ ಎಸ್ಪಿ ಅವರಿಗೆ ಹೋಂ ಕ್ವಾರಂಟೈನ್ ಆಗಿರಲು ವೈದ್ಯರು ಸಲಹೆ ನೀಡಿದ್ದಾರೆ. ಎಸ್ಪಿ ಕಚೇರಿಯಲ್ಲಿ ನಾಲ್ಕು ಸಿಬ್ಬಂದಿಗೆ ಸೋಂಕು ತಗುಲಿರುವ ಕಾರಣ ಇಡೀ ಕಚೇರಿಯನ್ನು ಸ್ಯಾನಿಟೈಸರ್ ಮಾಡಲಾಗಿದೆ. ಈ ಹಿನ್ನೆಲೆ ಎಸ್ಪಿ ಅವರು ಮನೆಯಿಂದಲೇ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕಾಗಿದೆ.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿದ್ದು ಜನರ ನಿದ್ದೆಗೆಡಿಸಿದೆ. ಹೌದು, ನಿನ್ನೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ರವರು ಹೋಂ ಕ್ವಾರಂಟೈನ್ ಆದ ಬೆನ್ನಲ್ಲೇ, ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಕೂಡಾ ಹೋಂ ಕ್ವಾರಂಟೈನ್ ಆಗಿದ್ದಾರೆ.

ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 4 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ, ಅವರ ಜೊತೆ ಪ್ರಾಥಮಿಕ ಸಂಪರ್ಕವಿದ್ದ ಜಿಲ್ಲಾ ಎಸ್ಪಿ ಅವರಿಗೆ ಹೋಂ ಕ್ವಾರಂಟೈನ್ ಆಗಿರಲು ವೈದ್ಯರು ಸಲಹೆ ನೀಡಿದ್ದಾರೆ. ಎಸ್ಪಿ ಕಚೇರಿಯಲ್ಲಿ ನಾಲ್ಕು ಸಿಬ್ಬಂದಿಗೆ ಸೋಂಕು ತಗುಲಿರುವ ಕಾರಣ ಇಡೀ ಕಚೇರಿಯನ್ನು ಸ್ಯಾನಿಟೈಸರ್ ಮಾಡಲಾಗಿದೆ. ಈ ಹಿನ್ನೆಲೆ ಎಸ್ಪಿ ಅವರು ಮನೆಯಿಂದಲೇ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.