ETV Bharat / state

ವರ್ಷಧಾರೆಯ ರಭಸಕ್ಕೆ ಬೆಚ್ಚಿಬಿದ್ದ ಮಲೆನಾಡು: ವರುಣನ ಆರ್ಭಟಕ್ಕೆ ಹೈರಾಣಾದ ಜನ

author img

By

Published : Oct 20, 2019, 9:15 PM IST

ಜಿಲ್ಲೆಯಲ್ಲಿ ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಈಗ ಧಾರಕಾರ ಮಳೆಯಾಗುತ್ತಿದ್ದು, ಮಳೆಯ ರಭಸವನ್ನು ನೋಡಿ ಮಲೆನಾಡಿಗರು ಬೆಚ್ಚಿ ಬೀಳುವಂತಾಗಿದೆ.

ವರ್ಷಧಾರೆಯ ರಭಸಕ್ಕೆ ಬೆಚ್ಚಿಬಿದ್ದ ಮಲೆನಾಡು

ಚಿಕ್ಕಮಗಳೂರು : ನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ಗುಡುಗು ಮಿಶ್ರಿತ ಧಾರಕಾರ ಮಳೆಯಾಗುತ್ತಿದ್ದು, ಮಲೆನಾಡಿನ ಜನರು ವರ್ಷಧಾರೆಗೆ ಹೈರಾಣಾಗಿ ಹೋಗಿದ್ದಾರೆ.

ಪ್ರಮುಖವಾಗಿ ಚಿಕ್ಕಮಗಳೂರು ನಗರ, ವಸ್ತಾರೆ, ಮೂಗ್ತಿಹಳ್ಳಿ, ಮೂಡಿಗೆರೆ, ಕೊಟ್ಟಿಗೆಹಾರ, ಜಾವಳಿ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಸೇರಿದಂತೆ ಸುತ್ತ ಮುತ್ತಲ ಭಾಗದಲ್ಲಿ ಧಾರಕಾರ ಮಳೆಯಾಗುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ಥ ಮತ್ತು ಹಲವಾರು ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ವರ್ಷಧಾರೆಯ ರಭಸಕ್ಕೆ ಬೆಚ್ಚಿಬಿದ್ದ ಮಲೆನಾಡು

ಜಿಲ್ಲೆಯಲ್ಲಿ ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ ಮಳೆಯಾಗುವ ಮುನ್ಸೂಚನೆ ಇತ್ತು . ಈಗ ಧಾರಕಾರ ಮಳೆಯಾಗುತ್ತಿದ್ದು, ಮಳೆಯ ರಭಸವನ್ನು ನೋಡಿ ಮಲೆನಾಡಿಗರು ಬೆಚ್ಚಿ ಬಿದ್ದಿದ್ದಾರೆ.

ಚಿಕ್ಕಮಗಳೂರು : ನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ಗುಡುಗು ಮಿಶ್ರಿತ ಧಾರಕಾರ ಮಳೆಯಾಗುತ್ತಿದ್ದು, ಮಲೆನಾಡಿನ ಜನರು ವರ್ಷಧಾರೆಗೆ ಹೈರಾಣಾಗಿ ಹೋಗಿದ್ದಾರೆ.

ಪ್ರಮುಖವಾಗಿ ಚಿಕ್ಕಮಗಳೂರು ನಗರ, ವಸ್ತಾರೆ, ಮೂಗ್ತಿಹಳ್ಳಿ, ಮೂಡಿಗೆರೆ, ಕೊಟ್ಟಿಗೆಹಾರ, ಜಾವಳಿ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಸೇರಿದಂತೆ ಸುತ್ತ ಮುತ್ತಲ ಭಾಗದಲ್ಲಿ ಧಾರಕಾರ ಮಳೆಯಾಗುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ಥ ಮತ್ತು ಹಲವಾರು ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ವರ್ಷಧಾರೆಯ ರಭಸಕ್ಕೆ ಬೆಚ್ಚಿಬಿದ್ದ ಮಲೆನಾಡು

ಜಿಲ್ಲೆಯಲ್ಲಿ ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ ಮಳೆಯಾಗುವ ಮುನ್ಸೂಚನೆ ಇತ್ತು . ಈಗ ಧಾರಕಾರ ಮಳೆಯಾಗುತ್ತಿದ್ದು, ಮಳೆಯ ರಭಸವನ್ನು ನೋಡಿ ಮಲೆನಾಡಿಗರು ಬೆಚ್ಚಿ ಬಿದ್ದಿದ್ದಾರೆ.

Intro:Kn_Ckm_04_Rain_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಮಿಶ್ರಿತ ಧಾರಕಾರ ಮಳೆ ಪ್ರಾರಂಭವಾಗುತ್ತಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ಧಾರಕಾರ ಮಳೆಯಾಗುತ್ತಿದ್ದು ಮಲೆನಾಡಿನ ಜನರು ಈ ಮಳೆಗೆ ಹೈರಾಣಾಗಿ ಹೋಗಿದ್ದಾರೆ. ನಿರಂತರ ಸುರಿಯುತ್ತಿರುವ ಮಳೆಯಿಂದಾ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ಥ ಉಂಟಾಗಿದ್ದು ಪ್ರಮುಖವಾಗಿ ಚಿಕ್ಕಮಗಳೂರು ನಗರ, ವಸ್ತಾರೆ, ಮೂಗ್ತಿಹಳ್ಳಿ, ಮೂಡಿಗೆರೆ, ಕೊಟ್ಟಿಗೆಹಾರ, ಜಾವಳಿ, ಬಾಳೆಹೊನ್ನೂರು, ಜಯಪುರ,ಕೊಪ್ಪ, ಸೇರಿದಂತೆ ಮುತ್ತ ಮುತ್ತಲ ಭಾಗದಲ್ಲಿ ಧಾರಕಾರ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೂ ಜಿಲ್ಲೆಯಲ್ಲಿ ಮೋಡ ಕವಿದಿದ್ದು ಮಳೆಯಾಗುವ ಮುನ್ಸೂಚನೆ ಈ ವಾತವರಣ ನೀಡಿತ್ತು.ಈಗ ಮತ್ತೆ ಧಾರಕಾರ ಮಳೆಯಾಗುತ್ತಿದ್ದು ಈ ಮಳೆಯನ್ನು ನೋಡಿ ಜನರು ಬೆಚ್ಚಿ ಬೀಳುವಂತಾಗಿದೆ.ಏಕೆಂದರೇ ಕಳೆದ ಒಂದು ತಿಂಗಳ ಹಿಂದೇ ಸುರಿದ ಮಹಾ ಮಳೆಯಿಂದಾ ಸಾಕಷ್ಟು ಅವಾಂತರಗಳು ಜಿಲ್ಲೆಯಲ್ಲಿ ಸೃಷ್ಟಿಯಾಗಿತ್ತು. ಕಳೆದ ವಾರ ಸುರಿದ ಧಾರಕಾರ ಮಳೆಯಿಂದಾ ಮೂಡಿಗೆರೆ ತಾಲೂಕಿನಲ್ಲಿ ಒಂದು ಸೇತುವೆ ಹಾಗೂ ಸೇತುವೆ ಪಕ್ಕದ ರಸ್ತೆ ಕೊಚ್ಚಿಕೊಂಡು ಹೋಗಿದೆ. ಈ ಮಳೆಗೆ ಸಾವಿರಾರು ಜನರು ತಮ್ಮ ಮನೆ, ತೋಟ, ಗದ್ದೆಗಳನ್ನು ಕಳೆದುಕೊಂಡು ನಿರಾಶ್ರೀತರಾಗಿದ್ದಾರೆ.ನಿರಂತರ ಮಳೆಯ ಕಾರಣ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ಥ ಉಂಟಾಗಿದ್ದು ಹಲವಾರು ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.....

Conclusion:ರಾಜಕುಮಾರ್......
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.