ETV Bharat / state

ಚಿಕ್ಕಮಗಳೂರು : ಕಸ್ತೂರಿ ರಂಗನ್ ವರದಿ ವಿರೋಧಿಸಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ - Chikmagalur Latest News Update

ಗ್ರಾಮ ಪಂಚಾಯತ್‌ ಚುನಾವಣೆ ಬಹಿಷ್ಕರಿಸಿ ಚಿಕ್ಕಮಗಳೂರು ತಾಲೂಕಿನ ಸಿರವಾಸೆ ಗ್ರಾಮದಲ್ಲಿ ನೂರಾರು ಜನರು ಪಂಜಿನ ಮೆರವಣಿಗೆ ನಡೆಸಿದ್ದಾರೆ..

Chikkamagaluru: torche procession by villagers opposing Kasturi Rangan report
ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ವಿರೋಧಿಸಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ
author img

By

Published : Dec 7, 2020, 7:35 AM IST

Updated : Dec 7, 2020, 9:04 AM IST

ಚಿಕ್ಕಮಗಳೂರು : ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಿಲ್ಲೆಯ ಕೆಲ ಗ್ರಾಮದಲ್ಲಿ ಗ್ರಾಮ ಪಂಚಾಯತ್‌ ಚುನಾವಣೆ ಬಹಿಷ್ಕರಿಸಿ ನೂರಾರು ಜನರು ಪಂಜಿನ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಮಗಳೂರು : ಕಸ್ತೂರಿ ರಂಗನ್ ವರದಿ ವಿರೋಧಿಸಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ

ಗ್ರಾಮ ಪಂಚಾಯತ್‌ ಚುನಾವಣೆ ಬಹಿಷ್ಕರಿಸಿ ಚಿಕ್ಕಮಗಳೂರು ತಾಲೂಕಿನ ಸಿರವಾಸೆ ಗ್ರಾಮದಲ್ಲಿ ನೂರಾರು ಜನರು ಪಂಜಿನ ಮೆರವಣಿಗೆ ನಡೆಸಿದ್ದಾರೆ.

ಪ್ರಮುಖವಾಗಿ ಗಾಳಿಗುಡ್ಡೆ, ಕಳವಾಸೆ, ಕೊಂಕಳಮನೆ, ಸಿದ್ದಾಪುರ ಗ್ರಾಮದ ನೂರಾರು ಗ್ರಾಮಸ್ಥರು ಈ ಪಂಜಿನ ಬರವಣಿಗೆಯಲ್ಲಿ ಭಾಗಿಯಾಗಿ ಕೂಡಲೇ ಕಸ್ತೂರಿರಂಗನ್ ವರದಿ ರದ್ದುಗೊಳಿಸಬೇಕು ಎಂದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಮಗಳೂರು : ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಿಲ್ಲೆಯ ಕೆಲ ಗ್ರಾಮದಲ್ಲಿ ಗ್ರಾಮ ಪಂಚಾಯತ್‌ ಚುನಾವಣೆ ಬಹಿಷ್ಕರಿಸಿ ನೂರಾರು ಜನರು ಪಂಜಿನ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಮಗಳೂರು : ಕಸ್ತೂರಿ ರಂಗನ್ ವರದಿ ವಿರೋಧಿಸಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ

ಗ್ರಾಮ ಪಂಚಾಯತ್‌ ಚುನಾವಣೆ ಬಹಿಷ್ಕರಿಸಿ ಚಿಕ್ಕಮಗಳೂರು ತಾಲೂಕಿನ ಸಿರವಾಸೆ ಗ್ರಾಮದಲ್ಲಿ ನೂರಾರು ಜನರು ಪಂಜಿನ ಮೆರವಣಿಗೆ ನಡೆಸಿದ್ದಾರೆ.

ಪ್ರಮುಖವಾಗಿ ಗಾಳಿಗುಡ್ಡೆ, ಕಳವಾಸೆ, ಕೊಂಕಳಮನೆ, ಸಿದ್ದಾಪುರ ಗ್ರಾಮದ ನೂರಾರು ಗ್ರಾಮಸ್ಥರು ಈ ಪಂಜಿನ ಬರವಣಿಗೆಯಲ್ಲಿ ಭಾಗಿಯಾಗಿ ಕೂಡಲೇ ಕಸ್ತೂರಿರಂಗನ್ ವರದಿ ರದ್ದುಗೊಳಿಸಬೇಕು ಎಂದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Last Updated : Dec 7, 2020, 9:04 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.