ETV Bharat / state

ಕೈ-ತೆನೆಯ ಎಲ್ಲಾ ಅಭ್ಯರ್ಥಿಗಳ ಗೆಲುವಿಗಾಗಿ ಶಾರದೆಯ ಮೊರೆ ಹೋದ ಸಿಎಂ ಹೆಚ್​ಡಿಕೆ

author img

By

Published : Mar 18, 2019, 1:36 PM IST

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲೂ ಜೆಡಿಎಸ್ ಮತ್ತು ಕಾಂಗ್ರೆಸ್ ಎಲ್ಲಾ ಅಭ್ಯರ್ಥಿಗಳ ಗೆಲುವಿಗಾಗಿ ಶೃಂಗೇರಿ ಶಾರದಾ ದೇವಿ ಆಶೀರ್ವಾದ ಪಡೆಯುವ ಸಲುವಾಗಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ಚಿಕ್ಕಮಗಳೂರು: ಶೃಂಗೇರಿ ಶಾರದಾ ಪೀಠಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಮಗ ನಿಖಿಲ್ ಕುಮಾರಸ್ವಾಮಿ ಅವರು ಬೆಂಗಳೂರಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದಾರೆ.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ಶೃಂಗೇರಿಯ ಮೆಣಸೆಯಲ್ಲಿ ಮತನಾಡಿದ ಕುಮಾರಸ್ವಾಮಿ, ಚುನಾವಣೆ ಗೆಲ್ಲಲು ದೇವರ ಆಶೀರ್ವಾದ ಬೇಕು. ಕೇವಲ ನಿಖಿಲ್ ಒಬ್ಬರಿಗಾಗಿ ತಾಯಿ ಸನ್ನಿಧಿಗೆ ಬಂದಿಲ್ಲ. 28 ಕ್ಷೇತ್ರದ ಜೆಡಿಎಸ್ ಮತ್ತು ಕಾಂಗ್ರೆಸ್ ಎಲ್ಲಾ ಅಭ್ಯರ್ಥಿಗಳ ಗೆಲುವಿಗಾಗಿ ಬಂದಿದ್ದೇನೆ.

ನಮ್ಮ ಕುಟುಂಬದ ನಂಬಿಕೆಯ ಹಿನ್ನೆಲೆ ಶೃಂಗೇರಿ ತಾಯಿಯ ಆಶೀರ್ವಾದ ಪಡೆಯಲು ಬಂದಿದ್ದೇನೆ. ಸುಮಲತಾ ಚುನಾವಣಾ ಸ್ಪರ್ಧೆ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳುವಂತಿಲ್ಲ. ಮಂಡ್ಯ ಜನತೆಯ ಬಗ್ಗೆ ಏನೆಲ್ಲಾ ಮಾಡುತ್ತಾರೆ ನೋಡೋಣ ಎಂದರು.

ಚಿಕ್ಕಮಗಳೂರು: ಶೃಂಗೇರಿ ಶಾರದಾ ಪೀಠಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಮಗ ನಿಖಿಲ್ ಕುಮಾರಸ್ವಾಮಿ ಅವರು ಬೆಂಗಳೂರಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದಾರೆ.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ಶೃಂಗೇರಿಯ ಮೆಣಸೆಯಲ್ಲಿ ಮತನಾಡಿದ ಕುಮಾರಸ್ವಾಮಿ, ಚುನಾವಣೆ ಗೆಲ್ಲಲು ದೇವರ ಆಶೀರ್ವಾದ ಬೇಕು. ಕೇವಲ ನಿಖಿಲ್ ಒಬ್ಬರಿಗಾಗಿ ತಾಯಿ ಸನ್ನಿಧಿಗೆ ಬಂದಿಲ್ಲ. 28 ಕ್ಷೇತ್ರದ ಜೆಡಿಎಸ್ ಮತ್ತು ಕಾಂಗ್ರೆಸ್ ಎಲ್ಲಾ ಅಭ್ಯರ್ಥಿಗಳ ಗೆಲುವಿಗಾಗಿ ಬಂದಿದ್ದೇನೆ.

ನಮ್ಮ ಕುಟುಂಬದ ನಂಬಿಕೆಯ ಹಿನ್ನೆಲೆ ಶೃಂಗೇರಿ ತಾಯಿಯ ಆಶೀರ್ವಾದ ಪಡೆಯಲು ಬಂದಿದ್ದೇನೆ. ಸುಮಲತಾ ಚುನಾವಣಾ ಸ್ಪರ್ಧೆ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳುವಂತಿಲ್ಲ. ಮಂಡ್ಯ ಜನತೆಯ ಬಗ್ಗೆ ಏನೆಲ್ಲಾ ಮಾಡುತ್ತಾರೆ ನೋಡೋಣ ಎಂದರು.

Intro:R_kn_ckm_01_170319_Hd kumarswammy_Rajakumar_ckm_avb



ಚಿಕ್ಕಮಗಳೂರು:- ಚಿಕ್ಕಮಗಳೂರಿನ ಶೃಂಗೇರಿ ಶಾರದಾ ಪೀಠಕ್ಕೆ ಮುಖ್ಯಮಂತ್ರಿ ಹೆ ಚ್ ಡಿ ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಮಗ ನಿಖಿಲ್ ಕುಮಾರಸ್ವಾಮಿ ಅವರು ಬೆಂಗಳೂರಿಂದ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ಆಗಮಿಸಿದ್ದಾರೆ. ಶೃಂಗೇರಿಯ ಮೆಣಸೆ ಯಲ್ಲಿ ಮತನಾಡಿಧ ಕುಮಾರಸ್ವಾಮಿ ಅವರು ಚುನಾವಣೆ ಗೆಲಲ್ಲೂ ದೇವರ ಆಶೀರ್ವಾದ ಬೇಕು. ಕೇವಲ ನಿಖಿಲ್ ಒಬ್ಬರಿಗಾಗಿ ತಾಯಿ ಸನಿದ್ದಿಗೆ ಬಂದಿಲ್ಲ.28 ಕ್ಷೇತ್ರದ ಜೆಡಿಸ್ ಮತ್ತು ಕಾಂಗ್ರೆಸ್ ಯಲ್ಲಾ ಅಭ್ಯರ್ಥಿಗಳ ಗೆಲುವಿಗಾಗಿ ಬಂದಿದ್ದೇನೆ. ನಮ್ಮ ಕುಟುಂಬದ ನಂಬಿಕೆಯ ಹಿನ್ನೆಲೆ ಶೃಂಗೇರಿ ತಾಯಿಯ ಆಶೀರ್ವಾದ ಪಡೆಯಲು ಬಂದಿದ್ದೇನೆ. ಪ್ರಮೋದ್. ಮದ್ವರಾಜ್ ಬೆರೆಯವರಲ್ಲ. ಅವರು ನಾವು ಕುಳಿತು ತೀರ್ಮಾನ ಮಾಡುತ್ತೆವೆ. ಸುಮಲತಾ ಚುನಾವಣಾ ಸ್ಪರ್ಧೆ ವಿಚಾರ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವಂತಿಲ್ಲ. ಎಲ್ಲಾ ಸಿನಿಮಾ ದವರು ಈಗ ರಾಜ್ಯದ ಜನತೆಯ ಬಗ್ಗೆ ಬಂದಿದ್ದಾರೆ. ಮಂಡ್ಯ ಜನತೆಯ ಬಗ್ಗೆ ಏನೆಲ್ಲಾ ಮಾಡುತ್ತಾರೆ ನೋಡೋಣ್ಣ ಎಂದೂ ಹೇಳಿದರು.....


Body:R_kn_ckm_01_170319_Hd kumarswammy_Rajakumar_ckm_avb



ಚಿಕ್ಕಮಗಳೂರು:- ಚಿಕ್ಕಮಗಳೂರಿನ ಶೃಂಗೇರಿ ಶಾರದಾ ಪೀಠಕ್ಕೆ ಮುಖ್ಯಮಂತ್ರಿ ಹೆ ಚ್ ಡಿ ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಮಗ ನಿಖಿಲ್ ಕುಮಾರಸ್ವಾಮಿ ಅವರು ಬೆಂಗಳೂರಿಂದ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ಆಗಮಿಸಿದ್ದಾರೆ. ಶೃಂಗೇರಿಯ ಮೆಣಸೆ ಯಲ್ಲಿ ಮತನಾಡಿಧ ಕುಮಾರಸ್ವಾಮಿ ಅವರು ಚುನಾವಣೆ ಗೆಲಲ್ಲೂ ದೇವರ ಆಶೀರ್ವಾದ ಬೇಕು. ಕೇವಲ ನಿಖಿಲ್ ಒಬ್ಬರಿಗಾಗಿ ತಾಯಿ ಸನಿದ್ದಿಗೆ ಬಂದಿಲ್ಲ.28 ಕ್ಷೇತ್ರದ ಜೆಡಿಸ್ ಮತ್ತು ಕಾಂಗ್ರೆಸ್ ಯಲ್ಲಾ ಅಭ್ಯರ್ಥಿಗಳ ಗೆಲುವಿಗಾಗಿ ಬಂದಿದ್ದೇನೆ. ನಮ್ಮ ಕುಟುಂಬದ ನಂಬಿಕೆಯ ಹಿನ್ನೆಲೆ ಶೃಂಗೇರಿ ತಾಯಿಯ ಆಶೀರ್ವಾದ ಪಡೆಯಲು ಬಂದಿದ್ದೇನೆ. ಪ್ರಮೋದ್. ಮದ್ವರಾಜ್ ಬೆರೆಯವರಲ್ಲ. ಅವರು ನಾವು ಕುಳಿತು ತೀರ್ಮಾನ ಮಾಡುತ್ತೆವೆ. ಸುಮಲತಾ ಚುನಾವಣಾ ಸ್ಪರ್ಧೆ ವಿಚಾರ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವಂತಿಲ್ಲ. ಎಲ್ಲಾ ಸಿನಿಮಾ ದವರು ಈಗ ರಾಜ್ಯದ ಜನತೆಯ ಬಗ್ಗೆ ಬಂದಿದ್ದಾರೆ. ಮಂಡ್ಯ ಜನತೆಯ ಬಗ್ಗೆ ಏನೆಲ್ಲಾ ಮಾಡುತ್ತಾರೆ ನೋಡೋಣ್ಣ ಎಂದೂ ಹೇಳಿದರು.....


Conclusion:R_kn_ckm_01_170319_Hd kumarswammy_Rajakumar_ckm_avb



ಚಿಕ್ಕಮಗಳೂರು:- ಚಿಕ್ಕಮಗಳೂರಿನ ಶೃಂಗೇರಿ ಶಾರದಾ ಪೀಠಕ್ಕೆ ಮುಖ್ಯಮಂತ್ರಿ ಹೆ ಚ್ ಡಿ ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಮಗ ನಿಖಿಲ್ ಕುಮಾರಸ್ವಾಮಿ ಅವರು ಬೆಂಗಳೂರಿಂದ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ಆಗಮಿಸಿದ್ದಾರೆ. ಶೃಂಗೇರಿಯ ಮೆಣಸೆ ಯಲ್ಲಿ ಮತನಾಡಿಧ ಕುಮಾರಸ್ವಾಮಿ ಅವರು ಚುನಾವಣೆ ಗೆಲಲ್ಲೂ ದೇವರ ಆಶೀರ್ವಾದ ಬೇಕು. ಕೇವಲ ನಿಖಿಲ್ ಒಬ್ಬರಿಗಾಗಿ ತಾಯಿ ಸನಿದ್ದಿಗೆ ಬಂದಿಲ್ಲ.28 ಕ್ಷೇತ್ರದ ಜೆಡಿಸ್ ಮತ್ತು ಕಾಂಗ್ರೆಸ್ ಯಲ್ಲಾ ಅಭ್ಯರ್ಥಿಗಳ ಗೆಲುವಿಗಾಗಿ ಬಂದಿದ್ದೇನೆ. ನಮ್ಮ ಕುಟುಂಬದ ನಂಬಿಕೆಯ ಹಿನ್ನೆಲೆ ಶೃಂಗೇರಿ ತಾಯಿಯ ಆಶೀರ್ವಾದ ಪಡೆಯಲು ಬಂದಿದ್ದೇನೆ. ಪ್ರಮೋದ್. ಮದ್ವರಾಜ್ ಬೆರೆಯವರಲ್ಲ. ಅವರು ನಾವು ಕುಳಿತು ತೀರ್ಮಾನ ಮಾಡುತ್ತೆವೆ. ಸುಮಲತಾ ಚುನಾವಣಾ ಸ್ಪರ್ಧೆ ವಿಚಾರ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವಂತಿಲ್ಲ. ಎಲ್ಲಾ ಸಿನಿಮಾ ದವರು ಈಗ ರಾಜ್ಯದ ಜನತೆಯ ಬಗ್ಗೆ ಬಂದಿದ್ದಾರೆ. ಮಂಡ್ಯ ಜನತೆಯ ಬಗ್ಗೆ ಏನೆಲ್ಲಾ ಮಾಡುತ್ತಾರೆ ನೋಡೋಣ್ಣ ಎಂದೂ ಹೇಳಿದರು.....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.