ETV Bharat / state

ಬಿಜೆಪಿಗೆ ಮತ ಹಾಕದವರಿಗೆ ಅಶ್ಲೀಲ ಪದ ಬಳಕೆ: ಸಿಟಿ ರವಿ ವಿರುದ್ಧ ಆಯೋಗಕ್ಕೆ ದೂರು - undefined

ಚುನಾವಣಾ ಪ್ರಚಾರ ಭಾಷಣದಲ್ಲಿ ಶಾಸಕ ಸಿ ಟಿ ರವಿ ತಮ್ಮ ಅಭ್ಯರ್ಥಿಯ ಪರ ಮತಯಾಚಿಸುವ ಸಂದರ್ಭದಲ್ಲಿ ಪ್ರಚೋದನಕಾರಿಯಾಗಿ ಬಿಜೆಪಿಗೆ ಮತ ನೀಡದವರು ತಾಯಿಗಂಡರು ಎಂದು ನಾಲಿಗೆ ಹರಿ ಬಿಟ್ಟಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ಭೇಟಿಯಾಗಿ ಅವರ ವಿರುದ್ಧ ದೂರು ನೀಡಿದ್ದಾರೆ.

ಮೈತ್ರಿ ಮುಖಂಡರಿಂದ ಶಾಸಕ ಸಿ ಟಿ ರವಿ ವಿರುದ್ಧ ದೂರು
author img

By

Published : Apr 14, 2019, 7:54 AM IST

ಚಿಕ್ಕಮಗಳೂರು: ಲೋಕಸಭಾ ಚುನಾವಣಾ ಪ್ರಚಾರ ಭಾಷಣದಲ್ಲಿ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿ ಟಿ ರವಿ ಅವರು ಮತದಾರರಿಗೆ ಅವಹೇಳನಕಾರಿ ಪದಗಳನ್ನು ಬಳಸಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು ಪ್ರತ್ಯೇಕವಾಗಿ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ಭೇಟಿಯಾಗಿ ಅವರ ವಿರುದ್ಧ ದೂರು ನೀಡಿದ್ದಾರೆ.

Complaint
ಮೈತ್ರಿ ಮುಖಂಡರಿಂದ ಶಾಸಕ ಸಿ ಟಿ ರವಿ ವಿರುದ್ಧ ದೂರು

ಮತದಾರರಿಗೆ ಅವರದ್ದೇ ಅದಂತಹ ಸ್ವಾತಂತ್ರ್ಯವಿರುತ್ತದೆ. ಆದರೆ ಶಾಸಕ ಸಿ ಟಿ ರವಿ ತಮ್ಮ ಅಭ್ಯರ್ಥಿಯ ಪರ ಮತಯಾಚಿಸುವ ಸಂದರ್ಭದಲ್ಲಿ ಪ್ರಚೋದನಕಾರಿಯಾಗಿ ಬಿಜೆಪಿಗೆ ಮತ ನೀಡದವರು ತಾಯಿಗಂಡರು ಎಂದು ನಾಲಿಗೆ ಹರಿ ಬಿಟ್ಟಿದ್ದಾರೆ. ಬಹಿರಂಗ ಸಭೆಯಲ್ಲಿ ಬಿಜೆಪಿಗೆ ಮತ ಹಾಕದವರು ದ್ರೋಹಿಗಳು ಎಂದು ಹಿಯಾಳಿಸಿದ್ದು ಇಂತಹ ಹೇಳಿಕೆಯನ್ನು ನೀಡಿ ಪರೋಕ್ಷವಾಗಿ ಬಿಜೆಪಿಗೆ ಮತ ಹಾಕುವಂತೆ ಎಚ್ಚರಿಕೆ ನೀಡಿರುವ ಜೊತೆಗೆ ಪ್ರಜಾಪ್ರಭುತ್ವದ ಮೌಲ್ಯವನ್ನು ದಮನ ಮಾಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಶಿಸ್ತು ಕ್ರಮ ಕೈ ಗೊಳ್ಳಬೇಕೆಂದು ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಪ್ರತ್ಯೆಕವಾಗಿ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

Complaint
ಮೈತ್ರಿ ಮುಖಂಡರಿಂದ ಶಾಸಕ ಸಿ ಟಿ ರವಿ ವಿರುದ್ಧ ದೂರು

ಚಿಕ್ಕಮಗಳೂರು: ಲೋಕಸಭಾ ಚುನಾವಣಾ ಪ್ರಚಾರ ಭಾಷಣದಲ್ಲಿ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿ ಟಿ ರವಿ ಅವರು ಮತದಾರರಿಗೆ ಅವಹೇಳನಕಾರಿ ಪದಗಳನ್ನು ಬಳಸಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು ಪ್ರತ್ಯೇಕವಾಗಿ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ಭೇಟಿಯಾಗಿ ಅವರ ವಿರುದ್ಧ ದೂರು ನೀಡಿದ್ದಾರೆ.

Complaint
ಮೈತ್ರಿ ಮುಖಂಡರಿಂದ ಶಾಸಕ ಸಿ ಟಿ ರವಿ ವಿರುದ್ಧ ದೂರು

ಮತದಾರರಿಗೆ ಅವರದ್ದೇ ಅದಂತಹ ಸ್ವಾತಂತ್ರ್ಯವಿರುತ್ತದೆ. ಆದರೆ ಶಾಸಕ ಸಿ ಟಿ ರವಿ ತಮ್ಮ ಅಭ್ಯರ್ಥಿಯ ಪರ ಮತಯಾಚಿಸುವ ಸಂದರ್ಭದಲ್ಲಿ ಪ್ರಚೋದನಕಾರಿಯಾಗಿ ಬಿಜೆಪಿಗೆ ಮತ ನೀಡದವರು ತಾಯಿಗಂಡರು ಎಂದು ನಾಲಿಗೆ ಹರಿ ಬಿಟ್ಟಿದ್ದಾರೆ. ಬಹಿರಂಗ ಸಭೆಯಲ್ಲಿ ಬಿಜೆಪಿಗೆ ಮತ ಹಾಕದವರು ದ್ರೋಹಿಗಳು ಎಂದು ಹಿಯಾಳಿಸಿದ್ದು ಇಂತಹ ಹೇಳಿಕೆಯನ್ನು ನೀಡಿ ಪರೋಕ್ಷವಾಗಿ ಬಿಜೆಪಿಗೆ ಮತ ಹಾಕುವಂತೆ ಎಚ್ಚರಿಕೆ ನೀಡಿರುವ ಜೊತೆಗೆ ಪ್ರಜಾಪ್ರಭುತ್ವದ ಮೌಲ್ಯವನ್ನು ದಮನ ಮಾಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಶಿಸ್ತು ಕ್ರಮ ಕೈ ಗೊಳ್ಳಬೇಕೆಂದು ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಪ್ರತ್ಯೆಕವಾಗಿ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

Complaint
ಮೈತ್ರಿ ಮುಖಂಡರಿಂದ ಶಾಸಕ ಸಿ ಟಿ ರವಿ ವಿರುದ್ಧ ದೂರು
Intro:R_Kn_Ckm_03_140419_Complint aganist Ct Ravi_Rajkumar_Ckm_av

ಚಿಕ್ಕಮಗಳೂರು:-

ಲೋಕಸಭೆ ಚುನಾವಣೆಯ ಬಿಜೆಪಿಯ ಚುನಾವಣಾ ಪ್ರಚಾರ ಭಾಷಣದಲ್ಲಿ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಸಿ ಟಿ ರವಿ ಅವರು ಮತದಾರರಿಗೆ ಅವಹೇಳನಕಾರಿಯಾಗಿ ಪದಗಳನ್ನು ಬಳಸಿ ಬಾಷಣ ಮಾಡಿದ್ದಾರೆ ಎಂದೂ ಆರೋಪಿಸಿ ಜೆಡಿಎಸ್ ಮತ್ತು ಕಾಂಗ್ರೇಸ್ ನ ಮುಖಂಡರು ಪ್ರತ್ಯೇಕವಾಗಿ ಚಿಕ್ಕಮಗಳೂರು ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ಭೇಟಿಯಾಗಿ ಅವರ ವಿರುದ್ದ ದೂರು ದಾಖಲು ಮಾಡಿದ್ದಾರೆ. ಮತದಾರರಿಗೆ ಅವರದೇ ಅದಂತಹ ಸ್ವಾತಂತ್ರ್ಯ ವಿದ್ದು ಆದರೇ ಶಾಸಕ ಸಿ ಟಿ ರವಿ ತಮ್ಮ ಅಭ್ಯರ್ಥಿಯ ಪರ ಮತಯಾಚಿಸುವ ಸಂದರ್ಭದಲ್ಲಿ ಪ್ರಚೋದನಕಾರಿಯಾಗಿ ಬಿಜೆಪಿಗೆ ಮತ ನೀಡದವರು ತಾಯಿಗಂಡರು ಎಂದೂ ನಾಲಿಗೆಯನ್ನು ಹರಿ ಬಿಟ್ಟಿದ್ದಾರೆ.ಬಹಿರಂಗ ಸಭೆಯಲ್ಲಿ ಬಿಜೆಪಿಗೆ ಮತ ಹಾಕದವರು ದ್ರೋಹಿಗಳು ಎಂದೂ ಹೀಯಾಳಿಸಿದ್ದು ಇಂತಹ ಹೇಳಿಕೆಯನ್ನು ನೀಡಿ ಪರೋಕ್ಷವಾಗಿ ಬಿಜೆಪಿಗೆ ಮತ ಹಾಕುವಂತೆ ಪರೋಕ್ಷವಾಗಿ ಎಚ್ಚರಿಕೆ ರೂಪದಲ್ಲಿ ಮಾತನಾಡಿರುವ ಸಿ ಟಿ ರವಿ ಪ್ರಜಾಪ್ರಭುತ್ವದ ಮೌಲ್ಯವನ್ನು ದಮನ ಮಾಡಿದ್ದಾರೆ ಎಂದೂ ಆರೋಪಿಸಿ ಅವರ ವಿರುದ್ದ ಶಿಸ್ತು ಕ್ರಮವನ್ನು ಕೈ ಗೊಳ್ಳಬೇಕು ಎಂದೂ ಜೆಡಿಎಸ್ ಹಾಗೂ ಕಾಂಗ್ರೇಸ್ ನ ಮುಖಂಡರು ಪ್ರತ್ಯೆಕವಾಗಿ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ಬೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.......Body:R_Kn_Ckm_03_140419_Complint aganist Ct Ravi_Rajkumar_Ckm_av

ಚಿಕ್ಕಮಗಳೂರು:-

ಲೋಕಸಭೆ ಚುನಾವಣೆಯ ಬಿಜೆಪಿಯ ಚುನಾವಣಾ ಪ್ರಚಾರ ಭಾಷಣದಲ್ಲಿ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಸಿ ಟಿ ರವಿ ಅವರು ಮತದಾರರಿಗೆ ಅವಹೇಳನಕಾರಿಯಾಗಿ ಪದಗಳನ್ನು ಬಳಸಿ ಬಾಷಣ ಮಾಡಿದ್ದಾರೆ ಎಂದೂ ಆರೋಪಿಸಿ ಜೆಡಿಎಸ್ ಮತ್ತು ಕಾಂಗ್ರೇಸ್ ನ ಮುಖಂಡರು ಪ್ರತ್ಯೇಕವಾಗಿ ಚಿಕ್ಕಮಗಳೂರು ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ಭೇಟಿಯಾಗಿ ಅವರ ವಿರುದ್ದ ದೂರು ದಾಖಲು ಮಾಡಿದ್ದಾರೆ. ಮತದಾರರಿಗೆ ಅವರದೇ ಅದಂತಹ ಸ್ವಾತಂತ್ರ್ಯ ವಿದ್ದು ಆದರೇ ಶಾಸಕ ಸಿ ಟಿ ರವಿ ತಮ್ಮ ಅಭ್ಯರ್ಥಿಯ ಪರ ಮತಯಾಚಿಸುವ ಸಂದರ್ಭದಲ್ಲಿ ಪ್ರಚೋದನಕಾರಿಯಾಗಿ ಬಿಜೆಪಿಗೆ ಮತ ನೀಡದವರು ತಾಯಿಗಂಡರು ಎಂದೂ ನಾಲಿಗೆಯನ್ನು ಹರಿ ಬಿಟ್ಟಿದ್ದಾರೆ.ಬಹಿರಂಗ ಸಭೆಯಲ್ಲಿ ಬಿಜೆಪಿಗೆ ಮತ ಹಾಕದವರು ದ್ರೋಹಿಗಳು ಎಂದೂ ಹೀಯಾಳಿಸಿದ್ದು ಇಂತಹ ಹೇಳಿಕೆಯನ್ನು ನೀಡಿ ಪರೋಕ್ಷವಾಗಿ ಬಿಜೆಪಿಗೆ ಮತ ಹಾಕುವಂತೆ ಪರೋಕ್ಷವಾಗಿ ಎಚ್ಚರಿಕೆ ರೂಪದಲ್ಲಿ ಮಾತನಾಡಿರುವ ಸಿ ಟಿ ರವಿ ಪ್ರಜಾಪ್ರಭುತ್ವದ ಮೌಲ್ಯವನ್ನು ದಮನ ಮಾಡಿದ್ದಾರೆ ಎಂದೂ ಆರೋಪಿಸಿ ಅವರ ವಿರುದ್ದ ಶಿಸ್ತು ಕ್ರಮವನ್ನು ಕೈ ಗೊಳ್ಳಬೇಕು ಎಂದೂ ಜೆಡಿಎಸ್ ಹಾಗೂ ಕಾಂಗ್ರೇಸ್ ನ ಮುಖಂಡರು ಪ್ರತ್ಯೆಕವಾಗಿ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ಬೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.......Conclusion:R_Kn_Ckm_03_140419_Complint aganist Ct Ravi_Rajkumar_Ckm_av

ಚಿಕ್ಕಮಗಳೂರು:-

ಲೋಕಸಭೆ ಚುನಾವಣೆಯ ಬಿಜೆಪಿಯ ಚುನಾವಣಾ ಪ್ರಚಾರ ಭಾಷಣದಲ್ಲಿ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಸಿ ಟಿ ರವಿ ಅವರು ಮತದಾರರಿಗೆ ಅವಹೇಳನಕಾರಿಯಾಗಿ ಪದಗಳನ್ನು ಬಳಸಿ ಬಾಷಣ ಮಾಡಿದ್ದಾರೆ ಎಂದೂ ಆರೋಪಿಸಿ ಜೆಡಿಎಸ್ ಮತ್ತು ಕಾಂಗ್ರೇಸ್ ನ ಮುಖಂಡರು ಪ್ರತ್ಯೇಕವಾಗಿ ಚಿಕ್ಕಮಗಳೂರು ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ಭೇಟಿಯಾಗಿ ಅವರ ವಿರುದ್ದ ದೂರು ದಾಖಲು ಮಾಡಿದ್ದಾರೆ. ಮತದಾರರಿಗೆ ಅವರದೇ ಅದಂತಹ ಸ್ವಾತಂತ್ರ್ಯ ವಿದ್ದು ಆದರೇ ಶಾಸಕ ಸಿ ಟಿ ರವಿ ತಮ್ಮ ಅಭ್ಯರ್ಥಿಯ ಪರ ಮತಯಾಚಿಸುವ ಸಂದರ್ಭದಲ್ಲಿ ಪ್ರಚೋದನಕಾರಿಯಾಗಿ ಬಿಜೆಪಿಗೆ ಮತ ನೀಡದವರು ತಾಯಿಗಂಡರು ಎಂದೂ ನಾಲಿಗೆಯನ್ನು ಹರಿ ಬಿಟ್ಟಿದ್ದಾರೆ.ಬಹಿರಂಗ ಸಭೆಯಲ್ಲಿ ಬಿಜೆಪಿಗೆ ಮತ ಹಾಕದವರು ದ್ರೋಹಿಗಳು ಎಂದೂ ಹೀಯಾಳಿಸಿದ್ದು ಇಂತಹ ಹೇಳಿಕೆಯನ್ನು ನೀಡಿ ಪರೋಕ್ಷವಾಗಿ ಬಿಜೆಪಿಗೆ ಮತ ಹಾಕುವಂತೆ ಪರೋಕ್ಷವಾಗಿ ಎಚ್ಚರಿಕೆ ರೂಪದಲ್ಲಿ ಮಾತನಾಡಿರುವ ಸಿ ಟಿ ರವಿ ಪ್ರಜಾಪ್ರಭುತ್ವದ ಮೌಲ್ಯವನ್ನು ದಮನ ಮಾಡಿದ್ದಾರೆ ಎಂದೂ ಆರೋಪಿಸಿ ಅವರ ವಿರುದ್ದ ಶಿಸ್ತು ಕ್ರಮವನ್ನು ಕೈ ಗೊಳ್ಳಬೇಕು ಎಂದೂ ಜೆಡಿಎಸ್ ಹಾಗೂ ಕಾಂಗ್ರೇಸ್ ನ ಮುಖಂಡರು ಪ್ರತ್ಯೆಕವಾಗಿ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ಬೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.......

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.