ETV Bharat / state

ಮಲೆನಾಡಲ್ಲಿ 3 ದಿನಗಳಿಂದ ಧಾರಾಕಾರ ಮಳೆ... ನದಿಗಳಿಗೆ ಜೀವಕಳೆ! - undefined

ಬಿಸಿಲಿನ ಬೇಗೆಗೆ ಬತ್ತಿ ಹೋಗಿದ್ದ ನದಿಗಳ ಒಡಲು ಮೈದುಂಬಿ ಹರಿಯುವಂತಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಬಿಟ್ಟು ಉಳಿದ ತಾಲೂಕುಗಳಲ್ಲಿ ಮಳೆ ಸುರಿಯುತ್ತಿದೆ.

ಮಳೆ
author img

By

Published : Jun 14, 2019, 8:17 PM IST

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮೂರು ದಿನಗಳಿಂದ ಧಾರಾಕಾರ ಮಳೆ ಸುರಿದಿದ್ದು, ಭದ್ರಾ, ತುಂಗಾ, ಹೇಮಾವತಿ, ನೇತ್ರಾವತಿ ನದಿಗಳ ನೀರಿನ ಹರಿವಿನ ಪ್ರಮಾಣವೂ ಹೆಚ್ಚಳವಾಗಿದೆ.

ಮಳೆ

ಬಾಳೆಹೊನ್ನೂರು, ಹರಿಹರಪುರ, ಕಳಸ, ಕೊಪ್ಪ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮೂರು ದಿನದಿಂದ ಮಳೆ ಸುರಿಯುತ್ತಿದೆ.

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮೂರು ದಿನಗಳಿಂದ ಧಾರಾಕಾರ ಮಳೆ ಸುರಿದಿದ್ದು, ಭದ್ರಾ, ತುಂಗಾ, ಹೇಮಾವತಿ, ನೇತ್ರಾವತಿ ನದಿಗಳ ನೀರಿನ ಹರಿವಿನ ಪ್ರಮಾಣವೂ ಹೆಚ್ಚಳವಾಗಿದೆ.

ಮಳೆ

ಬಾಳೆಹೊನ್ನೂರು, ಹರಿಹರಪುರ, ಕಳಸ, ಕೊಪ್ಪ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮೂರು ದಿನದಿಂದ ಮಳೆ ಸುರಿಯುತ್ತಿದೆ.

Intro:R_Kn_Ckm_03_14_Rain_Rajkumar_Ckm_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮೂರನೇ ದಿನವೂ ಧಾರಕಾರ ಮಳೆ ಮುಂದುವರೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗವಾದ ಬಾಳೆಹೊನ್ನೂರು, ಹರಿಹರಪುರ, ಕಳಸ, ಕೊಪ್ಪ, ಸೇರಿದಂತೆ ಸುತ್ತ ಮುತ್ತಲ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಕಳೆದ ಮೂರು ದಿನದಿಂದಾ ಸುರಿಯುತ್ತಿರುವ ಮಳೆಯಿಂದಾ ನದಿಗಳ ನೀರಿನ ಹರಿವಿನ ಮಟ್ಟದಲ್ಲಿಯೂ ನಿಧಾನವಾಗಿ ಹೆಚ್ಚಳವಾಗುತ್ತಿದೆ.ಭದ್ರಾ, ತುಂಗಾ, ಹೇಮಾವತಿ, ನೇತ್ರಾವತಿ ನದಿಗಳ ಹರಿವಿನಲ್ಲಿ ಹೆಚ್ಚಳವಾಗಿದ್ದು ಬಿಸಿಲಿನ ಬೇಗೆಗೆ ಒಣಗಿ ಹೋಗಿದ್ದ ನದಿಗಳ ಓಡಲಿನಲ್ಲಿ ನೀರು ಹರಿಯುವಂತಾಗಿದೆ. ಅಲ್ಲದೇ ಮೂಡಿಗೆರೆ ತಾಲೂಕಿನ ಸುತ್ತ ಮುತ್ತಲಿನ ಪ್ರದೇಶದಲ್ಲಿಯೂ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ.....


Conclusion:ರಾಜಕುಮಾರ್.......
ಈ ಟಿವಿ ಭಾರತ್.....
ಚಿಕ್ಕಮಗಳೂರು.........

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.