ETV Bharat / state

ಗುರು ದತ್ತಾತ್ತೇಯರ ಪಾದುಕೆ ದರ್ಶನಕ್ಕೆ ಅನುವು ಮಾಡಿಕೊಟ್ಟ ಜಿಲ್ಲಾಡಳಿತ - ಚಿಕ್ಕಮಗಳೂರು ಸುದ್ದಿ

ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ನಡೆಯುತ್ತಿರುವ ದತ್ತ ಜಯಂತಿ ಕಾರ್ಯಕ್ರಮದ ಹಿನ್ನಲೆ ಇದೇ ತಿಂಗಳೂ 10 ರಿಂದ 12 ರ ವರೆಗೂ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಗಿರಿಯಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೂ ದತ್ತಾ ಪಾದುಕೆ ದರ್ಶನಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಅವಕಾಶ ಕಲ್ಪಿಸಿಕೊಟ್ಟಿದೆ.

ಗುರು ದತ್ತಾತ್ರೆಯರ ಪಾದುಕೆ ದರ್ಶನಕ್ಕೆ ಅನುವು ಮಾಡಿಕೊಟ್ಟ ಜಿಲ್ಲಾಢಳಿತ
ಗುರು ದತ್ತಾತ್ರೆಯರ ಪಾದುಕೆ ದರ್ಶನಕ್ಕೆ ಅನುವು ಮಾಡಿಕೊಟ್ಟ ಜಿಲ್ಲಾಢಳಿತ
author img

By

Published : Dec 1, 2019, 6:49 AM IST

ಚಿಕ್ಕಮಗಳೂರು : ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ನಡೆಯುತ್ತಿರುವ ದತ್ತ ಜಯಂತಿ ಕಾರ್ಯಕ್ರಮದ ಹಿನ್ನಲೆ ಶ್ರೀ ದತ್ತಾತ್ರೇಯ ಬಾಬಾ ಬುಡನ್ ಗಿರಿಯಲ್ಲಿ ದತ್ತಾ ಪಾದುಕೆ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿಕೊಟ್ಟಿದೆ. .

ಗುರು ದತ್ತಾತ್ರೇಯರ ಪಾದುಕೆ ದರ್ಶನಕ್ಕೆ ಅನುವು ಮಾಡಿಕೊಟ್ಟ ಜಿಲ್ಲಾಢಳಿತ

ದತ್ತಾ ಪೀಠಕ್ಕೆ ಬರುವಂತಹ ಭಕ್ತರಿಗೆ ಯಾವುದೇ ರೀತಿಯಾ ತೊಂದರೆ ಆಗಬಾರದೆಂದು ಕುಡಿಯುವ ನೀರು, ನೆರಳಿನ ವ್ಯವಸ್ಥೆ, ವೈದ್ಯಕೀಯ ಸೇವೆ, ರಸ್ತೆ ದುರಸ್ಥಿ ಸೇರಿದಂತೆ ಇತರೆ ಸೌಕರ್ಯಗಳನ್ನು ಚಿಕ್ಕಮಗಳೂರು ಜಿಲ್ಲಾಡಳಿತ ದತ್ತ ಭಕ್ತರಿಗೆ ಮಾಡಿದೆ. ಇನ್ನು ದತ್ತಪೀಠದ ಸುತ್ತಮುತ್ತಲಿನ ಆವರಣದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ.

ಗುಹೆಯ ಒಳ ಭಾಗದಲ್ಲಿ ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು : ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ನಡೆಯುತ್ತಿರುವ ದತ್ತ ಜಯಂತಿ ಕಾರ್ಯಕ್ರಮದ ಹಿನ್ನಲೆ ಶ್ರೀ ದತ್ತಾತ್ರೇಯ ಬಾಬಾ ಬುಡನ್ ಗಿರಿಯಲ್ಲಿ ದತ್ತಾ ಪಾದುಕೆ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿಕೊಟ್ಟಿದೆ. .

ಗುರು ದತ್ತಾತ್ರೇಯರ ಪಾದುಕೆ ದರ್ಶನಕ್ಕೆ ಅನುವು ಮಾಡಿಕೊಟ್ಟ ಜಿಲ್ಲಾಢಳಿತ

ದತ್ತಾ ಪೀಠಕ್ಕೆ ಬರುವಂತಹ ಭಕ್ತರಿಗೆ ಯಾವುದೇ ರೀತಿಯಾ ತೊಂದರೆ ಆಗಬಾರದೆಂದು ಕುಡಿಯುವ ನೀರು, ನೆರಳಿನ ವ್ಯವಸ್ಥೆ, ವೈದ್ಯಕೀಯ ಸೇವೆ, ರಸ್ತೆ ದುರಸ್ಥಿ ಸೇರಿದಂತೆ ಇತರೆ ಸೌಕರ್ಯಗಳನ್ನು ಚಿಕ್ಕಮಗಳೂರು ಜಿಲ್ಲಾಡಳಿತ ದತ್ತ ಭಕ್ತರಿಗೆ ಮಾಡಿದೆ. ಇನ್ನು ದತ್ತಪೀಠದ ಸುತ್ತಮುತ್ತಲಿನ ಆವರಣದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ.

ಗುಹೆಯ ಒಳ ಭಾಗದಲ್ಲಿ ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

Intro:Kn_Ckm_02_Paduke_Darshan_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಇಂದಿನಿಂದಾ ಹಿಂದೂ ಪರ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದಾ ನಡೆಯುತ್ತಿರುವ ದತ್ತಾ ಜಯಂತಿ ಕಾರ್ಯಕ್ರಮದ ಹಿನ್ನಲೆ ಇದೇ ತಿಂಗಳೂ 10 ರಿಂದ 12 ರ ವರೆಗೂ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ದಲ್ಲಿ ಬೆಳಗ್ಗೆ 7 ಗಂಟೆಯಿಂದಾ ಸಂಜೆ 5 ಗಂಟೆಯ ವರೆಗೂ ದತ್ತಾ ಪಾದುಕೆಯ ದರ್ಶನಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಅವಕಾಶ ಕಲ್ವಿಸಿಕೊಟ್ಟಿದೆ.ಮತ್ತು ದತ್ತಾ ಫೀಠದಲ್ಲಿ ಬರುವಂತಹ ಭಕ್ತರಿಗೆ ಯಾವುದೇ ರೀತಿಯಾ ತೊಂದರೇ ಆಗಬಾರದು ಎಂದೂ ಕುಡಿಯುವ ನೀರು.ನೆರಳಿನ ವ್ಯವಸ್ಥೆ. ವೈದ್ಯಕೀಯ ಸೇವೆ. ಶೌಚಲಯ. ರಸ್ತೆ ದುರಸ್ಥಿ,ಸೇರಿದಂತೆ ಇತರೆ ಸೌಕರ್ಯಗಳನ್ನು ಚಿಕ್ಕಮಗಳೂರು ಜಿಲ್ಲಾಡಳಿತ ದತ್ತಾ ಭಕ್ತರಿಗೆ ಮಾಡಿದ್ದು ದತ್ತಾಫೀಠದ ಸುತ್ತಮುತ್ತಲಿನ ಆವರಣದಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧ ಮಾಡಿದೆ. ಹಾಗೂ ಗುಹೆಯ ಒಳ ಭಾಗದಲ್ಲಿ ಕ್ಯಾಮೆರಾ, ವಿಡಿಯೋ ಕ್ಯಾಮೇರಾ, ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ..

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.