ETV Bharat / state

ಸ್ನಾನಕ್ಕೆ ಹೋದ ವೇಳೆ ನೀರಿನಲ್ಲಿ ಮುಳುಗಿ ಅಯ್ಯಪ್ಪ ಮಾಲಧಾರಿ ಸಾವು!

author img

By

Published : Jan 15, 2020, 10:37 PM IST

ಗುಂಡ್ಲುಪೇಟೆ ತಾಲೂಕಿನ ಕೊಡಸೊಗೆ ಗ್ರಾಮದ ನಿವಾಸಿಯಾದ ಶಿವಪ್ರಸಾದ್ ಎಂಬುವರು, ಭದ್ರಾ ನದಿಯಲ್ಲಿ ಸ್ನಾನಕ್ಕೆ ಹೋದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

death-of-ayyappa-maladhari-in-bhadra-river
death-of-ayyappa-maladhari-in-bhadra-river

ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಭದ್ರಾ ನದಿಯಲ್ಲಿ ಅಯ್ಯಪ್ಪ ಮಾಲಧಾರಿಯೊಬ್ಬರು ಸ್ನಾನಕ್ಕೆ ಹೋದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸ್ನಾನಕ್ಕೆ ಹೋದ ವೇಳೆ ನೀರಿನಲ್ಲಿ ಮುಳುಗಿ ಅಯ್ಯಪ್ಪ ಮಾಲಧಾರಿ ಸಾವು!

ಚಿಕ್ಕಮಗಳೂರು ಜಿಲ್ಲೆಯ ಕಳಸ ಬಳಿ ಇರುವ ಹೆಬ್ಬಾಳೆ ಸೇತುವೆಯ ಭದ್ರಾ ನದಿಯಲ್ಲಿ ಈ ಘಟನೆ ನಡೆದಿದ್ದು ಶಿವಪ್ರಸಾದ್ (35) ಮೃತ ಪಟ್ಟ ಅಯ್ಯಪ್ಪ ಮಾಲಧಾರಿಯಾಗಿದ್ದಾರೆ. ಶಿವಪ್ರಸಾದ್ ಗುಂಡ್ಲುಪೇಟೆ ತಾಲೂಕಿನ ಕೊಡಸೊಗೆ ಗ್ರಾಮದ ನಿವಾಸಿಯಾಗಿದ್ದು ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ 27 ಮಂದಿಯ ತಂಡದೊಂದಿಗೆ ಪ್ರವಾಸ ಬಂದಿದ್ದರು. ಈ ವೇಳೆ ನದಿಯಲ್ಲಿ ಸ್ನಾನ ಮಾಡಲು ಹೋದಾಗ ಈ ದುರಂತ ನಡೆದಿದ್ದು ಸ್ಥಳೀಯರು ಕೂಡಲೇ ಕಳಸ ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಕಳಸ ಪೋಲಿಸರು ಭದ್ರಾ ನದಿಯಲ್ಲಿ ಶೋಧ ಕಾರ್ಯ ನಡೆಸಿ ಮೃತ ದೇಹವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಕಳಸ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಭದ್ರಾ ನದಿಯಲ್ಲಿ ಅಯ್ಯಪ್ಪ ಮಾಲಧಾರಿಯೊಬ್ಬರು ಸ್ನಾನಕ್ಕೆ ಹೋದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸ್ನಾನಕ್ಕೆ ಹೋದ ವೇಳೆ ನೀರಿನಲ್ಲಿ ಮುಳುಗಿ ಅಯ್ಯಪ್ಪ ಮಾಲಧಾರಿ ಸಾವು!

ಚಿಕ್ಕಮಗಳೂರು ಜಿಲ್ಲೆಯ ಕಳಸ ಬಳಿ ಇರುವ ಹೆಬ್ಬಾಳೆ ಸೇತುವೆಯ ಭದ್ರಾ ನದಿಯಲ್ಲಿ ಈ ಘಟನೆ ನಡೆದಿದ್ದು ಶಿವಪ್ರಸಾದ್ (35) ಮೃತ ಪಟ್ಟ ಅಯ್ಯಪ್ಪ ಮಾಲಧಾರಿಯಾಗಿದ್ದಾರೆ. ಶಿವಪ್ರಸಾದ್ ಗುಂಡ್ಲುಪೇಟೆ ತಾಲೂಕಿನ ಕೊಡಸೊಗೆ ಗ್ರಾಮದ ನಿವಾಸಿಯಾಗಿದ್ದು ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ 27 ಮಂದಿಯ ತಂಡದೊಂದಿಗೆ ಪ್ರವಾಸ ಬಂದಿದ್ದರು. ಈ ವೇಳೆ ನದಿಯಲ್ಲಿ ಸ್ನಾನ ಮಾಡಲು ಹೋದಾಗ ಈ ದುರಂತ ನಡೆದಿದ್ದು ಸ್ಥಳೀಯರು ಕೂಡಲೇ ಕಳಸ ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಕಳಸ ಪೋಲಿಸರು ಭದ್ರಾ ನದಿಯಲ್ಲಿ ಶೋಧ ಕಾರ್ಯ ನಡೆಸಿ ಮೃತ ದೇಹವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಕಳಸ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:Kn_Ckm_01_Death_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಭದ್ರಾ ನದಿಯಲ್ಲಿ ಅಯ್ಯಪ್ಪ ಮಾಲಧಾರಿಯೊಬ್ಬರು ಸ್ನಾನಕ್ಕೆ ಹೋದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ಬಳಿ ಇರುವ ಹೆಬ್ಬಾಳೆ ಸೇತುವೆಯ ಭದ್ರಾ ನದಿಯಲ್ಲಿ ಈ ಘಟನೆ ನಡೆದಿದ್ದು ಶಿವಪ್ರಸಾದ್ (35) ಮೃತ ಪಟ್ಟ ಅಯ್ಯಪ್ಪ ಮಾಲಧಾರಿಯಾಗಿದ್ದಾರೆ. ಶಿವಪ್ರಸಾದ್ ಗುಂಡ್ಲುಪೇಟೆ ತಾಲೂಕಿನ ಕೊಡಸೊಗೆ ಗ್ರಾಮದ ನಿವಾಸಿಯಾಗಿದ್ದು ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ 27 ಮಂದಿಯ ತಂಡದೊಂದಿಗೆ ಪ್ರವಾಸ ಬಂದಿದ್ದರು. ಈ ವೇಳೆ ನದಿಯಲ್ಲಿ ಸ್ನಾನ ಮಾಡಲು ಹೋದಾಗ ಈ ದುರಂತ ನಡೆದಿದ್ದು ಸ್ಥಳೀಯರು ಕೂಡಲೇ ಕಳಸ ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೇ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಹಾಗೂ ಕಳಸ ಪೋಲಿಸರು ಭದ್ರಾ ನದಿಯಲ್ಲಿ ಶೋಧ ಕಾರ್ಯ ನಡೆಸಿ ಮೃತ ದೇಹವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಕಳಸ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ....

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.