ETV Bharat / state

ಕಾಡು ಬಿಟ್ಟು ನಾಡಿಗೆ ಬಂದ ಜಿಂಕೆ ಮೇಲೆ ನಾಯಿಗಳ ದಾಳಿ

ದಾಹ ತೀರಿಸಿಕೊಳ್ಳಲು ನೀರನ್ನು ಹುಡುಕುತ್ತ ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನ ರಕ್ಷಿಸಿ ಮರಳಿ ಕಾಡಿಗೆ ಬಿಟ್ಟು ಮಾನವೀಯತೆ ಮೆರೆದ ಸಂತವೇರಿ ಗ್ರಾಮದ ಜನ.

author img

By

Published : Apr 27, 2019, 5:08 PM IST

ನೀರಿಗಾಗಿ ಕಾಡು ಬಿಟ್ಟು ನಾಡಿಗೆ ಬಂದ ಜಿಂಕೆಯ ರಕ್ಷಣೆ

ಚಿಕ್ಕಮಗಳೂರು: ನೀರನ್ನು ಹುಡುಕುತ್ತ ಕಾಡಿನಿಂದ ನಾಡಿಗೆ ಬಂದ ಜಿಂಕೆಯ ಮೇಲೆ ನಾಯಿಗಳು ದಾಳಿ ಮಾಡಿದ್ದು, ಗಂಭೀರ ಗಾಯಗೊಂಡಿದ್ದ ಜಿಂಕೆಯನ್ನ ಗ್ರಾಮಸ್ಥರು ರಕ್ಷಿಸಿ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ನೀರಿನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಜಿಂಕೆಯ ಮೇಲೆ ನಾಯಿಗಳು ದಾಳಿ ಮಾಡಿ ಘಾಸಿಗೊಳಿಸಿದ್ದು, ಜಿಲ್ಲೆಯ ತರೀಕೆರೆ ತಾಲೂಕಿನ ಸಂತವೇರಿ ಗ್ರಾಮದ ಜನರು ನಾಯಿಗಳಿಂದ ಜಿಂಕೆಯನ್ನ ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಅರಣ್ಯ ಇಲಾಖೆಗೆ ಒಪ್ಪಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನ ಸುರಕ್ಷಿತವಾಗಿ ಮರಳಿ ಕಾಡಿಗೆ ಬಿಟ್ಟಿದ್ದಾರೆ.

ಚಿಕ್ಕಮಗಳೂರು: ನೀರನ್ನು ಹುಡುಕುತ್ತ ಕಾಡಿನಿಂದ ನಾಡಿಗೆ ಬಂದ ಜಿಂಕೆಯ ಮೇಲೆ ನಾಯಿಗಳು ದಾಳಿ ಮಾಡಿದ್ದು, ಗಂಭೀರ ಗಾಯಗೊಂಡಿದ್ದ ಜಿಂಕೆಯನ್ನ ಗ್ರಾಮಸ್ಥರು ರಕ್ಷಿಸಿ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ನೀರಿನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಜಿಂಕೆಯ ಮೇಲೆ ನಾಯಿಗಳು ದಾಳಿ ಮಾಡಿ ಘಾಸಿಗೊಳಿಸಿದ್ದು, ಜಿಲ್ಲೆಯ ತರೀಕೆರೆ ತಾಲೂಕಿನ ಸಂತವೇರಿ ಗ್ರಾಮದ ಜನರು ನಾಯಿಗಳಿಂದ ಜಿಂಕೆಯನ್ನ ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಅರಣ್ಯ ಇಲಾಖೆಗೆ ಒಪ್ಪಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನ ಸುರಕ್ಷಿತವಾಗಿ ಮರಳಿ ಕಾಡಿಗೆ ಬಿಟ್ಟಿದ್ದಾರೆ.

Intro:R_Kn_Ckm_01_27_Jinke rakshane_Rajkumar_Ckm_av_7202347

ಚಿಕ್ಕಮಗಳೂರು:-

ನೀರನ್ನು ಹರಸಿ ಕಾಡಿನಿಂದಾ ನಾಡಿಗೆ ಬೃಹತ್ ಗಾತ್ರದ ಜಿಂಕೆ ಚಿಕ್ಕಮಗಳೂರಿನಲ್ಲಿ ಬಂದಿದೆ. ನೀರಿಗಾಗಿ ನಾಡಿಗೆ ಜಿಂಕೆ ಆಗಮಿಸಿದ ವೇಳೆ ನಾಯಿಗಳು ದಾಳಿ ಮಾಡಿದ್ದು ಏಳೆಂಟು ನಾಯಿಗಳು ಸೇರಿ ಜಿಂಕೆಯನ್ನು ಗಂಭೀರವಾಗಿ ಗಾಯಗೊಳಿಸಿವೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸಂತವೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ನಾಯಿಗಳು ಜಿಂಕೆಯ ಮೇಲೆ ದಾಳಿ ಮಾಡುತ್ತಿದ್ದ ವೇಳೆ ಗ್ರಾಮಸ್ಥರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಣೆ ಮಾಡಿದ್ದಾರೆ.ಗಂಭೀರವಾಗಿ ಗಾಯಗೊಂಡ ಜಿಂಕೆಯ ದೇಹದ ಭಾಗಕ್ಕೆ ಗ್ರಾಮಸ್ಥರು ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ ನಂತರ ನೀರನ್ನು ಕುಡಿಸಿ ಅರಣ್ಯ ಇಲಾಖೆಗೆ ಜಿಂಕೆಯನ್ನು ಒಪ್ಪಿಸಿದ್ದು ಜಿಂಕೆಯನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆಯ ಸಿಬ್ಬಂಧಿಗಳು ಸುರಕ್ಷಿತವಾಗಿ ಜಿಂಕೆಯನ್ನು ಕಾಡಿಗೆ ಬಿಟ್ಟಿದ್ದಾರೆ.......Body:R_Kn_Ckm_01_27_Jinke rakshane_Rajkumar_Ckm_av_7202347

ಚಿಕ್ಕಮಗಳೂರು:-

ನೀರನ್ನು ಹರಸಿ ಕಾಡಿನಿಂದಾ ನಾಡಿಗೆ ಬೃಹತ್ ಗಾತ್ರದ ಜಿಂಕೆ ಚಿಕ್ಕಮಗಳೂರಿನಲ್ಲಿ ಬಂದಿದೆ. ನೀರಿಗಾಗಿ ನಾಡಿಗೆ ಜಿಂಕೆ ಆಗಮಿಸಿದ ವೇಳೆ ನಾಯಿಗಳು ದಾಳಿ ಮಾಡಿದ್ದು ಏಳೆಂಟು ನಾಯಿಗಳು ಸೇರಿ ಜಿಂಕೆಯನ್ನು ಗಂಭೀರವಾಗಿ ಗಾಯಗೊಳಿಸಿವೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸಂತವೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ನಾಯಿಗಳು ಜಿಂಕೆಯ ಮೇಲೆ ದಾಳಿ ಮಾಡುತ್ತಿದ್ದ ವೇಳೆ ಗ್ರಾಮಸ್ಥರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಣೆ ಮಾಡಿದ್ದಾರೆ.ಗಂಭೀರವಾಗಿ ಗಾಯಗೊಂಡ ಜಿಂಕೆಯ ದೇಹದ ಭಾಗಕ್ಕೆ ಗ್ರಾಮಸ್ಥರು ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ ನಂತರ ನೀರನ್ನು ಕುಡಿಸಿ ಅರಣ್ಯ ಇಲಾಖೆಗೆ ಜಿಂಕೆಯನ್ನು ಒಪ್ಪಿಸಿದ್ದು ಜಿಂಕೆಯನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆಯ ಸಿಬ್ಬಂಧಿಗಳು ಸುರಕ್ಷಿತವಾಗಿ ಜಿಂಕೆಯನ್ನು ಕಾಡಿಗೆ ಬಿಟ್ಟಿದ್ದಾರೆ.......Conclusion:R_Kn_Ckm_01_27_Jinke rakshane_Rajkumar_Ckm_av_7202347

ಚಿಕ್ಕಮಗಳೂರು:-

ನೀರನ್ನು ಹರಸಿ ಕಾಡಿನಿಂದಾ ನಾಡಿಗೆ ಬೃಹತ್ ಗಾತ್ರದ ಜಿಂಕೆ ಚಿಕ್ಕಮಗಳೂರಿನಲ್ಲಿ ಬಂದಿದೆ. ನೀರಿಗಾಗಿ ನಾಡಿಗೆ ಜಿಂಕೆ ಆಗಮಿಸಿದ ವೇಳೆ ನಾಯಿಗಳು ದಾಳಿ ಮಾಡಿದ್ದು ಏಳೆಂಟು ನಾಯಿಗಳು ಸೇರಿ ಜಿಂಕೆಯನ್ನು ಗಂಭೀರವಾಗಿ ಗಾಯಗೊಳಿಸಿವೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸಂತವೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ನಾಯಿಗಳು ಜಿಂಕೆಯ ಮೇಲೆ ದಾಳಿ ಮಾಡುತ್ತಿದ್ದ ವೇಳೆ ಗ್ರಾಮಸ್ಥರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಣೆ ಮಾಡಿದ್ದಾರೆ.ಗಂಭೀರವಾಗಿ ಗಾಯಗೊಂಡ ಜಿಂಕೆಯ ದೇಹದ ಭಾಗಕ್ಕೆ ಗ್ರಾಮಸ್ಥರು ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ ನಂತರ ನೀರನ್ನು ಕುಡಿಸಿ ಅರಣ್ಯ ಇಲಾಖೆಗೆ ಜಿಂಕೆಯನ್ನು ಒಪ್ಪಿಸಿದ್ದು ಜಿಂಕೆಯನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆಯ ಸಿಬ್ಬಂಧಿಗಳು ಸುರಕ್ಷಿತವಾಗಿ ಜಿಂಕೆಯನ್ನು ಕಾಡಿಗೆ ಬಿಟ್ಟಿದ್ದಾರೆ.......
ETV Bharat Logo

Copyright © 2024 Ushodaya Enterprises Pvt. Ltd., All Rights Reserved.