ETV Bharat / state

ನೆರೆ ಪರಿಹಾರ ವಿಳಂಬ: ಚಿಕ್ಕಮಗಳೂರಲ್ಲಿ ರೈತ ಆತ್ಮಹತ್ಯೆ

author img

By

Published : Oct 3, 2019, 1:15 PM IST

ನೆರೆ ಪರಿಹಾರ ವಿಳಂಬ ಆಗುತ್ತಿರುವ ಹಿನ್ನೆಲೆ, ಮಲೆನಾಡಿನಲ್ಲಿ ಸಂತ್ರಸ್ತ ರೈತರ ಆತ್ಮಹತ್ಯೆ ಮುಂದುವರೆದಿದೆ.

ನೆರೆ ಪರಿಹಾರ ವಿಳಂಬ: ಮುಂದುವರೆದ ರೈತರ ಆತ್ಮಹತ್ಯೆ!

ಚಿಕ್ಕಮಗಳೂರು: ಈ ಬಾರಿ ಮಳೆಯ ರೌದ್ರ ನರ್ತನಕ್ಕೆ ಜಿಲ್ಲೆಯ ರೈತರು ಅಕ್ಷರಶಹ ನಲುಗಿದ್ದಾರೆ. ನೆರೆ ಪರಿಹಾರ ವಿಳಂಬ ಆಗುತ್ತಿರುವ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಗಳಿಂದ ನೊಂದ ಸಂತ್ರಸ್ತ ರೈತರ ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಎಸ್.ಕೆ. ಮೇಗಲ್ ಗ್ರಾಮದ ವಿಷ ಸೇವಿಸಿ ಚಂದ್ರೇಗೌಡ(55) ಎಂಬ ರೈತ ಸಾವಿಗೆ ಶರಣಾಗಿದ್ದಾನೆ. ಮಳೆಯಿಂದ ಈ ರೈತನ ಒಂದು ಎಕರೆ ಗದ್ದೆ ಕೊಚ್ಚಿಕೊಂಡು ಹೋಗಿದ್ದು, ಹಾನಿಯಾಗಿದ್ದ ಗದ್ದೆ-ತೋಟವನ್ನು ಸರಿ ಮಾಡಲು ಕೈ ಸಾಲ ಕೂಡ ಮಾಡಿಕೊಂಡಿದ್ದರು ಎನ್ನಲಾಗ್ತಿದೆ.

ಸರ್ಕಾರದಿಂದ ಇನ್ನೂ ಪರಿಹಾರ ಸಿಗದ ಕಾರಣ, ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಮಗಳೂರು: ಈ ಬಾರಿ ಮಳೆಯ ರೌದ್ರ ನರ್ತನಕ್ಕೆ ಜಿಲ್ಲೆಯ ರೈತರು ಅಕ್ಷರಶಹ ನಲುಗಿದ್ದಾರೆ. ನೆರೆ ಪರಿಹಾರ ವಿಳಂಬ ಆಗುತ್ತಿರುವ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಗಳಿಂದ ನೊಂದ ಸಂತ್ರಸ್ತ ರೈತರ ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಎಸ್.ಕೆ. ಮೇಗಲ್ ಗ್ರಾಮದ ವಿಷ ಸೇವಿಸಿ ಚಂದ್ರೇಗೌಡ(55) ಎಂಬ ರೈತ ಸಾವಿಗೆ ಶರಣಾಗಿದ್ದಾನೆ. ಮಳೆಯಿಂದ ಈ ರೈತನ ಒಂದು ಎಕರೆ ಗದ್ದೆ ಕೊಚ್ಚಿಕೊಂಡು ಹೋಗಿದ್ದು, ಹಾನಿಯಾಗಿದ್ದ ಗದ್ದೆ-ತೋಟವನ್ನು ಸರಿ ಮಾಡಲು ಕೈ ಸಾಲ ಕೂಡ ಮಾಡಿಕೊಂಡಿದ್ದರು ಎನ್ನಲಾಗ್ತಿದೆ.

ಸರ್ಕಾರದಿಂದ ಇನ್ನೂ ಪರಿಹಾರ ಸಿಗದ ಕಾರಣ, ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:Kn_ckm_01_Raitha suciede_av_7202347Body:ಚಿಕ್ಕಮಗಳೂರು :-


ಚಿಕ್ಕಮಗಳೂರು ಜಿಲ್ಲೆಯಲ್ಲಿ ರೈತರಿಗೆ ನೆರೆ ಪರಿಹಾರ ವಿಳಂಬ ಆಗುತ್ತಿರುವ ಹಿನ್ನೆಲೆ, ಮಲೆನಾಡಿನಲ್ಲಿ ಸಂತ್ರಸ್ತ ರೈತರ ಆತ್ಮಹತ್ಯೆ ಮುಂದುವರೆದಿದೆ. ವಿಷ ಸೇವಿಸಿ ಚಂದ್ರೆ ಗೌಡ(55) ಎಂಬ ರೈತ ಸಾವಿಗೆ ಶರಣು ಆಗಿದ್ದು
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಎಸ್.ಕೆ ಮೇಗಲ್ ಗ್ರಾಮದಲ್ಲಿ ಈ ದುರಂತ ನಡೆದಿದೆ. ಮಳೆಯಿಂದ ಈ ರೈತನ ಒಂದು ಎಕರೆ ಗದ್ದೆ ಕೊಚ್ಚಿಕೊಂಡು ಹೋಗಿತ್ತು. ಮಳೆಯಿಂದ ಹಾನಿಯಾಗಿದ್ದ ಗದ್ದೆ-ತೋಟವನ್ನು ಸರಿ ಮಾಡಲು ಕೈ ಸಾಲ ಕೂಡ ಮಾಡಿಕೊಂಡಿದ್ದರು.
ಸರ್ಕಾರದಿಂದ ಇನ್ನೂ ಸಿಗದ ಪರಿಹಾರ, ಆತ್ಮಹತ್ಯೆಗೆ ರೈತ ಶರಣಾಗಿದ್ದು ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....


Conclusion:ರಾಜಕುಮಾರ್....
ಈಟಿವಿ ಭಾರತ್...
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.