ETV Bharat / state

ನೆರೆಗೆ ತತ್ತರಿಸಿ ಆತ್ಮಹತ್ಯೆ ಮಾಡ್ಕೊಂಡಿದ್ದ ರೈತರ ಕುಟುಂಬಗಳಿಗೆ ಪರಿಹಾರ.. - ಪರಿಹಾರ ಧನ ಚೆಕ್ ವಿತರಣೆ

ನೆರೆ ಪರಿಹಾರದ ಹಣ ಬಂದಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದ ಚಿಕ್ಕಮಗಳೂರಿನ ಇಬ್ಬರು ರೈತ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ಸರ್ಕಾರದ ಪರಿಹಾರ ಧನದ ಚೆಕ್​ ವಿತರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ
author img

By

Published : Oct 13, 2019, 7:29 PM IST

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿದ ಮಹಾಮಳೆಯಿಂದಾಗಿ ನೂರಾರು ಜನರ ತೋಟ, ಮನೆ, ಮಳೆಯ ನೀರಿನಲ್ಲಿ ಕೊಚ್ಚಿ ಕೊಂಡು ಹೋಗಿತ್ತು.

ಆತ್ಮಹತ್ಯೆ ಮಾಡ್ಕೊಂಡಿದ್ದ ರೈತ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಣೆ..

ಸರ್ಕಾರದಿಂದ ಸರಿಯಾದ ಸಮಯಕ್ಕೆ ನೆರೆ ಪರಿಹಾರ ಬಂದಿಲ್ಲ ಎಂದು ಜಿಲ್ಲೆಯ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದರು. ಇಂದು ಮೃತ ರೈತರ ಮನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಸರ್ಕಾರದ ವತಿಯಿಂದ 5 ಲಕ್ಷ ರೂ. ಚೆಕ್ ವಿತರಣೆ ಮಾಡಿದರು.

ಮೃತ ಚನ್ನಪ್ಪಗೌಡ ಹಾಗೂ ಚಂದ್ರೇಗೌಡ ಇಬ್ಬರೂ ಕುಟುಂಬಗಳಿಗೂ ಸಚಿವ ಸಿ ಟಿ ರವಿ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು. ನಂತರ ಮಾತನಾಡಿದ ಅವರು, ಅತಿವೃಷ್ಟಿಯಿಂದ ತೋಟ, ಜಮೀನು ಕಳೆದುಕೊಂಡ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದು ಅವರ ಜೀವನ ವಾಪಸ್‌ ತಂದು ಕೊಡಲು ಸಾಧ್ಯವಿಲ್ಲ. ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಚೆಕ್ ನೀಡಿದ್ದೇವೆ. ನೊಂದವರ ನೆರವಿಗೆ ನಾವು ಸದಾ ಇರ್ತೀವಿ. ಸಣ್ಣ ಬೆಳೆಗಾರರಿಗೆ ಭೂಮಿ ಕಳೆದುಕೊಂಡವರಿಗೂ ವಿಶೇಷ ಪ್ಯಾಕೇಜ್ ನೀಡಲು ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇವೆ. ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಡುವ ಕೆಲಸ ಮಾಡುತ್ತೇವೆ ಎಂದರು.

ಕೆಲವು ಗ್ರಾಮ ಗ್ರಾಮಗಳೇ ಭೂ ಕುಸಿತದಿಂದ ಕಣ್ಮರೆಯಾಗಿವೆ. ಭೂಮಿಯ ರೆಕಾರ್ಡ್ ಕುರಿತು ಸರ್ವೇ ಮಾಡಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಅರಣ್ಯದಲ್ಲಿ ಕೃಷಿ ಮಾಡಿದರೆ ನಾವು ಸಹಾಯ ಮಾಡಲು ಕಷ್ಟ. ಒಟ್ಟು ಅಂದಾಜು ಸಿಕ್ಕ ನಂತರ ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ ಎಂದು ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ಹೇಳಿದರು.

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿದ ಮಹಾಮಳೆಯಿಂದಾಗಿ ನೂರಾರು ಜನರ ತೋಟ, ಮನೆ, ಮಳೆಯ ನೀರಿನಲ್ಲಿ ಕೊಚ್ಚಿ ಕೊಂಡು ಹೋಗಿತ್ತು.

ಆತ್ಮಹತ್ಯೆ ಮಾಡ್ಕೊಂಡಿದ್ದ ರೈತ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಣೆ..

ಸರ್ಕಾರದಿಂದ ಸರಿಯಾದ ಸಮಯಕ್ಕೆ ನೆರೆ ಪರಿಹಾರ ಬಂದಿಲ್ಲ ಎಂದು ಜಿಲ್ಲೆಯ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದರು. ಇಂದು ಮೃತ ರೈತರ ಮನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಸರ್ಕಾರದ ವತಿಯಿಂದ 5 ಲಕ್ಷ ರೂ. ಚೆಕ್ ವಿತರಣೆ ಮಾಡಿದರು.

ಮೃತ ಚನ್ನಪ್ಪಗೌಡ ಹಾಗೂ ಚಂದ್ರೇಗೌಡ ಇಬ್ಬರೂ ಕುಟುಂಬಗಳಿಗೂ ಸಚಿವ ಸಿ ಟಿ ರವಿ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು. ನಂತರ ಮಾತನಾಡಿದ ಅವರು, ಅತಿವೃಷ್ಟಿಯಿಂದ ತೋಟ, ಜಮೀನು ಕಳೆದುಕೊಂಡ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದು ಅವರ ಜೀವನ ವಾಪಸ್‌ ತಂದು ಕೊಡಲು ಸಾಧ್ಯವಿಲ್ಲ. ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಚೆಕ್ ನೀಡಿದ್ದೇವೆ. ನೊಂದವರ ನೆರವಿಗೆ ನಾವು ಸದಾ ಇರ್ತೀವಿ. ಸಣ್ಣ ಬೆಳೆಗಾರರಿಗೆ ಭೂಮಿ ಕಳೆದುಕೊಂಡವರಿಗೂ ವಿಶೇಷ ಪ್ಯಾಕೇಜ್ ನೀಡಲು ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇವೆ. ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಡುವ ಕೆಲಸ ಮಾಡುತ್ತೇವೆ ಎಂದರು.

ಕೆಲವು ಗ್ರಾಮ ಗ್ರಾಮಗಳೇ ಭೂ ಕುಸಿತದಿಂದ ಕಣ್ಮರೆಯಾಗಿವೆ. ಭೂಮಿಯ ರೆಕಾರ್ಡ್ ಕುರಿತು ಸರ್ವೇ ಮಾಡಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಅರಣ್ಯದಲ್ಲಿ ಕೃಷಿ ಮಾಡಿದರೆ ನಾವು ಸಹಾಯ ಮಾಡಲು ಕಷ್ಟ. ಒಟ್ಟು ಅಂದಾಜು ಸಿಕ್ಕ ನಂತರ ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ ಎಂದು ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ಹೇಳಿದರು.

Intro:Kn_Ckm_06_Minister Ct Ravi_avb_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿದ ಮಹಾ ಮಳೆಯಿಂದಾ ನೂರಾರು ಜನರ ತೋಟ ಮನೆ ಮಳೆಯ ನೀರಿನಲ್ಲಿ ಕೊಚ್ಚಿ ಕೊಂಡು ಹೋಗಿತ್ತು. ಸರ್ಕಾರದಿಂದಾ ಸರಿಯಾದ ಸಮಯಕ್ಕೆ ನೆರೆ ಪರಿಹಾರ ಬಂದಿಲ್ಲ ಎಂದೂ ಇಬ್ಬರೂ ರೈತರು ಆತ್ಮಹತ್ಯೆಗೆ ಶರಣಾಗಿದ್ದರು.ಇಂದೂ ಮೃತ ರೈತರ ಮನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿ ಸರ್ಕಾರದ ವತಿಯಿಂದಾ 5 ಲಕ್ಷರೂ ಚೆಕ್ ವಿವರದ ಪತ್ರ ವಿತರಣೆ ಮಾಡಿದರು. ಮೃತ ಚನ್ನಪ್ಪಗೌಡ ಹಾಗೂ ಚಂದ್ರೇಗೌಡ ಇಬ್ಬರೂ ಕುಟುಂಬಗಳಿಗೂ ಸಚಿವ ಸಿ ಟಿ ರವಿ ಬೇಟಿ ನೀಡಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.ನಂತರ ಮಾತನಾಡಿ ಅತಿವೃಷ್ಟಿಯಿಂದಾ ತೋಟ ಜಮೀನು ಕಳೆದುಕೊಂಡ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದು ಅವರ ಜೀವನ ವಾಪಸ್ಸ್ ತಂದೂ ಕೊಡಲು ನೀಡಲು ಸಾಧ್ಯವಿಲ್ಲ. ಅವರ ಕುಟುಂಬಗಳಿಗೆ 5 ಲಕ್ಷ ರೂ.ಚೇಕ್ ನೀಡಿದ್ದವೆ. ನೊಂದವರ ನೆರವಿಗೆ ನಾವು ಸದಾ ಇರ್ತೀವಿ. ಸಣ್ಣ ಬೆಳೆಗಾರರಿಗೆ ಕಳೆದುಕೊಂಡವರಿಗೂ ವಿಶೇಷ ಪ್ಯಾಕೇಜ್ ನೀಡಲು ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇವೆ. ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಡುವ ಕೆಲಸ ಮಾಡುತ್ತೇವೆ. ಕೆಲವು ಗ್ರಾಮ ಗ್ರಾಮಗಳೇ ಭೂ ಕುಸಿತದಿಂದಾ ಕಣ್ಮರೆಯಾಗಿದೆ. ಭೂಮಿಯ ರೆಕಾರ್ಡ್ ಕುರಿತು ಸರ್ವೇ ಮಾಡಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಅರಣ್ಯದಲ್ಲಿ ಕೃಷ್ಟಿ ಮಾಡಿದರೇ ನಾವು ಸಹಾಯ ಮಾಡಲು ಕಷ್ಟ. ಒಟ್ಟು ಅಂದಾಜು ಸಿಕ್ಕ ನಂತರ ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ ಎಂದೂ ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ಹೇಳಿದರು.....

Conclusion:ರಾಜಕುಮಾರ್.....
ಈ ಟಿವಿ ಭಾರತ್.....
ಚಿಕ್ಕಮಗಳೂರು.....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.