ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ಲಿಂಗದಹಳ್ಳಿ ಕೆರೆ ಕುಂಟೆಯಲ್ಲಿ ರೈತನ ಶವವೊಂದು ಪತ್ತೆಯಾಗಿದೆ.
ಲಿಂಗದಹಳ್ಳಿ ಕೆರೆಕುಂಟೆಯಲ್ಲಿ ತೇಲಿ ಬಂದ ರೈತನ ಶವ!
ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಲಿಂಗದಹಳ್ಳಿ ಕೆರೆಕುಂಟೆಯಲ್ಲಿ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ರೈತ ಹನುಮಂತರೆಡ್ಡಿ ಮೃತ ದೇಹ ಪತ್ತೆಯಾಗಿದೆ.
![ಲಿಂಗದಹಳ್ಳಿ ಕೆರೆಕುಂಟೆಯಲ್ಲಿ ತೇಲಿ ಬಂದ ರೈತನ ಶವ!](https://etvbharatimages.akamaized.net/etvbharat/prod-images/768-512-4842741-thumbnail-3x2-baaaary.jpg?imwidth=3840)
ಲಿಂಗದಹಳ್ಳಿ ಗ್ರಾಮದ ನಿವಾಸಿ ಹನುಮಂತರೆಡ್ಡಿ (21) ಎಂಬ ರೈತನ ಮೃತದೇಹ ಇದಾಗಿದ್ದು, ಎತ್ತುಗಳಿಗೆ ಕೆರೆಕುಂಟೆಯಲಿ ನೀರು ಕುಡಿಸಲು ತೆರಳಿದಾಗ ಅವಘಡ ಸಂಭವಿಸಿದ ಎನ್ನಲಾಗಿದೆ.
ಲಿಂಗದಹಳ್ಳಿ ಗ್ರಾಮ ಹೊರವಲಯದ ಈ ಕೆರೆಕುಂಟೆಯಲಿ, ಕಳೆದ ಎರಡ್ಮೂರು ದಿನಗಳ ಹಿಂದೆ ಕೊಚ್ಚಿ ಹೋಗಿದ್ದ ರೈತನಿಗಾಗಿ ಸತತವಾಗಿ ಹುಡುಕಾಟ ನಡೆಸಿದರೂ ಕೂಡ ಮೃತದೇಹ ಪತ್ತೆಯಾಗಿರಲಿಲ್ಲ.
ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ಲಿಂಗದಹಳ್ಳಿ ಕೆರೆ ಕುಂಟೆಯಲ್ಲಿ ರೈತನ ಶವವೊಂದು ಪತ್ತೆಯಾಗಿದೆ.
ಲಿಂಗದಹಳ್ಳಿ ಗ್ರಾಮದ ನಿವಾಸಿ ಹನುಮಂತರೆಡ್ಡಿ (21) ಎಂಬ ರೈತನ ಮೃತದೇಹ ಇದಾಗಿದ್ದು, ಎತ್ತುಗಳಿಗೆ ಕೆರೆಕುಂಟೆಯಲಿ ನೀರು ಕುಡಿಸಲು ತೆರಳಿದಾಗ ಅವಘಡ ಸಂಭವಿಸಿದ ಎನ್ನಲಾಗಿದೆ.
ಲಿಂಗದಹಳ್ಳಿ ಗ್ರಾಮ ಹೊರವಲಯದ ಈ ಕೆರೆಕುಂಟೆಯಲಿ, ಕಳೆದ ಎರಡ್ಮೂರು ದಿನಗಳ ಹಿಂದೆ ಕೊಚ್ಚಿ ಹೋಗಿದ್ದ ರೈತನಿಗಾಗಿ ಸತತವಾಗಿ ಹುಡುಕಾಟ ನಡೆಸಿದರೂ ಕೂಡ ಮೃತದೇಹ ಪತ್ತೆಯಾಗಿರಲಿಲ್ಲ.
ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ಲಿಂಗದಹಳ್ಳಿ
ಕೆರೆ ಕುಂಟೆಯಲಿ ರೈತನ ಶವವೊಂದು ಪತ್ತೆಯಾಗಿ ನೀರಿನಲ್ಲಿ ತೇಲಾಡುತ್ತಿದೆ.
ಲಿಂಗದಹಳ್ಳಿ ಗ್ರಾಮದ ನಿವಾಸಿ ಹನುಮಂತರೆಡ್ಡಿ (21) ಎಂಬ ರೈತನ ಮೃತದೇಹ ಪತ್ತೆಯಾಗಿದೆ. ಜೋಡೆತ್ತುಗಳೊಂದಿಗೆ ಹೊಲಕ್ಕೆ ತೆರಳಿದಾಗ ಆ ಎತ್ತುಗಳಿಗೆ ಈ ಕೆರೆಕುಂಟೆಯಲಿ ನೀರು ಕುಡಿಸಲು ಹೋಗಿದಾಗ, ಈ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತೆ.
Body:ಲಿಂಗದಹಳ್ಳಿ ಗ್ರಾಮ ಹೊರವಲಯದ ಈ ಕೆರೆಕುಂಟೆಯಲಿ ಕಳೆದ ಎರಡ್ಮೂರು ದಿನಗಳ ಹಿಂದೆ ಮುಳುಗಡೆಯಾಗಿದ್ದ ಈ ರೈತನ ಎರಡು ಕಾಲುಗಳು ಸಿಕ್ಕಿಹಾಕಿಕೊಂಡಿದ್ದವು. ಸತತ ಎರಡು ದಿನಗಳೂ ಕೂಡ ಹುಡುಕಾಟ ನಡೆಸಿದ್ರೂ ಕೂಡ ಆ ರೈತನ ಮೃತ ದೇಹ ಪತ್ತೆಯಾಗಿರಲಿಲ್ಲ. ಈ ದಿನ ಮೃತದೇಹವು ತೇಲಿಬಂದಿದೆ. ಈ ಕುರಿತು ಈವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.
ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.
Conclusion:KN_BLY_3_FARMER'S_DEAD_BODY_PATHE_VISUALS_7203310