ETV Bharat / state

ನೀರಿಗಾಗಿ ಮಚ್ಚಿನಿಂದ ಹಲ್ಲೆ: ವ್ಯಕ್ತಿಗೆ ಗಂಭೀರ ಗಾಯ - ಮಾರಣಾಂತಿಕ ಹಲ್ಲೆ

ಕುಡಿವ ನೀರಿಗಾಗಿ ಶುರುವಾದ ಜಗಳ ಮಾರಣಾಂತಿಕ ಹಲ್ಲೆಗೆ ಕಾರಣವಾಗಿದೆ. ತೀವ್ರ ಗಾಯವಾಗಿದ್ದ ನರಸಿಂಹಪ್ಪ ಅವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ
author img

By

Published : Aug 29, 2019, 3:59 PM IST

ಚಿಕ್ಕಬಳ್ಳಾಪುರ: ಕುಡಿಯುವ ನೀರಿಗಾಗಿ ಜಗಳವಾಡಿಕೊಂಡು, ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ತುಳುವನೂರಿನಲ್ಲಿ ನಡೆದಿದೆ. ನರಸಿಂಹಪ್ಪ (60) ಎಂಬಾತನೆ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಗ್ರಾಮದ ವಿಜಯ್ ಕುಮಾರ್ ಎಂಬಾತ ಹಲ್ಲೆ ಎಸಗಿದ ವ್ಯಕ್ತಿ ಎನ್ನಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ

ನರಸಿಂಹಪ್ಪನ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳಿಯ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರ: ಕುಡಿಯುವ ನೀರಿಗಾಗಿ ಜಗಳವಾಡಿಕೊಂಡು, ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ತುಳುವನೂರಿನಲ್ಲಿ ನಡೆದಿದೆ. ನರಸಿಂಹಪ್ಪ (60) ಎಂಬಾತನೆ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಗ್ರಾಮದ ವಿಜಯ್ ಕುಮಾರ್ ಎಂಬಾತ ಹಲ್ಲೆ ಎಸಗಿದ ವ್ಯಕ್ತಿ ಎನ್ನಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ

ನರಸಿಂಹಪ್ಪನ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳಿಯ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕುಡಿಯುವ ನೀರಿಗೋಸ್ಕರ ಇಬ್ಬರ ನಡುವೆ ತಗಾದೆ ಶುರುವಾಗಿದ್ದು ತಲೆಗೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ತುಳುವನೂರಿನಲ್ಲಿ ನಡೆದಿದೆ.
Body:ನರಸಿಂಹಪ್ಪ (60) ವರ್ಷ ಹಲ್ಲೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ಅದೇ ಗ್ರಾಮದ ವಿಜಯ್ ಕುಮಾರ್ ಹಲ್ಲೆ ಮಾಡಿರುವ ವ್ಯಕ್ತಿ ಎನ್ನಲಾಗಿದೆ.

ಇನ್ನೂ ವಿಜಯ್ ಕುಮಾರ್ ಮತ್ತು ನರಸಿಂಹಪ್ಪ ಕುಟುಂಭಗಳಿಗೆ ಹಳೆ ದ್ವೇಶ ಹಿನ್ನೆಲೇ ಕುಡಿಯುವ ನೀರು ಹಿಡಿಯುವ ವೇಳೆ ಪರಸ್ಪರ ಮಾತುಗಳ ಬೆಳೆದು ವಿಜಯ್ ಕುಮಾರ್ ನರಸಿಂಹಪ್ಪನ ಮೇಲೆ ಮಚ್ಚಿನಿಂದ ಕೊಲೆಗೆ ಯತ್ನಿಸಿದ್ದಾನೆ.

ಇನ್ನೂ ನರಸಿಂಹಪ್ಪನ ತಲೆಗೆ ಗಂಭೀರ ಗಾಯವಾಗಿದ್ದರು ಇನ್ನೂ ಬದುಕಿ ಉಳಿದಿದ್ದು ಸ್ಥಳಿಯ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಕೋಲಾರ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನೂ ಈ ಘಟನೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.