ETV Bharat / state

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಫಾರೆಸ್ಟ್ ಗಾರ್ಡ್ ಸಾವು - ಕಾಡಾನೆ ದಾಳಿ

ಕಾಡಾನೆಯನ್ನು ಓಡಿಸಲು 6 ಮಂದಿಯ ತಂಡ ತೆರಳಿತ್ತು. ಮಧ್ಯಾಹ್ನ ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಆನೆ ದಾಳಿ ಮಾಡಿದ್ದು, ಸ್ಥಳದಲ್ಲೇ ಗಾರ್ಡ್ ಮೃತಪಟ್ಟಿದ್ದಾರೆ. ಮೂಡಿಗೆರೆ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Gaurd died
Gaurd died
author img

By

Published : May 7, 2021, 5:09 PM IST

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಫಾರೆಸ್ಟ್ ಗಾರ್ಡ್ ಮೃತಪಟ್ಟಿರುವ ಘಟನೆ ಇಲ್ಲಿನ ಅಲ್ದೂರು ಸಮೀಪದ ಗುಲ್ಲನ್ ಪೇಟೆ ಬಳಿ ನಡೆದಿದೆ.

ಪುಟ್ಟರಾಜು ಆನೆ ದಾಳಿಗೆ ಮೃತಪಟ್ಟ ಅರಣ್ಯ ಸಿಬ್ಬಂದಿಯಾಗಿದ್ದಾರೆ. ಇವರು ಬೆಳಗ್ಗೆ ಕಾಡಾನೆಯನ್ನು ಓಡಿಸಲು 6 ಮಂದಿಯ ತಂಡದೊಂದಿಗೆ ತೆರಳಿದ್ದರು. ಮಧ್ಯಾಹ್ನ ಕಾಡಾನೆ ಓಡಿಸುವ ಕಾರ್ಯಚರಣೆ ವೇಳೆ ಆನೆ ದಾಳಿ ಮಾಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡಿಗೆರೆ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಫಾರೆಸ್ಟ್ ಗಾರ್ಡ್ ಮೃತಪಟ್ಟಿರುವ ಘಟನೆ ಇಲ್ಲಿನ ಅಲ್ದೂರು ಸಮೀಪದ ಗುಲ್ಲನ್ ಪೇಟೆ ಬಳಿ ನಡೆದಿದೆ.

ಪುಟ್ಟರಾಜು ಆನೆ ದಾಳಿಗೆ ಮೃತಪಟ್ಟ ಅರಣ್ಯ ಸಿಬ್ಬಂದಿಯಾಗಿದ್ದಾರೆ. ಇವರು ಬೆಳಗ್ಗೆ ಕಾಡಾನೆಯನ್ನು ಓಡಿಸಲು 6 ಮಂದಿಯ ತಂಡದೊಂದಿಗೆ ತೆರಳಿದ್ದರು. ಮಧ್ಯಾಹ್ನ ಕಾಡಾನೆ ಓಡಿಸುವ ಕಾರ್ಯಚರಣೆ ವೇಳೆ ಆನೆ ದಾಳಿ ಮಾಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡಿಗೆರೆ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.