ETV Bharat / state

ಇಂದಿರಾ ಗಾಂಧಿ 102 ನೇ ಜನ್ಮ ದಿನಾಚರಣೆ: ಕೈ ನಾಯಕರಿಗೆ ಅದ್ದೂರಿ ಸ್ವಾಗತ ನೀಡಿದ ಕಾಫಿ ನಾಡು - ಕೈ ನಾಯಕರಿಗೆ ಅದ್ದೂರಿ ಸ್ವಾಗತ ನೀಡಿತ ಕಾಫಿ ನಾಡು

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಪುನರ್ ಜನ್ಮ ನೀಡಿದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅವರ 102 ನೇ ಜನ್ಮ ದಿನಾಚರಣೆ ಹಾಗೂ ನೂತನ ಜಿಲ್ಲಾಧ್ಯಕ್ಷ ಡಾ.ಅಂಶು ಮಂತ್ ಅವರ ಪದಗ್ರಹಣ ಕಾರ್ಯಕ್ರಮವನ್ನು ತುಂಬಾ ಅದ್ದೂರಿಯಾಗಿ  ಆಚರಿಸಲಾಯಿತು.

ಇಂದಿರಾ ಗಾಂಧಿ 130 ನೇ ಜನ್ಮ ದಿನಾಚರಣೆ: ಕೈ ನಾಯಕರಿಗೆ ಅದ್ದೂರಿ ಸ್ವಾಗತ ನೀಡಿತ ಕಾಫಿ ನಾಡು
author img

By

Published : Nov 20, 2019, 7:32 AM IST

Updated : Nov 20, 2019, 1:13 PM IST

ಚಿಕ್ಕಮಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಪುನರ್ ಜನ್ಮ ನೀಡಿದ ಕಾಪಿನಾಡು ಚಿಕ್ಕಮಗಳೂರಿನಲ್ಲಿ ಅವರ 102 ನೇ ಜನ್ಮ ದಿನಾಚರಣೆ ಹಾಗೂ ನೂತನ ಜಿಲ್ಲಾಧ್ಯಕ್ಷ ಡಾ.ಅಂಶು ಮಂತ್ ಅವರ ಪದಗ್ರಹಣ ಕಾರ್ಯಕ್ರಮವನ್ನು ತುಂಬಾ ಅದ್ದೂರಿಯಾಗಿ ಆಚರಿಸಲಾಯಿತು.

ಇಂದಿರಾ ಗಾಂಧಿ 130 ನೇ ಜನ್ಮ ದಿನಾಚರಣೆ: ಕೈ ನಾಯಕರಿಗೆ ಅದ್ದೂರಿ ಸ್ವಾಗತ ನೀಡಿತ ಕಾಫಿ ನಾಡು

ಈ ಕಾರ್ಯಕ್ರಮಕ್ಕೆ ರಾಜ್ಯ ಮಟ್ಟದ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಡಿ.ಕೆ. ಶಿವಕುಮಾರ್, ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ರಾಜ್ಯ ಮುಖಂಡರು ಜಿಲ್ಲೆಗೆ ಆಗಮಿಸಿದ್ದರು. ನಗರದ ಹನುಮಂತಪ್ಪ ವೃತ್ತದಿಂದ ಬಸವನಹಳ್ಳಿ- ಪುಡ್ ಪ್ಯಾಲೇಸ್ ರಸ್ತೆಯ ಮೂಲಕ ಜಿಲ್ಲಾ ಒಕ್ಕಲಿಗರ ಸಭಾಭವನದವರೆಗೂ ತೆರೆದ ವಾಹನದಲ್ಲಿ ರಾಜ್ಯ ನಾಯಕರ ಮೆರವಣಿಗೆ ಮಾಡಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಕ್ರೇನ್​ನಲ್ಲಿ ಗುಲಾಬಿ ಹೂವಿನ ಹಾರ ಹಾಕಿದ್ದು ವಿಶೇಷವಾಗಿತ್ತು.

ಚಿಕ್ಕಮಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಪುನರ್ ಜನ್ಮ ನೀಡಿದ ಕಾಪಿನಾಡು ಚಿಕ್ಕಮಗಳೂರಿನಲ್ಲಿ ಅವರ 102 ನೇ ಜನ್ಮ ದಿನಾಚರಣೆ ಹಾಗೂ ನೂತನ ಜಿಲ್ಲಾಧ್ಯಕ್ಷ ಡಾ.ಅಂಶು ಮಂತ್ ಅವರ ಪದಗ್ರಹಣ ಕಾರ್ಯಕ್ರಮವನ್ನು ತುಂಬಾ ಅದ್ದೂರಿಯಾಗಿ ಆಚರಿಸಲಾಯಿತು.

ಇಂದಿರಾ ಗಾಂಧಿ 130 ನೇ ಜನ್ಮ ದಿನಾಚರಣೆ: ಕೈ ನಾಯಕರಿಗೆ ಅದ್ದೂರಿ ಸ್ವಾಗತ ನೀಡಿತ ಕಾಫಿ ನಾಡು

ಈ ಕಾರ್ಯಕ್ರಮಕ್ಕೆ ರಾಜ್ಯ ಮಟ್ಟದ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಡಿ.ಕೆ. ಶಿವಕುಮಾರ್, ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ರಾಜ್ಯ ಮುಖಂಡರು ಜಿಲ್ಲೆಗೆ ಆಗಮಿಸಿದ್ದರು. ನಗರದ ಹನುಮಂತಪ್ಪ ವೃತ್ತದಿಂದ ಬಸವನಹಳ್ಳಿ- ಪುಡ್ ಪ್ಯಾಲೇಸ್ ರಸ್ತೆಯ ಮೂಲಕ ಜಿಲ್ಲಾ ಒಕ್ಕಲಿಗರ ಸಭಾಭವನದವರೆಗೂ ತೆರೆದ ವಾಹನದಲ್ಲಿ ರಾಜ್ಯ ನಾಯಕರ ಮೆರವಣಿಗೆ ಮಾಡಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಕ್ರೇನ್​ನಲ್ಲಿ ಗುಲಾಬಿ ಹೂವಿನ ಹಾರ ಹಾಕಿದ್ದು ವಿಶೇಷವಾಗಿತ್ತು.

Intro:Kn_Ckm_03_Congress_meravanig_av_7202347Body:ಚಿಕ್ಕಮಗಳೂರು :-

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಪುನರ್ ಜನ್ಮ ನೀಡಿದ ಕಾಫೀ ನಾಡು ಚಿಕ್ಕಮಗಳೂರಿನಲ್ಲಿ ಇಂದಿರಾ ಗಾಂಧೀ ಅವರ 130 ನೇ ಜನ್ಮ ದಿನಾಚರಣೆ ಹಾಗೂ ನೂತನ ಜಿಲ್ಲಾಧ್ಯಕ್ಷ ಡಾ.ಅಂಶು ಮಂತ್ ಅವರ ಪದಗ್ರಹಣ ಕಾರ್ಯಕ್ರಮವನ್ನು ತುಂಬಾ ಅದ್ದೂರಿಯಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಚರಿಸಲಾಯಿತು.ಈ ಕಾರ್ಯಕ್ರಮಕ್ಕೆ ರಾಜ್ಯ ಮಟ್ಟದ ನಾಯಕರು ಜಿಲ್ಲೆಗೆ ಆಗಮಿಸಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಡಿ ಕೆ ಶಿವಕುಮಾರ್. ಕೆಪಿಸಿಸಿ ರಾಜ್ಯಧ್ಯಕ್ಷ ದಿನೇಶ್ ಗುಂಡೂರಾವೇ ಸೇರಿದಂತೆ ಹಲವು ರಾಜ್ಯ ಮುಖಂಡರು ಜಿಲ್ಲೆಗೆ ಆಗಮಿಸಿದ್ದರು.ನಗರದ ಹನುಮಂತಪ್ಪ ವೃತ್ತದಿಂದಾ ತೆರದ ವಾಹನದಲ್ಲಿ ರಾಜ್ಯ ನಾಯಕರನ್ನು ಕರೆ ತಂದ ಕಾಂಗ್ರೇಸ್ ಕಾರ್ಯಕರ್ತರು ಕ್ನೇನ್ ನಲ್ಲಿ ಗುಲಾಬಿ ಹೂವಿನ ಹಾರ ಹಾಕಿದ್ದು ತುಂಬಾ ವಿಶೇಷವಾಗಿತ್ತು. ನಗರದ ಹನುಮಂತಪ್ಪ ವೃತ್ತಿದಿಂದಾ ಬಸವನಹಳ್ಳಿ ಮುಖ್ಯ ರಸ್ತೆಯ ಮೂಲಕ ಸಾಗಿ ಪುಡ್ ಪ್ಯಾಲೇಸ್ ರಸ್ತೆಯ ಮೂಲಕ ಜಿಲ್ಲಾ ಓಕ್ಕಲಿಗರ ಸಭಾಭವನದ ವರೆಗೂ ತೆರದ ವಾಹನದಲ್ಲಿ ರಾಜ್ಯ ನಾಯಕರ ಮೆರವಣೆಗೆ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಸಾವಿರಾರೂ ಕಾಂಗ್ರೇಸ್ ಕಾರ್ಯಕರ್ತರು ಭಾಗವಹಿಸಿದ್ದು ವಿಶೇಷವಾಗಿತ್ತು...

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು....
Last Updated : Nov 20, 2019, 1:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.