ETV Bharat / state

ಮಲೆನಾಡಿಗೆ ಪ್ರವಾಸಿಗರ ದಂಡು... ಟ್ರಾಫಿಕ್​​ ಜಾಮ್​ ಆಗಿ ವಾಹನ ಸವಾರರು ಹೈರಾಣ

author img

By

Published : Jul 15, 2019, 5:29 PM IST

ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ಕೈಮರ ಚೆಕ್ ಪೋಸ್ಟ್​​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮುಳ್ಳಯ್ಯನಗಿರಿ, ಕವಿಕಲ್ ಗಂಡಿ, ಹೊನ್ನಮ್ಮನ ಹಳ್ಳ, ದತ್ತ ಪೀಠದ ಮಾರ್ಗ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದೆ. ಒಂದು ಕಿ.ಮೀ.ನಷ್ಟು ದೂರ ವಾಹನಗಳು ನಿಂತಲ್ಲೇ ನಿಂತುಕೊಂಡಿವೆ.

ಮಲೆನಾಡಿನಲ್ಲಿ ಫುಲ್​ ಪ್ರವಾಸಿಗರು: ರಸ್ತೆ ಫುಲ್​ ಟ್ರಾಫಿಕ್​ ಜಾಮ್​

ಚಿಕ್ಕಮಗಳೂರು: ಮಳೆಗಾಲ ಬಂತೆಂದೆರೆ ಸಾಕು ಮಲೆನಾಡು ಭಾಗದ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿರುತ್ತವೆ. ಅದರಲ್ಲೂ ಅತಿ ಹೆಚ್ಚು ಮಂಜು ಕವಿದ ವಾತವರಣ ಮತ್ತು ನೀರು ಹರಿಯುವ ತಾಣಗಳನ್ನು ಮಳೆಗಾಲದಲ್ಲಿ ಕಣ್ತುಂಬಿಕೊಳ್ಳುವುದೆ ಚೆಂದ.

ಮಲೆನಾಡಿನಲ್ಲಿ ಟ್ರಾಫಿಕ್​ ಜಾಮ್​

ಅದೇ ರೀತಿ ಸುಂದರ ಪ್ರವಾಸಿ ತಾಣಗಳನ್ನು ಹೊಂದಿರುವ ಮತ್ತು ಸದಾ ಮಳೆಯಿಂದ ಕೂಡಿರುವ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ನಗರ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ.

ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್​​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಮುಳ್ಳಯ್ಯನಗಿರಿ, ಕವಿಕಲ್ ಗಂಡಿ, ಹೊನ್ನಮ್ಮನ ಹಳ್ಳ, ದತ್ತ ಪೀಠದ ಮಾರ್ಗದಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದೆ. ಒಂದು ಕಿ.ಮೀ.ನಷ್ಟು ದೂರ ವಾಹನಗಳು ನಿಂತಲ್ಲೇ ನಿಂತುಕೊಂಡಿವೆ. ಕಳೆದ ಒಂದು ಗಂಟೆಯಿಂದ ಟ್ರಾಫಿಕ್ ಜಾಮ್​​ನಿಂದ ಪ್ರವಾಸಿಗರು ಹೈರಾಣಾಗಿದ್ದು, ಸ್ಥಳೀಯರು ಕೂಡ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ. ಟ್ರಾಫಿಕ್ ಕ್ಲೀಯರ್ ಮಾಡಲು ಪೊಲೀಸರು ಹರಸಾಹಸ ಪಡುತ್ತಿದ್ದು, ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್​ನಲ್ಲಿ ಟ್ರಾಫಿಕ್ ಜಾಮ್​ನಿಂದ ಕಿರಿಕಿರಿ ಉಂಟಾಗಿದೆ.


ಚಿಕ್ಕಮಗಳೂರು: ಮಳೆಗಾಲ ಬಂತೆಂದೆರೆ ಸಾಕು ಮಲೆನಾಡು ಭಾಗದ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿರುತ್ತವೆ. ಅದರಲ್ಲೂ ಅತಿ ಹೆಚ್ಚು ಮಂಜು ಕವಿದ ವಾತವರಣ ಮತ್ತು ನೀರು ಹರಿಯುವ ತಾಣಗಳನ್ನು ಮಳೆಗಾಲದಲ್ಲಿ ಕಣ್ತುಂಬಿಕೊಳ್ಳುವುದೆ ಚೆಂದ.

ಮಲೆನಾಡಿನಲ್ಲಿ ಟ್ರಾಫಿಕ್​ ಜಾಮ್​

ಅದೇ ರೀತಿ ಸುಂದರ ಪ್ರವಾಸಿ ತಾಣಗಳನ್ನು ಹೊಂದಿರುವ ಮತ್ತು ಸದಾ ಮಳೆಯಿಂದ ಕೂಡಿರುವ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ನಗರ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ.

ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್​​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಮುಳ್ಳಯ್ಯನಗಿರಿ, ಕವಿಕಲ್ ಗಂಡಿ, ಹೊನ್ನಮ್ಮನ ಹಳ್ಳ, ದತ್ತ ಪೀಠದ ಮಾರ್ಗದಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದೆ. ಒಂದು ಕಿ.ಮೀ.ನಷ್ಟು ದೂರ ವಾಹನಗಳು ನಿಂತಲ್ಲೇ ನಿಂತುಕೊಂಡಿವೆ. ಕಳೆದ ಒಂದು ಗಂಟೆಯಿಂದ ಟ್ರಾಫಿಕ್ ಜಾಮ್​​ನಿಂದ ಪ್ರವಾಸಿಗರು ಹೈರಾಣಾಗಿದ್ದು, ಸ್ಥಳೀಯರು ಕೂಡ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ. ಟ್ರಾಫಿಕ್ ಕ್ಲೀಯರ್ ಮಾಡಲು ಪೊಲೀಸರು ಹರಸಾಹಸ ಪಡುತ್ತಿದ್ದು, ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್​ನಲ್ಲಿ ಟ್ರಾಫಿಕ್ ಜಾಮ್​ನಿಂದ ಕಿರಿಕಿರಿ ಉಂಟಾಗಿದೆ.


Intro:Kn_Ckm_04_Traffic jam_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಸಾವಿರಾರೂ ಸಂಖ್ಯೆಯಲ್ಲಿ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸುತ್ತಿರುವ ಹಿನ್ನಲೆ ಚಿಕ್ಕಮಗಳೂರು ನಗರ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ ನಲ್ಲಿ ಪುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು ಮುಳ್ಳಯ್ಯನಗಿರಿ, ಕವಿಕಲ್ ಗಂಡಿ, ಹೊನ್ನಮ್ಮನ ಹಳ್ಳ, ದತ್ತಪೀಠದ ಮಾರ್ಗ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿ ಒಂದು ಕಿ.ಮೀನಷ್ಟು ದೂರ ವಾಹನಗಳು ನಿಂತಲ್ಲೇ ನಿಂತು ಕೊಂಡಿವೆ. ಕಳೆದ ಒಂದು ಗಂಟೆಯಿಂದಾ ವಾಹನಗಳ ಟ್ರಾಫಿಕ್ ಜಾಮ್ ನಿಂದ ಪ್ರವಾಸಿಗರು, ಹೈರಾಣ್ ಆಗಿದ್ದು ಸ್ಥಳೀಯರು ಕೂಡ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ. ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರ ಹರ ಸಾಹಸ ಪಡುತ್ತಿದ್ದು ಚಿಕ್ಕಮಗಳೂರ ತಾಲೂಕಿನ ಕೈಮರ ಚೆಕ್ ಪೊಸ್ಟ್ ನಲ್ಲಿ ಟ್ರಾಫಿಕ್ ಜಾಮ್ ನಿಂದಾ ಸಂಪೂರ್ಣ ಕಿರಿ ಕಿರಿ ಉಂಟಾಗಿದೆ......


Conclusion:ರಾಜಕುಮಾರ್,,,,,
ಈ ಟಿವಿ ಭಾರತ್,,,,,,
ಚಿಕ್ಕಮಗಳೂರು.......
ETV Bharat Logo

Copyright © 2024 Ushodaya Enterprises Pvt. Ltd., All Rights Reserved.