ETV Bharat / state

ಬಂಗಾರದ ಚೈನ್ ಕದ್ದು ಪರಾರಿಯಾಗಿದ್ದ ಆರೋಪಿ ಅರೆಸ್ಟ್‌

author img

By

Published : Aug 19, 2020, 7:32 PM IST

ಒಂದು ವಾರದ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಗರದಲ್ಲಿ ನಾಗಪ್ಪ ಶೇಟ್ ಎಂಬುವವರ ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ, ಮೂರು ಬಂಗಾರದ ಚೈನ್ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಶೃಂಗೇರಿ ಪೋಲಿಸರು ಬಂಧಿಸಿದ್ದಾರೆ.

Chikmagalur
ಆರೋಪಿಯ ಬಂಧನ

ಚಿಕ್ಕಮಗಳೂರು: ಒಂದು ವಾರದ ಹಿಂದೆ ಜಿಲ್ಲೆಯ ಶೃಂಗೇರಿ ನಗರದಲ್ಲಿ ನಾಗಪ್ಪ ಶೇಟ್ ಎಂಬುವವರ ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ, ಮಚ್ಚು ತೋರಿಸಿ ಮೂರು ಬಂಗಾರದ ಚೈನ್​ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಶೃಂಗೇರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೂರು ಬಂಗಾರದ ಚೈನ್ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಶೃಂಗೇರಿ ಪೋಲಿಸರು ಬಂಧಿಸಿದ್ದಾರೆ.

ಆರೋಪಿಯ ಕೃತ್ಯ ಅಂಗಡಿಯೊಳಗಿನ ಹಾಗೂ ಹೊರಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳ ಆಧಾರದ ಮೇಲೆ ಕೊಪ್ಪ ತಾಲೂಕಿನ ಮೇಗೂರು ಗ್ರಾಮದ ಮಿಥುನ್ (22)ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಮೂರು ಚೈನ್​ಗಳನ್ನು ವಶಕ್ಕೆ ಪಡೆದಿದ್ದಾರೆ.

ಕದ್ದಿರುವ ಚಿನ್ನದ ಚೈನು​ಗಳ ಮೌಲ್ಯ 2.5 ಲಕ್ಷ ರೂ ಆಗಿದೆ. ಆರೋಪಿ ಮಿಥುನ್ ಕೃತ್ಯದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.

ಚಿಕ್ಕಮಗಳೂರು: ಒಂದು ವಾರದ ಹಿಂದೆ ಜಿಲ್ಲೆಯ ಶೃಂಗೇರಿ ನಗರದಲ್ಲಿ ನಾಗಪ್ಪ ಶೇಟ್ ಎಂಬುವವರ ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ, ಮಚ್ಚು ತೋರಿಸಿ ಮೂರು ಬಂಗಾರದ ಚೈನ್​ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಶೃಂಗೇರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೂರು ಬಂಗಾರದ ಚೈನ್ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಶೃಂಗೇರಿ ಪೋಲಿಸರು ಬಂಧಿಸಿದ್ದಾರೆ.

ಆರೋಪಿಯ ಕೃತ್ಯ ಅಂಗಡಿಯೊಳಗಿನ ಹಾಗೂ ಹೊರಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳ ಆಧಾರದ ಮೇಲೆ ಕೊಪ್ಪ ತಾಲೂಕಿನ ಮೇಗೂರು ಗ್ರಾಮದ ಮಿಥುನ್ (22)ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಮೂರು ಚೈನ್​ಗಳನ್ನು ವಶಕ್ಕೆ ಪಡೆದಿದ್ದಾರೆ.

ಕದ್ದಿರುವ ಚಿನ್ನದ ಚೈನು​ಗಳ ಮೌಲ್ಯ 2.5 ಲಕ್ಷ ರೂ ಆಗಿದೆ. ಆರೋಪಿ ಮಿಥುನ್ ಕೃತ್ಯದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.