ETV Bharat / state

ಚಿಕ್ಕಮಗಳೂರಿನಲ್ಲಿ ಮತ್ತೆ ವರುಣನ ಅಬ್ಬರ... ಕಾಫಿನಾಡ ಜನ ತತ್ತರ

author img

By

Published : Oct 18, 2019, 9:01 PM IST

ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರಿ ಮಳೆಯಿಂದ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ಥತೆ ಉಂಟಾಗಿದೆ. ಪ್ರಮುಖವಾಗಿ ಚಿಕ್ಕಮಗಳೂರು ನಗರ, ವಸ್ತಾರೆ, ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಸುಂದರಬೈಲು, ಮಾಗುಂಡಿ, ಬಾಳೆಹೊನ್ನೂರು,ಜಯಪುರ ಸೇರಿದಂತೆ ಮುತ್ತಮುತ್ತಲ ಭಾಗದಲ್ಲಿ ಮಳೆಯಾಗುತ್ತಿದೆ.

ಚಿಕ್ಕಮಗಳೂರಿನಲ್ಲಿ ಮತ್ತೆ ವರುಣನ ಅಬ್ಬರ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮತ್ತೆ ವರುಣನ ಅಬ್ಬರ ಜೋರಾಗಿದ್ದು, ಕಳೆದ ಮೂರು ದಿನಗಳಿಂದ ಮಧ್ಯಾಹ್ನದ ವೇಳೆ ಧಾರಾಕಾರ ಮಳೆ ಸುರಿಯುತ್ತಿದೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಭಾರಿ ಮಳೆಯಿಂದ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ಥತೆ ಉಂಟಾಗಿದೆ. ಪ್ರಮುಖವಾಗಿ ಚಿಕ್ಕಮಗಳೂರು ನಗರ, ವಸ್ತಾರೆ, ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಸುಂದರಬೈಲು, ಮಾಗುಂಡಿ, ಬಾಳೆಹೊನ್ನೂರು,ಜಯಪುರ ಸೇರಿದಂತೆ ಸುತ್ತ ಮುತ್ತಲ ಭಾಗದಲ್ಲಿ ವರುಣನ ಆರ್ಭಟವಿದೆ.

ಚಿಕ್ಕಮಗಳೂರಿನಲ್ಲಿ ಮತ್ತೆ ವರುಣನ ಅಬ್ಬರ

ಕಳೆದ ಒಂದು ತಿಂಗಳ ಹಿಂದೆ ಸುರಿದಿದ್ದ ಮಹಾ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿ, ಸಾವಿರಾರು ಜನರು ತಮ್ಮ ಮನೆ, ತೋಟ, ಗದ್ದೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈಗ ಮತ್ತೆ ಮಳೆಯಾಗುತ್ತಿರುವುದರಿಂದ ಜನರಲ್ಲಿ ಆತಂಕ ಮನೆಮಾಡಿದೆ.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮತ್ತೆ ವರುಣನ ಅಬ್ಬರ ಜೋರಾಗಿದ್ದು, ಕಳೆದ ಮೂರು ದಿನಗಳಿಂದ ಮಧ್ಯಾಹ್ನದ ವೇಳೆ ಧಾರಾಕಾರ ಮಳೆ ಸುರಿಯುತ್ತಿದೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಭಾರಿ ಮಳೆಯಿಂದ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ಥತೆ ಉಂಟಾಗಿದೆ. ಪ್ರಮುಖವಾಗಿ ಚಿಕ್ಕಮಗಳೂರು ನಗರ, ವಸ್ತಾರೆ, ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಸುಂದರಬೈಲು, ಮಾಗುಂಡಿ, ಬಾಳೆಹೊನ್ನೂರು,ಜಯಪುರ ಸೇರಿದಂತೆ ಸುತ್ತ ಮುತ್ತಲ ಭಾಗದಲ್ಲಿ ವರುಣನ ಆರ್ಭಟವಿದೆ.

ಚಿಕ್ಕಮಗಳೂರಿನಲ್ಲಿ ಮತ್ತೆ ವರುಣನ ಅಬ್ಬರ

ಕಳೆದ ಒಂದು ತಿಂಗಳ ಹಿಂದೆ ಸುರಿದಿದ್ದ ಮಹಾ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿ, ಸಾವಿರಾರು ಜನರು ತಮ್ಮ ಮನೆ, ತೋಟ, ಗದ್ದೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈಗ ಮತ್ತೆ ಮಳೆಯಾಗುತ್ತಿರುವುದರಿಂದ ಜನರಲ್ಲಿ ಆತಂಕ ಮನೆಮಾಡಿದೆ.

Intro:Kn_Ckm_02_Rain_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದಾ ಮಧ್ಯಾಹ್ನದ ವೇಳೆ ಧಾರಕಾರ ಮಳೆ ಪ್ರಾರಂಭವಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಕಾರ ಮಳೆಯಾಗುತ್ತಿದ್ದು ಮಲೆನಾಡಿನ ಜನರು ಈ ಮಳೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ಒಂದು ಗಂಟೆಯಿಂದಾ ಸುರಿಯುತ್ತಿರುವ ಮಳೆಯಿಂದಾ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ಥ ಉಂಟಾಗಿದ್ದು ಪ್ರಮುಖವಾಗಿ ಚಿಕ್ಕಮಗಳೂರು ನಗರ,ವಸ್ತಾರೆ, ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಸುಂದರಬೈಲು,ಮಾಗುಂಡಿ, ಬಾಳೆಹೊನ್ನೂರು,ಜಯಪುರ ಸೇರಿದಂತೆ ಮುತ್ತ ಮುತ್ತಲ ಭಾಗದಲ್ಲಿ ಧಾರಕಾರ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೂ ಜಿಲ್ಲೆಯಲ್ಲಿ ಮೋಡ ಕವಿದ ವಾತವರಣವಿದ್ದು ಬೆಳಗ್ಗೆಯೇ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆ ಈ ವಾತವರಣ ನೀಡಿತ್ತು.ಈಗ ಮತ್ತೆ ಧಾರಕಾರ ಮಳೆಯಾಗುತ್ತಿದ್ದು ಈ ಮಳೆಯನ್ನು ನೋಡಿ ಜನರು ಬೆಚ್ಚಿ ಬೀಳುವಂತಾಗಿದೆ. ಏಕೆಂದರೇ ಕಳೆದ ಒಂದು ತಿಂಗಳ ಹಿಂದೇ ಸುರಿದ ಮಹಾ ಮಳೆಯಿಂದಾ ಸಾಕಷ್ಟು ಅವಾಂತರಗಳು ಜಿಲ್ಲೆಯಲ್ಲಿ ಸೃಷ್ಟಿಯಾಗಿ ಸಾವಿರಾರು ಜನರು ತಮ್ಮ ಮನೆ, ತೋಟ, ಗದ್ದೆಗಳನ್ನು ಕಳೆದುಕೊಂಡು ನಿರಾಶ್ರೀತರಾಗಿದ್ದರು.ಈಗ ಮತ್ತೆ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾ ಜನರು ತತ್ತರಿಸಿ ಹೋಗಿದ್ದು ಮನೆಯಿಂದಾ ಹೊರ ಬರಲು ಸಾಧ್ಯವಾಗದೇ ಕಂಗಲಾಗಿ ಹೋಗಿದ್ದಾರೆ.....

Conclusion:ರಾಜಕುಮಾರ್......
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.