ETV Bharat / state

ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ - ಸಂಚಾರ ಅಸ್ತವ್ಯಸ್ಥ

ಚಿಕ್ಕಮಗಳೂರು ಸುತ್ತಮುತ್ತ ಧಾರಾಕಾರ ಮಳೆ ಸುರಿದಿದ್ದು, ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮಳೆಯಿಂದ ಸಂಚಾರ ವ್ಯವಸ್ಥೆಗೂ ಅಡಚಣೆ ಉಂಟಾಗಿದ್ದು, ಸವಾರರು ಪರದಾಡುವ ಸ್ಥಿತಿ ಎದುರಾಗಿದೆ.

ಧಾರಾಕಾರ ಮಳೆ
author img

By

Published : May 18, 2019, 9:49 PM IST

ಚಿಕ್ಕಮಗಳೂರು: ನಗರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮಳೆಯಿಂದ ಸಂಚಾರ ವ್ಯವಸ್ಥೆಗೂ ಅಡಚಣೆ ಉಂಟಾಗಿದ್ದು, ಸವಾರರು ಪರದಾಡುವ ಸ್ಥಿತಿ ಎದುರಾಗಿದೆ.

ಇನ್ನು ಒಂದು ಗಂಟೆ ಸುರಿದ ಮಳೆಯಿಂದ ನಗರದ ಕೆಲ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಮಲೆನಾಡಿನ ಹಲವು ಭಾಗದಲ್ಲಿ ಗುಡುಗು ಮಿಶ್ರಿತ ಮಳೆಯಾಗುತ್ತಿದೆ.

ಚಿಕ್ಕಮಗಳೂರು ನಗರದ ಹೊರವಲಯ ಹಿರೇಮಗಳೂರಿನಲ್ಲಿ ಸುರಿದ ಮಳೆಯಿಂದ ಹಾನಿಯುಂಟಾಗಿದ್ದು, ರಾಜ್ಯ ಹೆದ್ದಾರಿಯ ಪಕ್ಕದಲ್ಲಿದ್ದ ಕಟ್ಟಡದ ಮೇಲ್ಛಾವಣಿ ಹಾರಿ ವಿದ್ಯುತ್ ಟಿಸಿ ಮೇಲೆ ಬಿದ್ದಿದೆ. ಇದರಿಂದ ವಿದ್ಯುತ್ ತಂತಿ ತುಂಡಾಗಿದ್ದು, ಹಿರೇಮಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಖಡಿತವಾಗಿದೆ.

ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ

ಚಿಕ್ಕಮಗಳೂರು: ನಗರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮಳೆಯಿಂದ ಸಂಚಾರ ವ್ಯವಸ್ಥೆಗೂ ಅಡಚಣೆ ಉಂಟಾಗಿದ್ದು, ಸವಾರರು ಪರದಾಡುವ ಸ್ಥಿತಿ ಎದುರಾಗಿದೆ.

ಇನ್ನು ಒಂದು ಗಂಟೆ ಸುರಿದ ಮಳೆಯಿಂದ ನಗರದ ಕೆಲ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಮಲೆನಾಡಿನ ಹಲವು ಭಾಗದಲ್ಲಿ ಗುಡುಗು ಮಿಶ್ರಿತ ಮಳೆಯಾಗುತ್ತಿದೆ.

ಚಿಕ್ಕಮಗಳೂರು ನಗರದ ಹೊರವಲಯ ಹಿರೇಮಗಳೂರಿನಲ್ಲಿ ಸುರಿದ ಮಳೆಯಿಂದ ಹಾನಿಯುಂಟಾಗಿದ್ದು, ರಾಜ್ಯ ಹೆದ್ದಾರಿಯ ಪಕ್ಕದಲ್ಲಿದ್ದ ಕಟ್ಟಡದ ಮೇಲ್ಛಾವಣಿ ಹಾರಿ ವಿದ್ಯುತ್ ಟಿಸಿ ಮೇಲೆ ಬಿದ್ದಿದೆ. ಇದರಿಂದ ವಿದ್ಯುತ್ ತಂತಿ ತುಂಡಾಗಿದ್ದು, ಹಿರೇಮಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಖಡಿತವಾಗಿದೆ.

ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ
Intro:R_Kn_Ckm_01_18_Rain_Rajkumar_Ckm_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರು ನಗರದಲ್ಲಿ ಕಳೆದ ಒಂದು ಗಂಟೆಯಿಂದಾ ಧಾರಕಾರವಾಗಿ ಮಳೆ ಸುರಿಯುತ್ತಿದ್ದು ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ನಗರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾ ಸಂಚಾರ ವ್ಯವಸ್ಥೆಗೂ ಅಡಚಣೆ ಉಂಟಾಗಿದ್ದು ಕಾದು ಬಿಸಿಯಾಗಿದ್ದ ಭೂಮಿ ತಂಪಾಗಿದೆ. ನಿರಂತರ ಒಂದು ಗಂಟೆಗೂ ಎಡೆಬಿಡದೇ ಸುರಿದ ಧಾರಕಾರವಾಗಿ ಸುರಿದ ಮಳೆಯಿಂದಾ ನಗರದ ಕೆಲ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಮಲೆನಾಡಿನ ಹಲವು ಭಾಗದಲ್ಲಿಯೂ ನಿರಂತರ ಮಳೆಯಾಗುತ್ತಿದ್ದು ಗುಡುಗು ಮಿಶ್ರಿತ ಮಳೆಯಾಗುತ್ತಿದೆ. ಚಿಕ್ಕಮಗಳೂರು ನಗರದ ಹೊರವಲಯ ಹಿರೇ ಮಗಳೂರಿನಲ್ಲಿ ಸುರಿದ ಮಳೆಯಿಂದಾ ಹಾನಿಯುಂಟಾಗಿದ್ದು ರಾಜ್ಯ ಹೆದ್ದಾರಿಯ ಪಕ್ಕದಲ್ಲಿದ್ದ ಕಟ್ಟಡದ ಮೇಲ್ಚಾವಣಿ ಹಾರಿ ಹೋಗಿ ವಿದ್ಯುತ್ ಟಿ ಸಿ ಮೇಲೆ ಬಿದ್ದಿದೆ.ಇದರಿಂದ ವಿದ್ಯುತ್ ತಂತಿ ತುಂಡಾಗಿದ್ದು ಹಿರೇ ಮಗಳೂರು ಸೇರಿದಂತೆ ಸುತ್ತ ಮುತ್ತಲ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಖಡಿತವಾಗಿದೆ..Conclusion:ರಾಜಕುಮಾರ್....
ಈಟಿವಿ ಭಾರತ್...
ಚಿಕ್ಕಮಗಳೂರು...
ETV Bharat Logo

Copyright © 2025 Ushodaya Enterprises Pvt. Ltd., All Rights Reserved.