ETV Bharat / state

ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ - undefined

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗವಾದ ಕಳಸ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ, ಬಾಳೂರು, ಬಣಕಲ್, ಶೃಂಗೇರಿ, ಮೆಣಸೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ
author img

By

Published : Jun 22, 2019, 9:30 PM IST

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಜಿಲ್ಲೆಯ ಮಲೆನಾಡು ಭಾಗವಾದ ಕಳಸ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ, ಬಾಳೂರು, ಬಣಕಲ್, ಶೃಂಗೇರಿ, ಮೆಣಸೆಯಲ್ಲಿ ಮಳೆ ಮುಂದುವರೆದಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ.

ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ

ಇನ್ನು ಕೆಲ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕದಲ್ಲೂ ವ್ಯತಯ್ಯ ಉಂಟಾಗಿದ್ದು, ನಿರಂತರ ಮಳೆ ಸುರಿಯುತ್ತಿರುವ ಹಿನ್ನಲೆ ವಾಹನ ಸವಾರರಿಗೂ ಕಿರಿ ಕಿರಿ ಉಂಟಾಗುತ್ತಿದೆ.

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಜಿಲ್ಲೆಯ ಮಲೆನಾಡು ಭಾಗವಾದ ಕಳಸ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ, ಬಾಳೂರು, ಬಣಕಲ್, ಶೃಂಗೇರಿ, ಮೆಣಸೆಯಲ್ಲಿ ಮಳೆ ಮುಂದುವರೆದಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ.

ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ

ಇನ್ನು ಕೆಲ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕದಲ್ಲೂ ವ್ಯತಯ್ಯ ಉಂಟಾಗಿದ್ದು, ನಿರಂತರ ಮಳೆ ಸುರಿಯುತ್ತಿರುವ ಹಿನ್ನಲೆ ವಾಹನ ಸವಾರರಿಗೂ ಕಿರಿ ಕಿರಿ ಉಂಟಾಗುತ್ತಿದೆ.

Intro:R_Kn_Ckm_03_22_Rain_Rajkumar_Ckm_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಆರು ದಿನಗಳ ನಂತರ ಧಾರಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗವಾದ ಕಳಸ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ, ಬಾಳೂರು, ಬಣಕಲ್, ಶೃಂಗೇರಿ, ಮೆಣಸೆಯಲ್ಲಿ ಎಡೆ ಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗಸೇರಿದಂತೆ ಸುತ್ತ ಮುತ್ತಲ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಕಳೆದ ಆರು ದಿನಗಳ ನಂತರ ಸುರಿಯುತ್ತಿರುವ ಮಳೆಯಿಂದಾ ರೈತರು ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.ಮಲೆನಾಡು ಭಾಗದ ಕೆಲ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕದಲ್ಲೂ ವ್ಯತಯ್ಯ ಉಂಟಾಗಿದ್ದು ನಿರಂತರ ಮಳೆ ಸುರಿಯುತ್ತಿರುವ ಹಿನ್ನಲೆ ವಾಹನ ಸವಾರರಿಗೂ ಕಿರಿ ಕಿರಿ ಉಂಟಾಗುತ್ತಿದೆ....


Conclusion:ರಾಜಕುಮಾರ್.......
ಈ ಟಿವಿ ಭಾರತ್.....
ಚಿಕ್ಕಮಗಳೂರು.........

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.