ETV Bharat / state

ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ

author img

By

Published : May 29, 2020, 7:40 PM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ವರುಣಾರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.

heavy rain in chikkamagaluru
ಧಾರಾಕಾರ ಮಳೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡುಗು ಹಾಗೂ ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಚಿಕ್ಕಮಗಳೂರು ನಗರ, ಮೂಡಿಗರೆ, ಬಣಕಲ್, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್​​, ಶೃಂಗೇರಿ, ಕಿಗ್ಗಾ, ಜಯಪುರ, ಬಾಳೆಹೊನ್ನೂರು, ಕೊಪ್ಪ, ಎನ್​​ಆರ್ ಪುರ ತಾಲೂಕಿನಲ್ಲಿ ನಿರಂತವಾಗಿ ಭಾರಿ ಮಳೆ ಬಿದ್ದಿದೆ.

ಧಾರಾಕಾರ ಮಳೆ

ನಿರಂತರ ಮಳೆ ಸುರಿಯುತ್ತಿರುವ ಕಾರಣ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ವಿದ್ಯುತ್ ಸಂಪರ್ಕದಲ್ಲೂ ವ್ಯತ್ಯಯ ಕಂಡು ಬರುತ್ತಿದೆ.

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡುಗು ಹಾಗೂ ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಚಿಕ್ಕಮಗಳೂರು ನಗರ, ಮೂಡಿಗರೆ, ಬಣಕಲ್, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್​​, ಶೃಂಗೇರಿ, ಕಿಗ್ಗಾ, ಜಯಪುರ, ಬಾಳೆಹೊನ್ನೂರು, ಕೊಪ್ಪ, ಎನ್​​ಆರ್ ಪುರ ತಾಲೂಕಿನಲ್ಲಿ ನಿರಂತವಾಗಿ ಭಾರಿ ಮಳೆ ಬಿದ್ದಿದೆ.

ಧಾರಾಕಾರ ಮಳೆ

ನಿರಂತರ ಮಳೆ ಸುರಿಯುತ್ತಿರುವ ಕಾರಣ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ವಿದ್ಯುತ್ ಸಂಪರ್ಕದಲ್ಲೂ ವ್ಯತ್ಯಯ ಕಂಡು ಬರುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.