ETV Bharat / state

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರ

author img

By

Published : Apr 15, 2021, 6:55 AM IST

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರಿಸಿದ್ದು, ರೈತಾಪಿ ವರ್ಗ ಸಂತಸಕೊಂಡಿದೆ.

Heavy rain, Heavy rain in Chikmagalur, Chikmagalur Heavy rain, Chikmagalur Heavy rain news, ಭಾರಿ ಮಳೆ, ಚಿಕ್ಕಮಗಳೂರಿನಲ್ಲಿ ಭಾರಿ ಮಳೆ, ಚಿಕ್ಕಮಗಳೂರು ಮಳೆ, ಚಿಕ್ಕಮಗಳೂರು ಮಳೆ ಸುದ್ದಿ,
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರ

ಚಿಕ್ಕಮಗಳೂರು: ಬುಧವಾರ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿತ್ತು.

ಚಿಕ್ಕಮಗಳೂರು, ಎನ್ ಆರ್ ಪುರ, ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರ, ಚಾರ್ಮಡಿ ಘಾಟ್, ತರೀಕೆರೆ, ಕೊಪ್ಪ ತಾಲ್ಲೂಕಿನಲ್ಲಿ ಹಲವೆಡೆ ವರ್ಷದ ಮೊದಲ ಮಳೆಯ‌ ಸಿಂಚನವಾಗಿದೆ. ನಿನ್ನೆ ಮಧ್ಯಾಹ್ನದ ನಂತರ ಸುರಿದ ಧಾರಾಕಾರ ಮಳೆಯಿಂದ ಕೆಲ ಕಾಲ ಜನಜೀವನ ಅಸ್ತವ್ಯಸ್ತವಾಗಿತ್ತು.

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರ

ಈ ನಡುವೆ ಬಿಸಿಲಿನಿಂದ ಕಂಗೆಟ್ಟಿದ್ದ ಕಾಫಿನಾಡಿಗೆ ವರುಣ ತಂಪೆರಿದ್ದರಿಂದ ಜನರು ಸಂತಸ ಪಟ್ಟರು. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಸುರಿದಿದ್ದು, ಕೆಲವೆಡೆ 2 ಇಂಚಿಗೂ ಅಧಿಕ ಮಳೆ‌ ಸುರಿದಿದೆ. ನಿನ್ನೆ ಸುರಿದ ಮಳೆಗೆ ರೈತರು ನಿಟ್ಟುಸಿರು ಬಿಡುವಂತಾಗಿದೆ.

ಚಿಕ್ಕಮಗಳೂರು: ಬುಧವಾರ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿತ್ತು.

ಚಿಕ್ಕಮಗಳೂರು, ಎನ್ ಆರ್ ಪುರ, ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರ, ಚಾರ್ಮಡಿ ಘಾಟ್, ತರೀಕೆರೆ, ಕೊಪ್ಪ ತಾಲ್ಲೂಕಿನಲ್ಲಿ ಹಲವೆಡೆ ವರ್ಷದ ಮೊದಲ ಮಳೆಯ‌ ಸಿಂಚನವಾಗಿದೆ. ನಿನ್ನೆ ಮಧ್ಯಾಹ್ನದ ನಂತರ ಸುರಿದ ಧಾರಾಕಾರ ಮಳೆಯಿಂದ ಕೆಲ ಕಾಲ ಜನಜೀವನ ಅಸ್ತವ್ಯಸ್ತವಾಗಿತ್ತು.

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರ

ಈ ನಡುವೆ ಬಿಸಿಲಿನಿಂದ ಕಂಗೆಟ್ಟಿದ್ದ ಕಾಫಿನಾಡಿಗೆ ವರುಣ ತಂಪೆರಿದ್ದರಿಂದ ಜನರು ಸಂತಸ ಪಟ್ಟರು. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಸುರಿದಿದ್ದು, ಕೆಲವೆಡೆ 2 ಇಂಚಿಗೂ ಅಧಿಕ ಮಳೆ‌ ಸುರಿದಿದೆ. ನಿನ್ನೆ ಸುರಿದ ಮಳೆಗೆ ರೈತರು ನಿಟ್ಟುಸಿರು ಬಿಡುವಂತಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.