ETV Bharat / state

ಮಲೆನಾಡಿನಲ್ಲಿ ವರುಣನ ಆರ್ಭಟ: ರೈತರ ಮೋಗದಲ್ಲಿ ಸಂತಸ - undefined

ಬಾಳೆಹೊನ್ನೂರಿನ ಕಡುಬಗೆರೆಯಲ್ಲಿ ಆಲಿಕಲ್ಲು, ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಸುಮಾರು ಹೊತ್ತಿನಿಂದ ಮಳೆ ನಿರಂತರ ಸುರಿದಿದ್ದು, ರಣಬಿಸಿಲಿಗೆ ಬೇಸತ್ತಿದ್ದ ಮಲೆನಾಡಿಗರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ರೈತರು, ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದ್ದು, ಮಳೆಯ ಆಗಮನಕ್ಕೆ ಸಂಭ್ರಮಿಸುತ್ತಿದ್ದಾರೆ.

ಮಲೆನಾಡಿನಲ್ಲಿ ವರುಣನ ಆರ್ಭಟ
author img

By

Published : Apr 23, 2019, 9:56 PM IST

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಮಲೆನಾಡು ಭಾಗದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಕಳಸ, ಎನ್.ಆರ್.ಪುರದ ಬಾಳೆಹೊನ್ನೂರು ಸುತ್ತಮುತ್ತ ಭಾರೀ ಮಳೆ ಬಿದ್ದಿದೆ.

ಮಲೆನಾಡಿನಲ್ಲಿ ವರುಣನ ಆರ್ಭಟ

ಬಾಳೆಹೊನ್ನೂರಿನ ಕಡುಬಗೆರೆಯಲ್ಲಿ ಆಲಿಕಲ್ಲು ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಸುಮಾರು ಹೊತ್ತಿನಿಂದ ಮಳೆ ನಿರಂತರ ಸುರಿದಿದ್ದು, ರಣಬಿಸಿಲಿಗೆ ಬೇಸತ್ತಿದ್ದ ಮಲೆನಾಡಿಗರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ರೈತರು, ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದ್ದು, ಮಳೆಯ ಆಗಮನಕ್ಕೆ ಸಂಭ್ರಮಿಸುತ್ತಿದ್ದಾರೆ.

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಮಲೆನಾಡು ಭಾಗದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಕಳಸ, ಎನ್.ಆರ್.ಪುರದ ಬಾಳೆಹೊನ್ನೂರು ಸುತ್ತಮುತ್ತ ಭಾರೀ ಮಳೆ ಬಿದ್ದಿದೆ.

ಮಲೆನಾಡಿನಲ್ಲಿ ವರುಣನ ಆರ್ಭಟ

ಬಾಳೆಹೊನ್ನೂರಿನ ಕಡುಬಗೆರೆಯಲ್ಲಿ ಆಲಿಕಲ್ಲು ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಸುಮಾರು ಹೊತ್ತಿನಿಂದ ಮಳೆ ನಿರಂತರ ಸುರಿದಿದ್ದು, ರಣಬಿಸಿಲಿಗೆ ಬೇಸತ್ತಿದ್ದ ಮಲೆನಾಡಿಗರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ರೈತರು, ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದ್ದು, ಮಳೆಯ ಆಗಮನಕ್ಕೆ ಸಂಭ್ರಮಿಸುತ್ತಿದ್ದಾರೆ.

Intro:R_kn_ckm_01_230419_Rain_Rajakumar_ckm_av


ಚಿಕ್ಕಮಗಳೂರು : -

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಮಲೆನಾಡು ಭಾಗದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗುತ್ತಿದ್ದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಕಳಸ, ಎನ್.ಆರ್.ಪುರದ ಬಾಳೆಹೊನ್ನೂರು ಸುತ್ತಮುತ್ತ ಭಾರೀ ಮಳೆ ಆಗುತ್ತಿದೆ.ಬಾಳೆಹೊನ್ನೂರಿನ ಕಡುಬಗೆರೆಯಲ್ಲಿ ಆಲಿಕಲ್ಲು ಮಳೆ ಆಗುತ್ತಿದೆ.ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಕಳೆದ ಅರ್ಧ ಗಂಟೆಗಳಿಂದ ಮಳೆ ನಿರಂತರ ಸುರಿಯುತ್ತಿದ್ದು ರಣಬಿಸಿಲಿಗೆ ಬೇಸತ್ತಿದ್ದ ಮಲೆನಾಡಿಗರಲ್ಲಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ರೈತರು, ಕಾಫಿ ಬೆಳೆಗಾರರಲ್ಲಿ ಮೊಗದಲ್ಲಿ ಮಂದಹಾಸ ಮೂಡಿದ್ದು ಮಳೆಯ ಆಗಮನಕ್ಕೆ ಸಂಭ್ರಮಿಸುತ್ತಿದ್ದಾರೆ..Body:R_kn_ckm_01_230419_Rain_Rajakumar_ckm_av


ಚಿಕ್ಕಮಗಳೂರು : -

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಮಲೆನಾಡು ಭಾಗದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗುತ್ತಿದ್ದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಕಳಸ, ಎನ್.ಆರ್.ಪುರದ ಬಾಳೆಹೊನ್ನೂರು ಸುತ್ತಮುತ್ತ ಭಾರೀ ಮಳೆ ಆಗುತ್ತಿದೆ.ಬಾಳೆಹೊನ್ನೂರಿನ ಕಡುಬಗೆರೆಯಲ್ಲಿ ಆಲಿಕಲ್ಲು ಮಳೆ ಆಗುತ್ತಿದೆ.ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಕಳೆದ ಅರ್ಧ ಗಂಟೆಗಳಿಂದ ಮಳೆ ನಿರಂತರ ಸುರಿಯುತ್ತಿದ್ದು ರಣಬಿಸಿಲಿಗೆ ಬೇಸತ್ತಿದ್ದ ಮಲೆನಾಡಿಗರಲ್ಲಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ರೈತರು, ಕಾಫಿ ಬೆಳೆಗಾರರಲ್ಲಿ ಮೊಗದಲ್ಲಿ ಮಂದಹಾಸ ಮೂಡಿದ್ದು ಮಳೆಯ ಆಗಮನಕ್ಕೆ ಸಂಭ್ರಮಿಸುತ್ತಿದ್ದಾರೆ..Conclusion:R_kn_ckm_01_230419_Rain_Rajakumar_ckm_av


ಚಿಕ್ಕಮಗಳೂರು : -

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಮಲೆನಾಡು ಭಾಗದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗುತ್ತಿದ್ದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಕಳಸ, ಎನ್.ಆರ್.ಪುರದ ಬಾಳೆಹೊನ್ನೂರು ಸುತ್ತಮುತ್ತ ಭಾರೀ ಮಳೆ ಆಗುತ್ತಿದೆ.ಬಾಳೆಹೊನ್ನೂರಿನ ಕಡುಬಗೆರೆಯಲ್ಲಿ ಆಲಿಕಲ್ಲು ಮಳೆ ಆಗುತ್ತಿದೆ.ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಕಳೆದ ಅರ್ಧ ಗಂಟೆಗಳಿಂದ ಮಳೆ ನಿರಂತರ ಸುರಿಯುತ್ತಿದ್ದು ರಣಬಿಸಿಲಿಗೆ ಬೇಸತ್ತಿದ್ದ ಮಲೆನಾಡಿಗರಲ್ಲಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ರೈತರು, ಕಾಫಿ ಬೆಳೆಗಾರರಲ್ಲಿ ಮೊಗದಲ್ಲಿ ಮಂದಹಾಸ ಮೂಡಿದ್ದು ಮಳೆಯ ಆಗಮನಕ್ಕೆ ಸಂಭ್ರಮಿಸುತ್ತಿದ್ದಾರೆ..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.