ETV Bharat / state

ಚಿಕ್ಕಮಗಳೂರು: ವಿವಾಹೇತರ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಪಾಪಿ ಪತಿ!

ವಿವಾಹೇತರ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯನ್ನು ನೀರಿನ ಸಂಪ್​​​ನಲ್ಲಿ ಮುಳುಗಿಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

author img

By

Published : Jul 1, 2021, 2:40 PM IST

chikmagalur
ಕೊಲೆಯಾದ ಮಹಿಳೆ

ಚಿಕ್ಕಮಗಳೂರು: ನಗರದ ಪೆನ್ಷನ್ ಮೊಹಲ್ಲಾದಲ್ಲಿ ವಿವಾಹೇತರ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯನ್ನು ನೀರಿನ ಸಂಪ್​​​ನಲ್ಲಿ ಮುಳುಗಿಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಸಿಮ್ರಾನ್ (22) ಕೊಲೆಯಾದ ಮಹಿಳೆ.

ಮೂರು ತಿಂಗಳ ಹಿಂದೆಯಷ್ಟೇ ಸಿಮ್ರಾನ್ ಹಾಗೂ ಫೈರೋಜ್ ವಿವಾಹವಾಗಿತ್ತು. ಆತ ಇಟ್ಟುಕೊಂಡಿದ್ದ ಎನ್ನಲಾದ ವಿವಾಹೇತರ ಸಂಬಂಧ ಪ್ರಶ್ನಿಸಿದ್ದಕ್ಕೆ ಫೈರೋಜ್​ ತಮ್ಮ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಮೃತಳ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಪೊಲೀಸರು ಸಿಮ್ರಾನ್ ಪತಿ ಫೈರೋಜ್, ಆತನ ಅಮ್ಮ ಮತ್ತು ಅಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೌಟುಂಬಿಕ ಕಲಹ: Ice Cream ನಲ್ಲಿ ಮಕ್ಕಳಿಗೆ ವಿಷ ಬೆರೆಸಿಕೊಟ್ಟ ಪಾಪಿ ತಂದೆ!

ಚಿಕ್ಕಮಗಳೂರು: ನಗರದ ಪೆನ್ಷನ್ ಮೊಹಲ್ಲಾದಲ್ಲಿ ವಿವಾಹೇತರ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯನ್ನು ನೀರಿನ ಸಂಪ್​​​ನಲ್ಲಿ ಮುಳುಗಿಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಸಿಮ್ರಾನ್ (22) ಕೊಲೆಯಾದ ಮಹಿಳೆ.

ಮೂರು ತಿಂಗಳ ಹಿಂದೆಯಷ್ಟೇ ಸಿಮ್ರಾನ್ ಹಾಗೂ ಫೈರೋಜ್ ವಿವಾಹವಾಗಿತ್ತು. ಆತ ಇಟ್ಟುಕೊಂಡಿದ್ದ ಎನ್ನಲಾದ ವಿವಾಹೇತರ ಸಂಬಂಧ ಪ್ರಶ್ನಿಸಿದ್ದಕ್ಕೆ ಫೈರೋಜ್​ ತಮ್ಮ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಮೃತಳ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಪೊಲೀಸರು ಸಿಮ್ರಾನ್ ಪತಿ ಫೈರೋಜ್, ಆತನ ಅಮ್ಮ ಮತ್ತು ಅಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೌಟುಂಬಿಕ ಕಲಹ: Ice Cream ನಲ್ಲಿ ಮಕ್ಕಳಿಗೆ ವಿಷ ಬೆರೆಸಿಕೊಟ್ಟ ಪಾಪಿ ತಂದೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.