ETV Bharat / state

ಕೋವಿಡ್​​ಗೆ ಕಳಸ ಬ್ಲಾಕ್​ ಕಾಂಗ್ರೆಸ್​​ ಅಧ್ಯಕ್ಷ ಬಲಿ

author img

By

Published : Nov 6, 2020, 9:21 PM IST

ಕೊರೊನಾ ಸೋಂಕಿಗೆ ತುತ್ತಾಗಿ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂಡಿಗೆರೆ ತಾಲೂಕಿನ ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ‌ ತೋಟದೂರು ಶ್ರೀನಿವಾಸ್ ಹೆಬ್ಬಾರ್ ಸಾವನ್ನಪ್ಪಿದ್ದಾರೆ.

kalasa-block-congress-president-death-due-to-corona
ಕೋವಿಡ್​​ಗೆ ಕಳಸ ಬ್ಲಾಕ್​ ಕಾಂಗ್ರೆಸ್​​ ಅಧ್ಯಕ್ಷ ನಿಧನ

ಚಿಕ್ಕಮಗಳೂರು: ಕೊರೊನಾ ಸೋಂಕಿಗೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ‌ ಮೃತಪಟ್ಟಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ತೋಟದೂರು ಶ್ರೀನಿವಾಸ್ ಹೆಬ್ಬಾರ್ (54) ಬೆಂಗಳೂರು ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಶ್ರೀನಿವಾಸ್ ಹೆಬ್ಬಾರ್ ಪ್ರಸ್ತುತ ಕಳಸ ಬ್ಲಾಕ್ ಕಾಂಗ್ರೆಸ್​​ ಸಮಿತಿ ಅಧ್ಯಕ್ಷರಾಗಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾಗಿ, ರೋಟರಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು ಮತ್ತು ಧಾರ್ಮಿಕ ಕ್ಷೇತ್ರ, ಕನ್ನಡ ಸಾಹಿತ್ಯ ಪರಿಷತ್ತು, ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಕಾಂಗ್ರೆಸ್ ಪಕ್ಷಕ್ಕಾಗಿ ಹಲವಾರು ವರ್ಷದಿಂದ ದುಡಿದಿದ್ದರು.

ಚಿಕ್ಕಮಗಳೂರು: ಕೊರೊನಾ ಸೋಂಕಿಗೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ‌ ಮೃತಪಟ್ಟಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ತೋಟದೂರು ಶ್ರೀನಿವಾಸ್ ಹೆಬ್ಬಾರ್ (54) ಬೆಂಗಳೂರು ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಶ್ರೀನಿವಾಸ್ ಹೆಬ್ಬಾರ್ ಪ್ರಸ್ತುತ ಕಳಸ ಬ್ಲಾಕ್ ಕಾಂಗ್ರೆಸ್​​ ಸಮಿತಿ ಅಧ್ಯಕ್ಷರಾಗಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾಗಿ, ರೋಟರಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು ಮತ್ತು ಧಾರ್ಮಿಕ ಕ್ಷೇತ್ರ, ಕನ್ನಡ ಸಾಹಿತ್ಯ ಪರಿಷತ್ತು, ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಕಾಂಗ್ರೆಸ್ ಪಕ್ಷಕ್ಕಾಗಿ ಹಲವಾರು ವರ್ಷದಿಂದ ದುಡಿದಿದ್ದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.