ETV Bharat / state

ಮಕ್ಕಳನ್ನು ವ್ಯಾಪಾರಕ್ಕೆ ಬಿಟ್ರೆ ಮತ್ತೆ ಜೈಲಿಗೆ ಹೋಗ್ಬೇಕಾಗುತ್ತೆ: ಸಿಎಂಗೆ ಕುಮಾರಸ್ವಾಮಿ ಎಚ್ಚರಿಕೆ - ಸಿಎಂಗೆ ಕುಮಾರಸ್ವಾಮಿ ಎಚ್ಚರಿಗೆ

ನಿಮ್ಮ ಮಕ್ಕಳನ್ನು ವ್ಯಾಪಾರ ಮಾಡಲು ಬಿಟ್ಟರೇ 2010 ರಲ್ಲಿ ಜೈಲಿಗೆ ಹೋಗಿಬಂದಂತೆ ಮತ್ತೆ ಅದೇ ಸ್ಥಾನಕ್ಕೆ ಹೋಗಬೇಕಾಗುತ್ತೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಯಡಿಯೂರಪ್ಪಗೆ ಎಚ್ಚರಿಕೆ ನೀಡಿದ್ದಾರೆ.

ಸಿಎಂಗೆ ಕುಮಾರಸ್ವಾಮಿ ಎಚ್ಚರಿಗೆ
author img

By

Published : Aug 19, 2019, 7:31 PM IST

ಚಿಕ್ಕಮಗಳೂರು: ಯಡಿಯೂರಪ್ಪನವರೇ ನಿಮ್ಮ ಮಕ್ಕಳನ್ನು ಹದ್ದುಬಸ್ತ್​​​ನಲ್ಲಿ ಇಟ್ಕೊಳ್ಳಿ. ವ್ಯಾಪಾರ ಮಾಡಲು ಬಿಡಬೇಡಿ. ನೀವು ಈ ಹಿಂದೆ ಜೈಲಿಗೆ ಹೋಗಿ ಬಂದಿದ್ದೀರಿ. ಇದೇ ತರ ನಿಮ್ಮ ಕ್ರಿಯೆ ಮುಂದುವರೆಸಿದರೆ ಮತ್ತೆ ಜೈಲಿಗೆ ಹೋಗುತ್ತೀರಿ ಎಂದು ಸಿಎಂ ಯಡಿಯೂರಪ್ಪ ಮೇಲೆ ಮಾಜಿ ಸಿಎಂ ಕುಮಾಸ್ವಾಮಿ ಗುಡುಗಿದ್ದಾರೆ.

ಸಿಎಂಗೆ ಕುಮಾರಸ್ವಾಮಿ ಎಚ್ಚರಿಕೆ

ಜಿಲ್ಲೆಯ ವಿವಿಧ ಭಾಗದಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ನಂತರ ಮಾತನಾಡಿದ ಅವರು, ನಿಮ್ಮ ಮಕ್ಕಳನ್ನು ವ್ಯಾಪಾರ ಮಾಡಲು ಬಿಟ್ಟರೇ 2010 ರಲ್ಲಿ ಜೈಲಿಗೆ ಹೋಗಿಬಂದಂತೆ ಮತ್ತೆ ಅದೇ ಸ್ಥಾನಕ್ಕೆ ಹೋಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಟ್ವೀಟ್ ಮಾಡೋದು ಸುಲಭ, ಅದು ಮುಖ್ಯವಲ್ಲ, ನಿಮ್ಮ ನಡೆದುಕೊಳ್ಳುವ ಕ್ರಿಯೆ ಬಗ್ಗೆ ಗಮನ ಕೊಡಿ. ಸರ್ಕಾರ ಬೀಳಿಸೋಕೆ ನಿಮ್ಮ ಮಗ ಸಮಾಜಘಾತುಕ ಶಕ್ತಿಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಲೀಡ್ ತೋರ್ಸಿದ್ದಾರೆ. ನಾನು ಸಾವಿರ ಟ್ವೀಟ್ ಮಾಡಬಲ್ಲೆ. ನಾನು ಯಾವ ರೀತಿ ಬದುಕಬೇಕು ಅನ್ನೋದನ್ನ ನಿಮ್ಮಿಂದ ಕಲಿಯಬೇಕಿಲ್ಲ. ನಾವು ಮರ್ಯಾದೆಗೆ ಅಂಜಿ ಬದುಕಿರೋರು. ನಿಮ್ ತರಾ ಬದುಕಿಲ್ಲ ಎಂದು ಯಡಿಯೂರಪ್ಪ ಮೇಲೆ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಚಿಕ್ಕಮಗಳೂರು: ಯಡಿಯೂರಪ್ಪನವರೇ ನಿಮ್ಮ ಮಕ್ಕಳನ್ನು ಹದ್ದುಬಸ್ತ್​​​ನಲ್ಲಿ ಇಟ್ಕೊಳ್ಳಿ. ವ್ಯಾಪಾರ ಮಾಡಲು ಬಿಡಬೇಡಿ. ನೀವು ಈ ಹಿಂದೆ ಜೈಲಿಗೆ ಹೋಗಿ ಬಂದಿದ್ದೀರಿ. ಇದೇ ತರ ನಿಮ್ಮ ಕ್ರಿಯೆ ಮುಂದುವರೆಸಿದರೆ ಮತ್ತೆ ಜೈಲಿಗೆ ಹೋಗುತ್ತೀರಿ ಎಂದು ಸಿಎಂ ಯಡಿಯೂರಪ್ಪ ಮೇಲೆ ಮಾಜಿ ಸಿಎಂ ಕುಮಾಸ್ವಾಮಿ ಗುಡುಗಿದ್ದಾರೆ.

ಸಿಎಂಗೆ ಕುಮಾರಸ್ವಾಮಿ ಎಚ್ಚರಿಕೆ

ಜಿಲ್ಲೆಯ ವಿವಿಧ ಭಾಗದಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ನಂತರ ಮಾತನಾಡಿದ ಅವರು, ನಿಮ್ಮ ಮಕ್ಕಳನ್ನು ವ್ಯಾಪಾರ ಮಾಡಲು ಬಿಟ್ಟರೇ 2010 ರಲ್ಲಿ ಜೈಲಿಗೆ ಹೋಗಿಬಂದಂತೆ ಮತ್ತೆ ಅದೇ ಸ್ಥಾನಕ್ಕೆ ಹೋಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಟ್ವೀಟ್ ಮಾಡೋದು ಸುಲಭ, ಅದು ಮುಖ್ಯವಲ್ಲ, ನಿಮ್ಮ ನಡೆದುಕೊಳ್ಳುವ ಕ್ರಿಯೆ ಬಗ್ಗೆ ಗಮನ ಕೊಡಿ. ಸರ್ಕಾರ ಬೀಳಿಸೋಕೆ ನಿಮ್ಮ ಮಗ ಸಮಾಜಘಾತುಕ ಶಕ್ತಿಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಲೀಡ್ ತೋರ್ಸಿದ್ದಾರೆ. ನಾನು ಸಾವಿರ ಟ್ವೀಟ್ ಮಾಡಬಲ್ಲೆ. ನಾನು ಯಾವ ರೀತಿ ಬದುಕಬೇಕು ಅನ್ನೋದನ್ನ ನಿಮ್ಮಿಂದ ಕಲಿಯಬೇಕಿಲ್ಲ. ನಾವು ಮರ್ಯಾದೆಗೆ ಅಂಜಿ ಬದುಕಿರೋರು. ನಿಮ್ ತರಾ ಬದುಕಿಲ್ಲ ಎಂದು ಯಡಿಯೂರಪ್ಪ ಮೇಲೆ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Intro:Kn_Ckm_06_HDK Kidi_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗದಲ್ಲಿ ಮಳೆಯಿಂದಾ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ ನಂತರ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮೂಡಿಗೆರೆ ತಾಲೂಕಿನಲ್ಲಿ ಮುಖ್ಯಮಂತ್ರಿ ಯಡ್ಡಿಯೂರಪ್ಪ ಹಾಗೂ ಅವರ ಮಗನ ಮೇಲೆ ಕಿಡಿ ಕಾರಿದ್ದಾರೆ. ಯಡಿಯೂರಪ್ಪನವರೇ ನಿಮ್ಮ ಮಕ್ಕಳನ್ನು ಹದ್ದು-ಬಸ್ತ್ ನಲ್ಲಿ ಇಟ್ಕೊಳ್ಳಿ ವ್ಯಾಪಾರ ಮಾಡಲು ಬಿಡಬೇಡಿ ಎಂದೂ ಹೇಳಿದ್ದು ವ್ಯಾಪಾರ ಮಾಡಲು ಬಿಟ್ಟರೇ 2010 ರಲ್ಲಿ ಜೈಲಿಗೆ ಹೋಗಿಬಂದಂತೆ ಮತ್ತೆ ಅದೇ ಸ್ಥಾನಕ್ಕೆ ಹೋಗಬೇಕಾಗುತ್ತೆ ಎಚ್ಚರಿಕೆಯನ್ನು ಚಿಕ್ಕಮಗಳೂರಿನಲ್ಲಿ ನೀಡಿದರು. ಟ್ವೀಟ್ ಮಾಡೋದು ಸುಲಭ, ಅದು ಮುಖ್ಯವಲ್ಲ, ನಿಮ್ಮ ಕ್ರಿಯೆ ನಡೆದುಕೊಳ್ಳವ ಬಗ್ಗೆ ಗಮನ ಕೊಡಿ. ರಘುಪತಿ ಅನ್ನೋನ ಹಾಕೊಂಡು ಕೃಷ್ಣ ಕಚೇರಿಯಲ್ಲಿ ಮಾರ್ಕೇಟ್ ದಂಧೆ ಮಾಡ್ಕೊಂಡಿದ್ದೀರಾ ಆ ದಂಧೆನಾ ನನ್ನ ಮಗನ ಕೈಲೂ ಮಾಡಿಸಿಲ್ಲ. ಸರ್ಕಾರ ಬೀಳಿಸೋಕೆ ನಿಮ್ಮ ಮಗ ಸಮಾಜಘಾತುಕ ಶಕ್ತಿಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಲೀಡ್ ತೋರ್ಸಿದ್ದೀರಾ. ನಾನು ಸಾವಿರ ಟ್ವೀಟ್ ಮಾಡಬಲ್ಲೆ. ನಾನು ಯಾವ ರೀತಿ ಬದುಕಬೇಕು ಅನ್ನೋದ್ನ ನಿಮ್ಮಿಂದ ಕಲಿಯಬೇಕಿಲ್ಲ ನಾವು ಮರ್ಯಾದೆಗೆ ಬದುಕಿರೋರು. ನಿಮ್ ತರಾ ಬದುಕಿಲ್ಲ ಟ್ವೀಟ್ ಮಾಡೋದು ಬಿಟ್ಟು ನಿಮ್ಮಗೆ ಆತ್ಮಸಾಕ್ಷಿದೇ ಇದ್ದರೇ ನಿಮ್ಮ ಹೃದಯಕ್ಕೆ ಕೇಳಿಕೊಳ್ಳಿ. 14 ತಿಂಗಳಿನಲ್ಲಿ ನಾನು ಇವರನ್ನೆಲ್ಲಾ ಎಲ್ಲಿ ಇಟ್ಟಿದ್ದೆ ಎಂದೂ ಅಧಿಕಾರಿಗಳಿಗೆ ಗೊತ್ತಿದೆ. ಮರ್ಯಾದೆಯಿಂದ ಬದುಕಿ ಎಂದೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು....


Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.