ETV Bharat / state

ಕಾಡು ಹಂದಿ ದಾಳಿಗೆ ಚಿಕ್ಕಮಗಳೂರಲ್ಲಿ ವ್ಯಕ್ತಿ ಬಲಿ

author img

By

Published : Jul 6, 2019, 4:25 PM IST

ತೋಟದಲ್ಲಿ ಹಸು ಹುಡುಕಲು ಹೋದಾಗ ವ್ಯಕ್ತಿಯೊಬ್ಬರ ಮೇಲೆ ಕಾಡು ಹಂದಿ ದಾಳಿ ಮಾಡಿದ್ದು, ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಹಂದಿ ದಾಳಿಗೆ ಚಿಕ್ಕಮಗಳೂರಲ್ಲಿ ವ್ಯಕ್ತಿ ಬಲಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ದಾಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕಾಡು ಹಂದಿ ದಾಳಿಗೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನ ಹಳ್ಳಿಯಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.

ಕೆಂಚಪ್ಪ (60) ಮೃತಪಟ್ಟ ವ್ಯಕ್ತಿ. ತೋಟದಲ್ಲಿ ಹಸು ಹುಡುಕಲು ಹೋದಾಗ ತೋಟದಲ್ಲಿಯೇ ಇದ್ದ ಕಾಡು ಹಂದಿ ದಾಳಿ ಮಾಡಿದ್ದು, ಕೆಂಚಪ್ಪ ಸ್ಥಳದಲ್ಲಿಯೇ ಕೊನೆಯುಸಿರು ಎಳೆದಿದ್ದಾನೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ದಾಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕಾಡು ಹಂದಿ ದಾಳಿಗೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನ ಹಳ್ಳಿಯಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.

ಕೆಂಚಪ್ಪ (60) ಮೃತಪಟ್ಟ ವ್ಯಕ್ತಿ. ತೋಟದಲ್ಲಿ ಹಸು ಹುಡುಕಲು ಹೋದಾಗ ತೋಟದಲ್ಲಿಯೇ ಇದ್ದ ಕಾಡು ಹಂದಿ ದಾಳಿ ಮಾಡಿದ್ದು, ಕೆಂಚಪ್ಪ ಸ್ಥಳದಲ್ಲಿಯೇ ಕೊನೆಯುಸಿರು ಎಳೆದಿದ್ದಾನೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Intro:Kn_Ckm_03_Pig dalli - death_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಮತ್ತು ಮನುಷ್ಯನ ನಡುವಿನ ಸಂಘರ್ಷ ಪ್ರತಿನಿತ್ಯ ನಡೆಯುತ್ತಲೆ ಇದೆ.ಕಾಡು ಪ್ರಾಣಿಗಳ ದಾಳಿ ದಿನದಿಂದಾ ದಿನಕ್ಕೆ ಹೆಚ್ಚಾಗುತ್ತಿದ್ದು ಕಾಡು ಹಂದಿ ದಾಳಿಯಿಂದಾ ಸ್ಥಳದಲ್ಲಿಯೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಕೆಂಚಪ್ಪ (60) ಮೃತ ವ್ಯಕ್ತಿಯಾಗಿದ್ದಾನೆ. ತೋಟದಲ್ಲಿ ಹಸು ಹುಡುಕಲು ಹೋದಾಗ ತೋಟದಲ್ಲಿಯೇ ಇದ್ದ ಕಾಡು ಹಂದಿ ಕೆಂಚಪ್ಪನ ಮೇಲೆ ದಾಳಿ ಮಾಡಿದ್ದು ಕೆಂಚಪ್ಪ ತೋಟದಲ್ಲಿಯೇ ಕೊನೆಯುಸಿರು ಎಳೆದಿದ್ದಾನೆ. ಸ್ಥಳಕ್ಕೇ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ...

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು.....

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.