ETV Bharat / state

ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

author img

By

Published : Nov 12, 2019, 2:53 PM IST

ಮೇಯಲು ಬಿಟ್ಟ ದನ ವಾಪಾಸ್​ ಬಾರದ ಹಿನ್ನಲೆ ಹುಡುಕಿಕೊಂಡು ಹೋದಾಗ, ಏಕಾಏಕಿ ಬಂದ ಕಾಡಾನೆಯೊಂದು ದಾಳಿ ಮಾಡಿ ತುಳಿದು ವ್ಯಕ್ತಿಯೊಬ್ಬನನ್ನು ಸಾಯಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಆನೆಗಳ ಹಾವಳಿ ಮುಂದುವರೆದಿದ್ದು, ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಬಳಿಯ ಹೊಡ್ಡಿ ಹೊಂಬಳ ಗ್ರಾಮದಲ್ಲಿ ಆನೆ ದಾಳಿ ಮಾಡಿದ್ದು, ರಂಗಯ್ಯ (55) ವರ್ಷ ಸಾವನ್ನಪ್ಪಿದ್ದಾರೆ. ಮೇಯಲು ಬಿಟ್ಟ ದನ ವಾಪಾಸ್​ ಬಾರದ ಹಿನ್ನಲೆ ಹುಡುಕಿಕೊಂಡು ಹೋದಾಗ, ಏಕಾ ಏಕಿ ಬಂದ ಕಾಡಾನೆ ದಾಳಿ ಮಾಡಿ ತುಳಿದು ಸಾಯಿಸಿದೆ.

ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

ಮಲ್ಲಂದೂರು ಪೋಲಿಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಆನೆಗಳ ಹಾವಳಿ ಮುಂದುವರೆದಿದ್ದು, ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಬಳಿಯ ಹೊಡ್ಡಿ ಹೊಂಬಳ ಗ್ರಾಮದಲ್ಲಿ ಆನೆ ದಾಳಿ ಮಾಡಿದ್ದು, ರಂಗಯ್ಯ (55) ವರ್ಷ ಸಾವನ್ನಪ್ಪಿದ್ದಾರೆ. ಮೇಯಲು ಬಿಟ್ಟ ದನ ವಾಪಾಸ್​ ಬಾರದ ಹಿನ್ನಲೆ ಹುಡುಕಿಕೊಂಡು ಹೋದಾಗ, ಏಕಾ ಏಕಿ ಬಂದ ಕಾಡಾನೆ ದಾಳಿ ಮಾಡಿ ತುಳಿದು ಸಾಯಿಸಿದೆ.

ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

ಮಲ್ಲಂದೂರು ಪೋಲಿಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:Kn_Ckm_02_Elephant dalli_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳು ಮತ್ತು ಮಾನವನ ನಡುವಿನ ಸಂಘರ್ಷ ಮುಂದುವರೆಯುತ್ತಲೆ ಇದೆ. ಇಂದೂ ಕೂಡ ಕಾಡಾನೆ ದಾಳಿಗೆ ಓರ್ವ ಬಲಿಯಾಗಿದ್ದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಬಳಿಯ ಹೊಡ್ಡಿ ಹೊಂಬಳ ಗ್ರಾಮದಲ್ಲಿ ಈ ದಾಳಿಯಾಗಿದ್ದು ರಂಗಯ್ಯ (55)ಮೃತ ವ್ಯಕ್ತಿಯಾಗಿದ್ದಾನೆ. ಮನೆಗೆ ದನ ಬಾರದ ಹಿನ್ನಲೆ ಹುಡುಕಾಟ ನಡೆಸುತ್ತಿರುವ ಸಂದರ್ಭದಲ್ಲಿ ಏಕಾ ಏಕೀ ಬಂದ ಕಾಡಾನೆ ಈ ವ್ಯಕ್ತಿಯ ಮೇಲೆ ದಾಳಿ ಮಾಡಿ ತುಳಿದು ಸಾಯಿಸಿದೆ. ಮಲ್ಲಂದೂರು ಪೋಲಿಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ....

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು....

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.