ETV Bharat / state

ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟ ಸಿಎಂ ಬಿಎಸ್​ವೈ 'ಮಾನಸ ಪುತ್ರ' - ಸಚಿವ ಸ್ಥಾನ ಕುರಿತು ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ಹೇಳಿಕೆ

ನಾನು ಕೂಡ ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿ. ನಾನು ಯಡಿಯೂರಪ್ಪನವರ ಮನಸ್ಸಿನಲ್ಲಿದ್ದೇನೆ. ನನಗೆ ಈ ಬಾರಿ ಸಚಿವ ಸ್ಥಾನ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ಸಚಿವ ಸ್ಥಾನದ ಕುರಿತು ತಮ್ಮ ಆಕಾಂಕ್ಷೆಯನ್ನು ಹೊರಹಾಕಿದ್ದಾರೆ.

M P kumaraswamy
ಎಂ. ಪಿ ಕುಮಾರಸ್ವಾಮಿ
author img

By

Published : Dec 9, 2019, 5:09 PM IST

Updated : Dec 9, 2019, 5:27 PM IST

ಚಿಕ್ಕಮಗಳೂರು: ರಾಜ್ಯದಲ್ಲಿ ಉಪಚುನಾವಣೆಯ ಕದನ ಮುಗಿಯುತ್ತಿದ್ದಂತೆಯೇ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ ಪ್ರಾಂರಭವಾಗಿದೆ. ಜಿಲ್ಲೆಯ ಮೂಡಿಗೆರೆ ಶಾಸಕ ಎಂ. ಪಿ ಕುಮಾರಸ್ವಾಮಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ತನಗೂ ಸಚಿವ ಸ್ಥಾನ ಬೇಕೆಂದು ಆಗ್ರಹಿಸಿದ್ದಾರೆ.

ಸಚಿವ ಸ್ಥಾನ ಕುರಿತು ಎಂ. ಪಿ. ಕುಮಾರಸ್ವಾಮಿ ಪ್ರತಿಕ್ರಿಯೆ

ನಾನು ಕೂಡ ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿ. ನಾನು ಸಿಎಂ ಯಡಿಯೂರಪ್ಪನವರ ಮನಸ್ಸಿನಲ್ಲಿದ್ದೇನೆ. ನನಗೂ ಈ ಬಾರಿ ಸಚಿವ ಸ್ಥಾನ ನೀಡುತ್ತಾರೆ ಎಂಬ ನಂಬಿಕೆ ಇದೆ. ಕೆಲವರು ನನ್ನನ್ನು ಬಿಎಸ್​ವೈ ಅವರ ಮಾನಸ ಪುತ್ರ ಎಂದು ಹೇಳುತ್ತಾರೆ. ಆದ್ರೆ ನಿಜವಾಗಿಯೂ ನಾನು ಅವರ ಮಾನಸ ಪುತ್ರನೇ. ಎಂದಿಗೂ ಅವರು ಹಾಕಿದ ಗೆರೆಯನ್ನು ದಾಟಿಲ್ಲ. ಹಾಗಾಗಿ ಸಿಎಂ ಈ ಬಾರಿಯಾದರೂ ನನಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು: ರಾಜ್ಯದಲ್ಲಿ ಉಪಚುನಾವಣೆಯ ಕದನ ಮುಗಿಯುತ್ತಿದ್ದಂತೆಯೇ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ ಪ್ರಾಂರಭವಾಗಿದೆ. ಜಿಲ್ಲೆಯ ಮೂಡಿಗೆರೆ ಶಾಸಕ ಎಂ. ಪಿ ಕುಮಾರಸ್ವಾಮಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ತನಗೂ ಸಚಿವ ಸ್ಥಾನ ಬೇಕೆಂದು ಆಗ್ರಹಿಸಿದ್ದಾರೆ.

ಸಚಿವ ಸ್ಥಾನ ಕುರಿತು ಎಂ. ಪಿ. ಕುಮಾರಸ್ವಾಮಿ ಪ್ರತಿಕ್ರಿಯೆ

ನಾನು ಕೂಡ ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿ. ನಾನು ಸಿಎಂ ಯಡಿಯೂರಪ್ಪನವರ ಮನಸ್ಸಿನಲ್ಲಿದ್ದೇನೆ. ನನಗೂ ಈ ಬಾರಿ ಸಚಿವ ಸ್ಥಾನ ನೀಡುತ್ತಾರೆ ಎಂಬ ನಂಬಿಕೆ ಇದೆ. ಕೆಲವರು ನನ್ನನ್ನು ಬಿಎಸ್​ವೈ ಅವರ ಮಾನಸ ಪುತ್ರ ಎಂದು ಹೇಳುತ್ತಾರೆ. ಆದ್ರೆ ನಿಜವಾಗಿಯೂ ನಾನು ಅವರ ಮಾನಸ ಪುತ್ರನೇ. ಎಂದಿಗೂ ಅವರು ಹಾಕಿದ ಗೆರೆಯನ್ನು ದಾಟಿಲ್ಲ. ಹಾಗಾಗಿ ಸಿಎಂ ಈ ಬಾರಿಯಾದರೂ ನನಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Intro:Kn_Ckm_03_Mla_mp_Kumarswammy_av_7202347Body:ಚಿಕ್ಕಮಗಳೂರು :-

ರಾಜ್ಯದಲ್ಲಿ ಉಪಚುನಾವಣೆಯ ಕದನ ಮುಗಿಯುತ್ತಿದ್ದಂತೆಯೇ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ ಪ್ರಾಂರಭವಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಶಾಸಕ ಎಂ ಪಿ ಕುಮಾರಸ್ವಾಮಿ ಅವರು ಈ ಭಾರೀ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು ನನಗೂ ಸಚಿವ ಸ್ಥಾನ ಬೇಕು ಎಂದೂ ಆಗ್ರಹಿಸಿದ್ದಾರೆ. ನಾನು ಕೂಡ ಈ ಬಾರೀ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು ನಾನು ಬಿ ಎಸ್ ಯಡ್ಡಿಯೂರಪ್ಪ ನವರ ಮನಸ್ಸಿನಲ್ಲಿದ್ದೇನೆ.ನನ್ನಗೆ ಈ ಬಾರೀ ಸಚಿವ ಸ್ಥಾನ ನೀಡುತ್ತಾರೆ ಎಂಬ ನಂಬಿಕೆ ಇದ್ದು ಕೆಲವರು ನಾನು ಯಡ್ಡಿಯೂರಪ್ಪ ನವರ ಮಾನಸ ಪುತ್ರ ಎಂದೂ ಹೇಳುತ್ತಾರೆ.ಆದರೇ ನಿಜವಾಗಿಯೂ ನಾನು ಅವರ ಮಾನಸ ಪುತ್ರನೇ ಎಂದಿಗೂ ಯಡ್ಡಿಯೂರಪ್ಪ ಹಾಕಿದ ಗೆರೆಯನ್ನು ನಾನು ದಾಟಿಲ್ಲ. ಹಾಗಾಗಿ ಬಿ ಎಸ್ ಯಡ್ಡಿಯೂರಪ್ಪ ಈ ಬಾರೀಯಾದರೂ ನನ್ನಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಶಾಸಕ ಎಂ ಪಿ ಕುಮಾರಸ್ವಾಮಿ ಹೇಳಿದರು....

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು.....
Last Updated : Dec 9, 2019, 5:27 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.