ETV Bharat / state

ಆಸ್ತಿಗಾಗಿ ಕಿತ್ತಾಟ: ಚಿಕ್ಕಮಗಳೂರಿನಲ್ಲಿ ಅಣ್ಣನ ಮೇಲೆ ಗುಂಡು ಹಾರಿಸಿ ಕೊಂದ ತಮ್ಮ! - ಚಿಕ್ಕಮಗಳೂರಿನಲ್ಲಿ ಅಣ್ಣನನ್ನು ಕೊಲೆ ಮಾಡಿದ ತಮ್ಮ

ಆಸ್ತಿ ವಿಚಾರವಾಗಿ ಸ್ವಂತ ಅಣ್ಣನನ್ನೇ ತಮ್ಮ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚೇಗು ಗ್ರಾಮದಲ್ಲಿ ನಡೆದಿದೆ.

murder in chikkamagaluru
ಚಿಕ್ಕಮಗಳೂರಿನಲ್ಲಿ ತಮ್ಮನಿಂದ ಅಣ್ಣನ ಮೇಲೆ ಶೂಟೌಟ್
author img

By

Published : Apr 28, 2020, 2:39 PM IST

ಚಿಕ್ಕಮಗಳೂರು: ಕೊರೊನಾ ಭೀತಿ ಹಾಗೂ ಲಾಕ್​​​​​ಡೌನ್ ನಡುವೆಯೂ ಅಣ್ಣ-ತಮ್ಮಂದಿರ ನಡುವೆ ಆಸ್ತಿಗಾಗಿ ಗಲಾಟೆ ನಡೆದಿದ್ದು, ಘಟನೆಯಲ್ಲಿ ಅಣ್ಣ ಸಾವಿಗೀಡಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚೇಗು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಮ್ಮ ಅಣ್ಣನ ಮೇಲೆ ಶೂಟೌಟ್ ಮಾಡಿದ್ದಾನೆ.

ಮಂಜಯ್ಯ (60) ಮೃತ ದುರ್ದೈವಿಯಾಗಿದ್ದು, ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಲಕ್ಷ್ಮಣನನ್ನು ಬಂಧಿಸಿದ್ದಾರೆ. ಈ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು: ಕೊರೊನಾ ಭೀತಿ ಹಾಗೂ ಲಾಕ್​​​​​ಡೌನ್ ನಡುವೆಯೂ ಅಣ್ಣ-ತಮ್ಮಂದಿರ ನಡುವೆ ಆಸ್ತಿಗಾಗಿ ಗಲಾಟೆ ನಡೆದಿದ್ದು, ಘಟನೆಯಲ್ಲಿ ಅಣ್ಣ ಸಾವಿಗೀಡಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚೇಗು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಮ್ಮ ಅಣ್ಣನ ಮೇಲೆ ಶೂಟೌಟ್ ಮಾಡಿದ್ದಾನೆ.

ಮಂಜಯ್ಯ (60) ಮೃತ ದುರ್ದೈವಿಯಾಗಿದ್ದು, ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಲಕ್ಷ್ಮಣನನ್ನು ಬಂಧಿಸಿದ್ದಾರೆ. ಈ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.