ETV Bharat / state

ಚಿಕ್ಕಮಗಳೂರು ಬಳಿ ವ್ಯಕ್ತಿ ಕೊಲೆ... ಮೃತದೇಹವನ್ನು ರಸ್ತೆಬದಿ ಎಸೆದ ದುಷ್ಕರ್ಮಿಗಳು

ಚಿಕ್ಕಮಗಳೂರು ಬಳಿ ವ್ಯಕ್ತಿವೋರ್ವನ ಕೊಲೆಗೀಡಾಗಿದ್ದು, ಮೃತನ ದೇಹದಲ್ಲಿ ಬಂದೂಕಿನ ಗುಂಡುಗಳು ಹಾದು ಹೋಗಿರೋದು ಪತ್ತೆಯಾಗಿದೆ. ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.

author img

By

Published : Jun 26, 2019, 2:29 PM IST

ಕೊಲೆ ಮಾಡಿ ಮೃತದೇಹವನ್ನು ರಸ್ತೆಬದಿ ಎಸೆದ ದುಷ್ಕರ್ಮಿಗಳು

ಚಿಕ್ಕಮಗಳೂರು: ದುಷ್ಕರ್ಮಿಗಳು ವ್ಯಕ್ತಿವೋರ್ವನನ್ನು ಕೊಲೆ ಮಾಡಿ ಮೃತದೇಹವನ್ನು ರಸ್ತೆಬದಿ ಎಸೆದು ಹೋಗಿರುವ ಘಟನೆ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು ನಿವಾಸಿ ಹರೀಶ್ (32) ಕೊಲೆಯಾಗಿರೋ ವ್ಯಕ್ತಿ. ಬೇರೆಡೆ ಕೊಲೆ ಮಾಡಿ ಹರೀಶ್ ಮೃತದೇಹವನ್ನು ರಾತ್ರಿ ತಂದು ಹಳುವಳ್ಳಿ ಗ್ರಾಮದಲ್ಲಿ ಎಸೆಯಲಾಗಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತ ಹರೀಶ್ ದೇಹದಲ್ಲಿ ಬಂದೂಕಿನ ಗುಂಡುಗಳು ಹಾದು ಹೋಗಿರೋದು ಪತ್ತೆಯಾಗಿದ್ದು, ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿರೋ ಶಂಕೆ ಕಾಡುತ್ತಿದೆ. ಸದ್ಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಮಗಳೂರು: ದುಷ್ಕರ್ಮಿಗಳು ವ್ಯಕ್ತಿವೋರ್ವನನ್ನು ಕೊಲೆ ಮಾಡಿ ಮೃತದೇಹವನ್ನು ರಸ್ತೆಬದಿ ಎಸೆದು ಹೋಗಿರುವ ಘಟನೆ ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು ನಿವಾಸಿ ಹರೀಶ್ (32) ಕೊಲೆಯಾಗಿರೋ ವ್ಯಕ್ತಿ. ಬೇರೆಡೆ ಕೊಲೆ ಮಾಡಿ ಹರೀಶ್ ಮೃತದೇಹವನ್ನು ರಾತ್ರಿ ತಂದು ಹಳುವಳ್ಳಿ ಗ್ರಾಮದಲ್ಲಿ ಎಸೆಯಲಾಗಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತ ಹರೀಶ್ ದೇಹದಲ್ಲಿ ಬಂದೂಕಿನ ಗುಂಡುಗಳು ಹಾದು ಹೋಗಿರೋದು ಪತ್ತೆಯಾಗಿದ್ದು, ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿರೋ ಶಂಕೆ ಕಾಡುತ್ತಿದೆ. ಸದ್ಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:R_kn_ckm_01_26_Murder_Rajakumar_ckm_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಕೊಲೆ ಮಾಡಿ ವ್ಯಕ್ತಿಯನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಲಾಗಿದೆ.ಯಾರೋ ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನ ಕೊಲೆ ಮಾಡಿ ರಸ್ತೆ ಬದಿ ಎಸೆದು ಹೋಗಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಹಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ನಿವಾಸಿ ಹರೀಶ್(32) ಕೊಲೆಯಾಗಿರೋ ವ್ಯಕ್ತಿಯಾಗಿದ್ದು ಬೇರೆಡೆ ಕೊಲೆ ಮಾಡಿ ಹರೀಶ್ ಮೃತದೇಹವನ್ನ ರಾತ್ರಿ ತಂದು ಹಳುವಳ್ಳಿ ಗ್ರಾಮದಲ್ಲಿ ಎಸೆಯಲಾಗಿದೆ ಅಂತಾ ಸ್ಥಳೀಯರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಮೃತ ಹರೀಶ್ ದೇಹದಲ್ಲಿ ಬಂದೂಕಿನ ಗುಂಡುಗಳು ಹಾದು ಹೋಗಿರೋದು ಪತ್ತೆಯಾಗಿದ್ದು, ಬಂದೂಕಿನಿಂದ ಗುಂಡು ಹಾರಿಸಿ, ಹರೀಶ್ ನನ್ನ ಕೊಲೆ ಮಾಡಿರೋ ಅನುಮಾನ ಕಾಡುತ್ತಿದ್ದು. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ....


Conclusion:ರಾಜಕುಮಾರ್....
ಈಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.