ETV Bharat / state

ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದ ಹಸುವನ್ನು ರಕ್ಷಿಸಿ ಮಾನವೀಯತೆ ಮೆರೆದ ಜನತೆ - chickmagaluru latest news

ಬೇಲೂರು ರಸ್ತೆ ದಾಟುವ ವೇಳೆ ಹಸುವಿಗೆ ಕಾರು ಗುದ್ದಿದ ಪರಿಣಾಮ ರಸ್ತೆಯಲ್ಲಿಯೇ ರಕ್ತ ಸುರಿಸಿಕೊಂಡು ನರಳಾಡುತ್ತಿದ್ದ ಹಸುವನ್ನು ಕಂಡ ಪ್ರಯಾಣಿಕರು ಮೂಕ ಪ್ರಾಣಿಯ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

People protect a Cow which falling on the road by accident
ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದ ಹಸುವನ್ನು ರಕ್ಷಿಸಿ ಮಾನವೀಯತೆ  ಮೆರೆದ ಜನತೆ
author img

By

Published : Jan 8, 2020, 9:35 AM IST

ಚಿಕ್ಕಮಗಳೂರು: ರಸ್ತೆಯೊಂದರಲ್ಲಿ ವಾಹನ ಅಪಘಾತಕ್ಕೊಳಗಾಗಿ ಬಿದ್ದು ರಕ್ತ ಸುರಿಸಿಕೊಂಡು ನರಳಾಡುತ್ತಿದ್ದ ಹಸುವನ್ನು ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ನಗರದ ಬೇಲೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ರಸ್ತೆ ದಾಟುವ ವೇಳೆ ಹಸುವಿಗೆ ಕಾರ್ ಗುದ್ದಿದ ಪರಿಣಾಮ ರಸ್ತೆಯಲ್ಲಿ ರಕ್ತ ಸುರಿಸಿಕೊಂಡು ನರಳಾಡುತ್ತಿದ್ದ ಹಸುವನ್ನು ಕಂಡ ಪ್ರಯಾಣಿಕರು ತಮ್ಮ ವಾಹನಗಳನ್ನು ನಿಲ್ಲಿಸಿ ಮೂಕ ಪ್ರಾಣಿಯ ರಕ್ಷಣೆ ಮಾಡಿದ್ದಾರೆ.

ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದ ಹಸುವನ್ನು ರಕ್ಷಿಸಿ ಮಾನವೀಯತೆ ಮೆರೆದ ಜನತೆ

ನೀರು ಕುಡಿಸಿ ಹಸು ಎಬ್ಬಿಸುವ ಪ್ರಯತ್ನ ಮಾಡಿದ್ದು ಬೆನ್ನಿನ ಮೂಳೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಹಸು ರಸ್ತೆಯಲ್ಲೇ ಒಂದು ಗಂಟೆಗೂ ಹೆಚ್ಚು ಕಾಲ ನೋವುನು ತಡೆಯಲಾರದೇ ಮೂಕ ರೋಧನೆ ಅನುಭವಿಸಿದೆ. ಹಸುವಿನ ಮೂಗಿನಲ್ಲಿ ಸುರಿಯುತ್ತಿದ್ದ ರಕ್ತವನ್ನು ಕಂಡ ನೆರೆದಿದ್ದವರು ಪಶು ವೈದ್ಯರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಹಸು ರಕ್ಷಿಸಿದ್ದಾರೆ.

ಅಪಘಾತದ ದೃಶ್ಯವನ್ನು ಮೊಬೈಲ್​ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡಲಾಗಿದೆ. ಈ ಹಸುವಿನ ರಕ್ಷಣೆ ಮಾಡಿದ ಜನರಿಗೆ ಸಾಮಾಜಿಕ ಜಾಲತಾಣಗಳಲ್ಲೇ ಶ್ಲಾಘನೆ ವ್ಯಕ್ತವಾಗುತ್ತಿದೆ.

ಚಿಕ್ಕಮಗಳೂರು: ರಸ್ತೆಯೊಂದರಲ್ಲಿ ವಾಹನ ಅಪಘಾತಕ್ಕೊಳಗಾಗಿ ಬಿದ್ದು ರಕ್ತ ಸುರಿಸಿಕೊಂಡು ನರಳಾಡುತ್ತಿದ್ದ ಹಸುವನ್ನು ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ನಗರದ ಬೇಲೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ರಸ್ತೆ ದಾಟುವ ವೇಳೆ ಹಸುವಿಗೆ ಕಾರ್ ಗುದ್ದಿದ ಪರಿಣಾಮ ರಸ್ತೆಯಲ್ಲಿ ರಕ್ತ ಸುರಿಸಿಕೊಂಡು ನರಳಾಡುತ್ತಿದ್ದ ಹಸುವನ್ನು ಕಂಡ ಪ್ರಯಾಣಿಕರು ತಮ್ಮ ವಾಹನಗಳನ್ನು ನಿಲ್ಲಿಸಿ ಮೂಕ ಪ್ರಾಣಿಯ ರಕ್ಷಣೆ ಮಾಡಿದ್ದಾರೆ.

ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದ ಹಸುವನ್ನು ರಕ್ಷಿಸಿ ಮಾನವೀಯತೆ ಮೆರೆದ ಜನತೆ

ನೀರು ಕುಡಿಸಿ ಹಸು ಎಬ್ಬಿಸುವ ಪ್ರಯತ್ನ ಮಾಡಿದ್ದು ಬೆನ್ನಿನ ಮೂಳೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಹಸು ರಸ್ತೆಯಲ್ಲೇ ಒಂದು ಗಂಟೆಗೂ ಹೆಚ್ಚು ಕಾಲ ನೋವುನು ತಡೆಯಲಾರದೇ ಮೂಕ ರೋಧನೆ ಅನುಭವಿಸಿದೆ. ಹಸುವಿನ ಮೂಗಿನಲ್ಲಿ ಸುರಿಯುತ್ತಿದ್ದ ರಕ್ತವನ್ನು ಕಂಡ ನೆರೆದಿದ್ದವರು ಪಶು ವೈದ್ಯರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಹಸು ರಕ್ಷಿಸಿದ್ದಾರೆ.

ಅಪಘಾತದ ದೃಶ್ಯವನ್ನು ಮೊಬೈಲ್​ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡಲಾಗಿದೆ. ಈ ಹಸುವಿನ ರಕ್ಷಣೆ ಮಾಡಿದ ಜನರಿಗೆ ಸಾಮಾಜಿಕ ಜಾಲತಾಣಗಳಲ್ಲೇ ಶ್ಲಾಘನೆ ವ್ಯಕ್ತವಾಗುತ್ತಿದೆ.

Intro:Kn_Ckm_03_Cow_Rakshane_av_7202347Body:
ಚಿಕ್ಕಮಗಳೂರು :-

ಚಿಕ್ಕಮಗಳೂರಿನ ರಸ್ತೆಯೊಂದರಲ್ಲಿ ವಾಹನದಲ್ಲಿ ಅಪಘಾತ ಕ್ಕೊಳಗಾಗಿ ರಸ್ತೆಯಲ್ಲಿ ಬಿದ್ದು ರಕ್ತ ಸುರಿಸಿಕೊಂಡು ನರಳಾಡುತ್ತಿದ್ದ ಹಸುವನ್ನು ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ರಸ್ತೆ ದಾಟುವ ವೇಳೆ ಹಸುವಿಗೆ ಕಾರ್ ಗುದ್ದಿದ ಪರಿಣಾಮ ರಸ್ತೆಯಲ್ಲಿ ರಕ್ತ ಸುರಿಸಿಕೊಂಡು ನರಳಾಡುತ್ತಿದ್ದ ಹಸುವನ್ನು ಕಂಡ ಪ್ರಯಾಣಿಕರು ತಮ್ಮ ವಾಹನಗಳನ್ನು ನಿಲ್ಲಿಸಿ ಮೂಕ ಪ್ರಾಣಿಯ ರಕ್ಷಣೆ ಮಾಡಿದ್ದಾರೆ. ನೀರು ಕುಡಿಸಿ ಹಸುವನ್ನು ಎಬ್ಬಿಸುವ ಪ್ರಯತ್ನ ಮಾಡಿದ್ದು ಬೆನ್ನಿನ ಮೂಳೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಹಸು ರಸ್ತೆಯಲ್ಲೇ ಒಂದು ಗಂಟೆಗೂ ಹೆಚ್ಚು ಕಾಲ ನೋವನ್ನು ತಡೆಯಲಾರದೆ ಮೂಕ ರೋಧನೆ ಅನುಭವಿಸಿದೆ. ಹಸುವಿನ ಮೂಗಿನಲ್ಲಿ ಸುರಿಯುತ್ತಿದ್ದ ರಕ್ತವನ್ನು ಕಂಡ ನೆರೆದಿದ್ದವರು ಪಶು ವೈದ್ಯರಿಗೆ ಕರೆ ಮಾಡಿ ವಿಷಯ ತಿಳಿಸಿದ್ದ. ಅಪಘಾತದ ದೃಶ್ಯವನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡಲಾಗಿದೆ.ಈ ಹಸುವಿನ ರಕ್ಷಣೆ ಮಾಡಿದ ಜನರಿಗೆ ಸಾಮಾಜಿಕ ಜಾಲತಾಣಗಳಲ್ಲೇ ಶ್ಲಾಘನೆ ವ್ಯಕ್ತವಾಗುತ್ತಿದೆ.....

Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.