ETV Bharat / state

ಚಿಕ್ಕಮಗಳೂರಿನಲ್ಲಿ ಕರ್ತವ್ಯನಿರತ ಪೇದೆ ಸಾವು

author img

By

Published : Jan 5, 2020, 7:05 PM IST

ಕರ್ತವ್ಯದಲ್ಲಿರುವಾಗ ಠಾಣೆಯಲ್ಲೇ ಪೊಲೀಸ್​ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಯಗಟಿ ಪೊಲೀಸ್​ ಠಾಣೆಯಲ್ಲಿ ನಡೆದಿದೆ.

ಪೇದೆ ಸಾವು
ಪೇದೆ ಸಾವು

ಚಿಕ್ಕಮಗಳೂರು: ಕರ್ತವ್ಯದಲ್ಲಿರುವಾಗ ಠಾಣೆಯಲ್ಲೇ ಪೊಲೀಸ್​ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಯಗಟಿ ಪೊಲೀಸ್​ ಠಾಣೆಯಲ್ಲಿ ನಡೆದಿದೆ.
ಕೃಷ್ಣಮೂರ್ತಿ (40) ಸಾವನ್ನಪ್ಪಿದ್ದ ಪೊಲೀಸ್​ ಪೇದೆ. ಮೂಲತಃ ಕಡೂರು ತಾಲೂಕು ಚಿಕ್ಕನಲ್ಲೂರು ಗ್ರಾಮದ ನಿವಾಸಿಯಾಗಿದ್ದಾರೆ.

ಚಿಕ್ಕಮಗಳೂರು: ಕರ್ತವ್ಯದಲ್ಲಿರುವಾಗ ಠಾಣೆಯಲ್ಲೇ ಪೊಲೀಸ್​ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಯಗಟಿ ಪೊಲೀಸ್​ ಠಾಣೆಯಲ್ಲಿ ನಡೆದಿದೆ.
ಕೃಷ್ಣಮೂರ್ತಿ (40) ಸಾವನ್ನಪ್ಪಿದ್ದ ಪೊಲೀಸ್​ ಪೇದೆ. ಮೂಲತಃ ಕಡೂರು ತಾಲೂಕು ಚಿಕ್ಕನಲ್ಲೂರು ಗ್ರಾಮದ ನಿವಾಸಿಯಾಗಿದ್ದಾರೆ.

Intro:Kn_Ckm_04_Heart_attack_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಪೋಲಿಸ್ ಠಾಣೆಯಲ್ಲಿಯೇ ಪೋಲಿಸ್ ಪೇದೆ ಹೃದಯಾಘಾತದಿಂದಾ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಪೋಲಿಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು ಕೃಷ್ಣಮೂರ್ತಿ (40) ಹೃದಯಾಘಾತದಿಂದಾ ಸಾವನ್ನಪ್ಪಿದ್ದ ಪೋಲಿಸ್ ಪೇದೆಯಾಗಿದ್ದಾರೆ.ಯಗಟಿ ಪೋಲಿಸ್ ಠಾಣೆಯಲ್ಲಿ ಕರ್ತವ್ಯದ ವೇಳೆ ಈ ಘಟನೆ ನಡೆದಿದ್ದು ಕೃಷ್ಣ ಮೂರ್ತಿ ಮೂಲತಹ ಕಡೂರು ತಾಲೂಕಿನ ಚಿಕ್ಕನಲ್ಲೂರು ಗ್ರಾಮದ ನಿವಾಸಿಯಾಗಿದ್ದಾರೆ.....

Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.