ETV Bharat / state

ಚಿಕ್ಕಮಗಳೂರು: ತೋಟದಲ್ಲಿ 14 ಅಡಿ ಉದ್ದದ ಹೆಬ್ಬಾವು ಪತ್ತೆ - ಹೆಬ್ಬಾವು ಸೆರೆ ಹಿಡಿದ ಉರಗ ತಜ್ಞ

ಈ ಭಾಗದಲ್ಲಿ ಅರಣ್ಯ ಪ್ರದೇಶವಿರುವುದರಿಂದ ನಗರ ಪ್ರದೇಶಕ್ಕೆ ಹಾವುಗಳು ಬರುವುದು ಸಾಮಾನ್ಯವಾಗಿದೆ.

Chikmagalur
ಹೆಬ್ಬಾವು ಸೆರೆ ಹಿಡಿದ ಉರಗ ತಜ್ಞ ಅರ್ಜುನ್
author img

By

Published : Jul 28, 2020, 5:40 PM IST

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರದ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಡಗದ್ದೆ ಉಮೇಶ್ ಎಂಬುವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ. ಹೆಬ್ಬಾವು ನೋಡಿದ ತೋಟದ ಮಾಲೀಕ ಹಾಗೂ ಕಾರ್ಮಿಕರು ಅರೆಕ್ಷಣ ಬೆಚ್ಚಿ ಬಿದ್ದಿದ್ದರು. ಬಳಿಕ ಉರಗ ತಜ್ಞ ಅರ್ಜುನ್ ಸ್ಥಳಕ್ಕೆ ಆಗಮಿಸಿ ಹೆಬ್ಬಾವು ಹಿಡಿಯುವಲ್ಲಿ ಯಶಸ್ವಿಯಾದರು.

ಸೆರೆ ಹಿಡಿದ ಹೆಬ್ಬಾವನ್ನು ಅರ್ಜುನ್ ಸುರಕ್ಷಿತವಾಗಿ ಸ್ಥಳೀಯ ಕಾಂಚೀನಗರದ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ.

ಈ ಭಾಗದಲ್ಲಿ ಅರಣ್ಯ ಪ್ರದೇಶವಿರುವುದರಿಂದ ನಗರ ಪ್ರದೇಶಕ್ಕೆ ಹಾವುಗಳು ಬರುವುದು ಸಾಮಾನ್ಯವಾಗಿದೆ.

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರದ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಡಗದ್ದೆ ಉಮೇಶ್ ಎಂಬುವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ. ಹೆಬ್ಬಾವು ನೋಡಿದ ತೋಟದ ಮಾಲೀಕ ಹಾಗೂ ಕಾರ್ಮಿಕರು ಅರೆಕ್ಷಣ ಬೆಚ್ಚಿ ಬಿದ್ದಿದ್ದರು. ಬಳಿಕ ಉರಗ ತಜ್ಞ ಅರ್ಜುನ್ ಸ್ಥಳಕ್ಕೆ ಆಗಮಿಸಿ ಹೆಬ್ಬಾವು ಹಿಡಿಯುವಲ್ಲಿ ಯಶಸ್ವಿಯಾದರು.

ಸೆರೆ ಹಿಡಿದ ಹೆಬ್ಬಾವನ್ನು ಅರ್ಜುನ್ ಸುರಕ್ಷಿತವಾಗಿ ಸ್ಥಳೀಯ ಕಾಂಚೀನಗರದ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ.

ಈ ಭಾಗದಲ್ಲಿ ಅರಣ್ಯ ಪ್ರದೇಶವಿರುವುದರಿಂದ ನಗರ ಪ್ರದೇಶಕ್ಕೆ ಹಾವುಗಳು ಬರುವುದು ಸಾಮಾನ್ಯವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.