ETV Bharat / state

ಶೃಂಗೇರಿ ಸ್ವಾತಿ ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

author img

By

Published : Jan 18, 2020, 3:00 PM IST

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್​​ ತೀರ್ಪು ನೀಡಿದೆ.

death
ಅತ್ಯಾಚಾರ ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಚಿಕ್ಕಮಗಳೂರು :ಶೃಂಗೇರಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ತೀರ್ಪು ಇಂದು ಹೊರ ಬಿದ್ದಿದೆ.

ಪ್ರಕರಣದ ಆರೋಪಿಗಳಾದ ಸಂತೋಷ್ ಹಾಗೂ ಪ್ರದೀಪ್ ಮೇಲಿನ ಆರೋಪ ಸಾಬೀತಾಗಿದ್ದು, ಇಬ್ಬರು ಆರೋಪಿಗಳಿಗೂ ಗಲ್ಲು ಶಿಕ್ಷೆ ಪ್ರಕಟ ಮಾಡಲಾಗಿದೆ. ನ್ಯಾಯಮೂರ್ತಿ ಉಮೇಶ್ ಎಂ ಅಡಿಗ ಅವರಿಂದ ಈ ಮಹತ್ವದ ತೀರ್ಪು ಪ್ರಕಟವಾಗಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ 2016 ಫೆಬ್ರವರಿ 16 ರಂದು ಈ ಕೃತ್ಯ ನಡೆದಿತ್ತು. ಕಾಲೇಜು ಮುಗಿಸಿ ಮನೆಗೆ ಹೋಗುವಾಗ ಸ್ವಾತಿ ಎಂಬ ಯುವತಿಯನ್ನ ಅತ್ಯಾಚಾರ ಹಾಗೂ ಕೊಲೆ ಮಾಡಿ ನಂತರ ಹಾಳು ಬಾವಿಗೆ ಎಸೆದಿದ್ದರು. ಈ ಸಂಬಂಧದ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್​ ಈ ಮಹತ್ವದ ತೀರ್ಪು ಪ್ರಕಟಿಸಿದೆ.

ಚಿಕ್ಕಮಗಳೂರು :ಶೃಂಗೇರಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ತೀರ್ಪು ಇಂದು ಹೊರ ಬಿದ್ದಿದೆ.

ಪ್ರಕರಣದ ಆರೋಪಿಗಳಾದ ಸಂತೋಷ್ ಹಾಗೂ ಪ್ರದೀಪ್ ಮೇಲಿನ ಆರೋಪ ಸಾಬೀತಾಗಿದ್ದು, ಇಬ್ಬರು ಆರೋಪಿಗಳಿಗೂ ಗಲ್ಲು ಶಿಕ್ಷೆ ಪ್ರಕಟ ಮಾಡಲಾಗಿದೆ. ನ್ಯಾಯಮೂರ್ತಿ ಉಮೇಶ್ ಎಂ ಅಡಿಗ ಅವರಿಂದ ಈ ಮಹತ್ವದ ತೀರ್ಪು ಪ್ರಕಟವಾಗಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ 2016 ಫೆಬ್ರವರಿ 16 ರಂದು ಈ ಕೃತ್ಯ ನಡೆದಿತ್ತು. ಕಾಲೇಜು ಮುಗಿಸಿ ಮನೆಗೆ ಹೋಗುವಾಗ ಸ್ವಾತಿ ಎಂಬ ಯುವತಿಯನ್ನ ಅತ್ಯಾಚಾರ ಹಾಗೂ ಕೊಲೆ ಮಾಡಿ ನಂತರ ಹಾಳು ಬಾವಿಗೆ ಎಸೆದಿದ್ದರು. ಈ ಸಂಬಂಧದ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್​ ಈ ಮಹತ್ವದ ತೀರ್ಪು ಪ್ರಕಟಿಸಿದೆ.

Intro:Kn_ckm_01_Tirpu_av_7202347Body:ಚಿಕ್ಕಮಗಳೂರು : -

ಶೃಂಗೇರಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ತೀರ್ಪು ಇಂದು ಹೊರ ಬಿದ್ದಿದೆ. ಸಂತೋಷ್ ಹಾಗೂ ಪ್ರದೀಪ್ ಮೇಲಿನ ಆರೋಪ ಸಾಬೀತು ಆಗಿದ್ದು ಇಬ್ಬರು ಆರೋಪಿಗಳಿಗೂ ಗಲ್ಲು ಶಿಕ್ಷೆ ಪ್ರಕಟ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಈ ಘಟನೆ ನಡೆದಿದ್ದು ಚಿಕ್ಕಮಗಳೂರು ಜಿಲ್ಲಾ ಸತ್ರ ನ್ಯಾಯಾಲಯದಿಂದ ಮಹತ್ವದ ತೀರ್ಪು ಹೊರ ಬಂದಿದೆ. 2016 ಫೆಬ್ರವರಿ 16 ರಂದು ಈ ಕೃತ್ಯ ನಡೆದಿತ್ತು. ಕಾಲೇಜು ಮುಗಿಸಿ ಮನೆಗೆ ಹೋಗುವಾಗ ಅತ್ಯಾಚಾರಗೈದು ಕೊಲೆ ಮಾಡಿ ನಂತರ ಹಾಳು ಬಾವಿಗೆ ಎಸೆದಿದ್ದರು. ಅತ್ಯಾಚಾರಿಗಳು ನಾಲ್ಕು ವರ್ಷಗಳಿಂದ ವಿಚಾರಣೆ ನಡೆಯುತ್ತಲೇ ಇತ್ತು. ನ್ಯಾಯಮೂರ್ತಿ ಉಮೇಶ್ ಎಂ ಅಡಿಗ ಅವರಿಂದ ಈ ಮಹತ್ವದ ತೀರ್ಪು ಪ್ರಕಟವಾಗಿದೆ...

Conclusion:ರಾಜಕುಮಾರ್...
ಈಟಿವಿ ಭಾರತ್...
ಚಿಕ್ಕಮಗಳೂರು...
ETV Bharat Logo

Copyright © 2024 Ushodaya Enterprises Pvt. Ltd., All Rights Reserved.